Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈವಾನ್‌ಗೆ ನಮ್ಮ ಬದ್ಧತೆಯನ್ನು...

ತೈವಾನ್‌ಗೆ ನಮ್ಮ ಬದ್ಧತೆಯನ್ನು ತ್ಯಜಿಸುವುದಿಲ್ಲ: ನ್ಯಾನ್ಸಿ ಪೆಲೋಸಿ

ತೈವಾನ್‌ನಿಂದ ತೆರಳಿದ ಅಮೆರಿಕ ಸಂಸತ್ ಸ್ಪೀಕರ್

ವಾರ್ತಾಭಾರತಿವಾರ್ತಾಭಾರತಿ3 Aug 2022 9:46 PM IST
share
ತೈವಾನ್‌ಗೆ ನಮ್ಮ ಬದ್ಧತೆಯನ್ನು ತ್ಯಜಿಸುವುದಿಲ್ಲ: ನ್ಯಾನ್ಸಿ ಪೆಲೋಸಿ

ತೈಪೆ, ಆ.3: ತನ್ನ ನೇತೃತ್ವದ ನಿಯೋಗದ ತೈವಾನ್ ಭೇಟಿಯು ದ್ಬೀಪರಾಷ್ಟ್ರಕ್ಕೆ ನಮ್ಮ ನೆರವಿನ ಭರವಸೆಯಾಗಿದೆ ಎಂದು ಅಮೆರಿಕ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹೇಳಿದ್ದಾರೆ. ಚೀನಾದ ತೀವ್ರ ಆಕ್ರೋಶ ಮತ್ತು ಆಕ್ಷೇಪಣೆಯ ಮಧ್ಯೆ ತೈವಾನ್‌ಗೆ ಅವರ ಒಂದು ದಿನದ ಭೇಟಿ ಕಾರ್ಯಕ್ರಮ ಅಂತ್ಯಗೊಂಡಿದ್ದು ಪೆಲೋಸಿ ತೈವಾನ್‌ನಿಂದ ತೆರಳಿದ್ದಾರೆ.

ಇಂದು ನಮ್ಮ ನಿಯೋಗವು ನಿಸ್ಸಂದಿಗ್ಧವಾಗಿ ಒಂದು ವಿಷಯವನ್ನು ಸ್ಪಷ್ಟಪಡಿಸಲು ತೈವಾನ್‌ಗೆ ಬಂದಿದೆ. ನಾವು ತೈವಾನ್‌ಗೆ ನಮ್ಮ ಬದ್ಧತೆಯನ್ನು ತ್ಯಜಿಸುವುದಿಲ್ಲ ಮತ್ತು ನಮ್ಮ ನಿರಂತರ ಸ್ನೇಹಕ್ಕಾಗಿ ಹೆಮ್ಮೆಪಡುತ್ತೇವೆ ಎಂದು ಪೆಲೋಸಿ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಇದೇ ಸಂದರ್ಭ ಮಾತನಾಡಿದ ತೈವಾನ್‌ನ ಅಧ್ಯಕ್ಷೆ ತ್ಸಾಯ್ ಇಂಗ್-ವೆನ್ , ಒತ್ತಡಕ್ಕೆ ತೈವಾನ್ ಬಗ್ಗದು ಎಂದರು.

ಪೆಲೋಸಿ ತೈವಾನ್ ಭೇಟಿಗೆ ಸಂಬಂಧಿಸಿದ ಕೆಲವು ಪ್ರಮುಖ ಬೆಳವಣಿಗೆಗಳು ಹೀಗಿವೆ. ತೈವಾನ್ ಸುತ್ತಮುತ್ತ ಮದ್ದುಗುಂಡುಗಳ ಸಹಿತ ಸೇನಾ ಕವಾಯತು ಆರಂಭಿಸಿದ್ದು ಮುಂದಿನ ಹಂತದಲ್ಲಿ ದೀರ್ಘ ಶ್ರೇಣಿಯ ಗುಂಡು ಹಾರಾಟದ ತರಬೇತಿ ನಡೆಯಲಿದೆ ಎಂದು ಚೀನಾ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ ಚೀನಾದ ಸೇನಾ ಕವಾಯತು ತೈವಾನ್ ಕಡಲ ತೀರದ ಕೇವಲ 20 ಕಿ.ಮೀನಷ್ಟು ಹತ್ತಿರದಲ್ಲಿ ನಡೆಯಲಿದೆ ಎಂದು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಹೇಳಿವೆ.

ಚೀನಾದೊಂದಿಗೆ ಘರ್ಷಣೆ ಅಥವಾ ತಪ್ಪು ಗ್ರಹಿಕೆಯ ಅಪಾಯ ಇರುವುದರಿಂದ ಸಾರ್ವಜನಿಕ ಶಾಂತತೆಯನ್ನು ಕಾಪಾಡಲು ದೃಢಸಂಕಲ್ಪ ಮಾಡಿರುವುದಾಗಿ ತೈವಾನ್ ಅಧಿಕಾರಿಗಳ ಹೇಳಿಕೆ. ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಎಲ್ಲಾ ಸಿದ್ಧತೆಗಳನ್ನೂ ಬಲಪಡಿಸಲಾಗಿದೆ. ರಕ್ಷಣಾ ಇಲಾಖೆ ಸರಿಯಾದ ಸಮಯದಲ್ಲಿ ಸೂಕ್ತವಾಗಿ ಪ್ರತಿಕ್ರಿಯಿಸಲಿದೆ ಎಂದು ತೈವಾನ್ ರಕ್ಷಣಾ ಇಲಾಖೆ ಹೇಳಿದೆ ನೀಡಿದ್ದಾರೆ.

ಚೀನಾದ ಮಿಲಿಟರಿ ಕವಾಯತು ದ್ವೀಪರಾಷ್ಟ್ರದ ಪ್ರಾದೇಶಿಕ ಜಲವ್ಯಾಪ್ತಿಯನ್ನು ಉಲ್ಲಂಘಿಸಿದೆ. ಇದು ಅಂತರಾಷ್ಟ್ರೀಯ ವ್ಯವಸ್ಥೆಗೆ ಸವಾಲು ಹಾಕುವ ವಿಚಾರಹೀನ ಕ್ರಮವಾಗಿದೆ ಎಂದು ತೈವಾನ್ ರಕ್ಷಣಾ ಇಲಾಖೆಯ ವಕ್ತಾರ ಸುನ್ ಲಿಫಾಂಗ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಆರ್ಥಿಕ ಕ್ಷೇತ್ರದಲ್ಲಿ ತೈವಾನ್‌ಗೆ ಆಘಾತ ನೀಡಲು ಚೀನಾದ ಯೋಜನೆ. ತೈವಾನ್‌ನಿಂದ ಹಣ್ಣು ಮತ್ತು ಮೀನು ಆಮದಿಗೆ ನಿರ್ಬಂಧ ಜಾರಿ. ತೈವಾನ್‌ಗೆ ಚೀನಾದಿಂದ ಮರಳು ರಫ್ತಿಗೂ ನಿಷೇಧ ಹೇರಳಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X