ಕಾಸರಗೋಡು : ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಅಂಗನವಾಡಿ, ಎಲ್ಲಾ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಆ.5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಕಾಸರಗೋಡು : ಭಾರೀ ಮಳೆ ಮುಂದುವರಿಯುತ್ತಿರುವುದರಿಂದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಅಂಗನವಾಡಿ, ಎಲ್ಲಾ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಆ.5) ರಜೆ ಘೋಷಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.