Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇದಿನ್ನೂ ಆರಂಭದ ದಿನಗಳು : ರಿಷಿ ಸುನಾಕ್

ಇದಿನ್ನೂ ಆರಂಭದ ದಿನಗಳು : ರಿಷಿ ಸುನಾಕ್

ವಾರ್ತಾಭಾರತಿವಾರ್ತಾಭಾರತಿ3 Aug 2022 11:02 PM IST
share
ಇದಿನ್ನೂ ಆರಂಭದ ದಿನಗಳು : ರಿಷಿ ಸುನಾಕ್

ಲಂಡನ್, ಆ.3: ಬ್ರಿಟನ್‌ನ ನೂತನ ಪ್ರಧಾನಿಯ ಬಗ್ಗೆ ಖಚಿತವಾಗಿ ಈಗ ಏನನ್ನೂ ಹೇಳಲಾಗದು. ಇವಿನ್ನೂ ಆರಂಭದ ದಿನಗಳು ಎಂದು ಬ್ರಿಟನ್ ಪ್ರಧಾನಿ ಹುದ್ದೆಯ ರೇಸ್‌ನಲ್ಲಿರುವ ಬ್ರಿಟನ್‌ನ ಮಾಜಿ ಸಚಿವ ರಿಷಿ ಸುನಾಕ್ ಹೇಳಿದ್ದಾರೆ. ಜನಾಭಿಪ್ರಾಯ ಸಮೀಕ್ಷೆಯಲ್ಲಿ ಸುನಾಕ್ ತನ್ನ ಪ್ರತಿಸ್ಪರ್ಧಿ ಲಿರ್ ಟ್ರೂಸ್ ಎದುರು ಹಿನ್ನಡೆ ಅನುಭವಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ‘ಇವಿನ್ನೂ ಆರಂಭದ ದಿನಗಳಷ್ಟೇ. 

ನಾನಿನ್ನೂ ಹಲವು ಸದಸ್ಯರನ್ನು ಭೇಟಿಯಾಗಿ ಅವರೊಂದಿಗೆ ಮಾತನಾಡಬೇಕಿದೆ’ ಎಂದಿದ್ದಾರೆ. ಅಂತಿಮ ಹಂತದಲ್ಲಿ ಉಳಿದಿರುವ ಸುನಾಕ್ ಮತ್ತು ಟ್ರೂಸ್‌ರಲ್ಲಿ ಒಬ್ಬರನ್ನು ಕನ್ಸರ್ವೇಟಿವ್ ಪಕ್ಷದ ಸುಮಾರು 2 ಲಕ್ಷ ಸದಸ್ಯರು ಅಂಚೆ ಮತದಾನದ ಮೂಲಕ ಆಯ್ಕೆ ಮಾಡಲಿದ್ದು ಸೆಪ್ಟಂಬರ್ 5ರಂದು ಫಲಿತಾಂಶ ಪ್ರಕಟವಾಗಲಿದೆ. ಮಂಗಳವಾರ ಪ್ರಕಟವಾದ ಜನಾಭಿಪ್ರಾಯ ಸಮೀಕ್ಷೆಯಲ್ಲಿ ಸುನಾಕ್ ತಮ್ಮ ಪ್ರತಿಸ್ಪರ್ಧಿ ಟ್ರೂಸ್ ಎದುರು 34 ಅಂಕಗಳಿಂದ ಹಿನ್ನಡೆ ಅನುಭವಿಸಿರುವುದಾಗಿ ಉಲ್ಲೇಖಿಸಲಾಗಿದೆ.

ಈ ಮಧ್ಯೆ, ಸರಕಾರದ ವಾರ್ಷಿಕ ವೆಚ್ಚದಲ್ಲಿ ಕೋಟ್ಯಾಂತರ ಪೌಂಡ್‌ಗಳಷ್ಟು ಕಡಿತಗೊಳಿಸುವುದಾಗಿ ಟ್ರೂಸ್ ಮಂಗಳವಾರ ನೀಡಿದ್ದ ಹೇಳಿಕೆಗೆ ವ್ಯಾಪಕ ವಿರೋಧ ಮತ್ತು ಆಕ್ಷೇಪ ವ್ಯಕ್ತವಾದ ಬಳಿಕ ಬುಧವಾರ ಅವರು ಈ ಭರವಸೆಯನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸರಕಾರದ ವೆಚ್ಚ ಕಡಿತ ಮಾಡಬೇಕಿದ್ದರೆ ನರ್ಸ್, ಶಿಕ್ಷಕರ ಸಹಿತ ಸಾರ್ವಜನಿಕ ಕ್ಷೇತ್ರದ ಉದ್ಯೋಗಿಗಳ ವೇತನದಲ್ಲಿ ಕಡಿತ ಮಾಡಬೇಕಾಗುತ್ತದೆ, ಇದು ತೀವ್ರ ವಿರೋಧಕ್ಕೆ ಕಾರಣವಾಗಬಹುದು ಎಂದು ಆಡಳಿತ ಪಕ್ಷದ ಸದಸ್ಯರು ಮಾಹಿತಿ ನೀಡಿದ ಬಳಿಕ ಟ್ರೂಸ್ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.

 ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸುನಾಕ್‌ಗೆ ಅಂತಿಮ ಹಂತದಲ್ಲಿ ಹಿನ್ನಡೆಯಾಗಲು ಅವರು ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ವಿಷಯದಲ್ಲಿ ವಹಿಸಿದ್ದ ಪಾತ್ರ ಮತ್ತು ಸಚಿವರಾಗಿದ್ದ ಸಂದರ್ಭ ಅವರ ಕಾರ್ಯದ ಬಗ್ಗೆ ವ್ಯಕ್ತವಾದ ಟೀಕೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ. 

ಜಾನ್ಸನ್ ಸರಕಾರದಲ್ಲಿ ವಿತ್ತ ಸಚಿವರಾಗಿದ್ದ ಜಾನ್ಸನ್, ಕೋವಿಡ್-19 ಸಾಂಕ್ರಾಮಿಕದ ಸಂದರ್ಭ ಸರಕಾರ ಮಾಡಿದ್ದ ವೆಚ್ಚವನ್ನು ಸರಿದೂಗಿಸಲು ತೆರಿಗೆ ಹೆಚ್ಚಳ ಮಾಡಿದ್ದು ತೀವ್ರ ಟೀಕೆಗೆ ಗ್ರಾಸ ಒದಗಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X