Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್...

ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಮಾರಾಟ ಪ್ರಕರಣ: ಗ್ರಾಹಕಿಗೆ ಪರಿಹಾರ ನೀಡಲು ಆದೇಶ

ವಾರ್ತಾಭಾರತಿವಾರ್ತಾಭಾರತಿ5 Aug 2022 8:32 PM IST
share
ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಮಾರಾಟ ಪ್ರಕರಣ: ಗ್ರಾಹಕಿಗೆ ಪರಿಹಾರ ನೀಡಲು ಆದೇಶ

ಉಡುಪಿ, ಆ.5: ತಾಂತ್ರಿಕ ದೋಷವಿದ್ದ ಮಿಕ್ಸರ್ ಗ್ರೈಂಡರ್ ಮಾರಾಟ ಮಾಡಿದ ಕಾರಣಕ್ಕಾಗಿ ಗ್ರಾಹಕರಿಗೆ ಪರಿಹಾರ ನೀಡುವಂತೆ ಉಡುಪಿಯ ಪೈ ಇಂಟರ್‌ ನ್ಯಾಶನಲ್ ಹಾಗೂ ಪ್ರೀತಿ ಕಿಚನ್ ಅಪ್ಲೆಯನ್ಸಸ್ ಪ್ರೈ.ಲಿಮಿಟೆಡ್‌ಗೆ ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ.

ಉಪನ್ಯಾಸಕಿಯ ಪರ ತೀರ್ಪು ನೀಡಿದ ಜಿಲ್ಲಾ ಗ್ರಾಹಕರ ಆಯೋಗ 20,189 ರೂ. ಪರಿಹಾರ ಒದಗಿಸಬೇಕೆಂದು ಆದೇಶಿಸಿದೆ.

ಉಪನ್ಯಾಸಕಿ ಅನಿತಾ ಎರಡು ವರ್ಷಗಳ ಹಿಂದೆ ಉಡುಪಿ. ಪೈ ಇಂಟರ್‌ ನ್ಯಾಶನಲ್‌ನಲ್ಲಿ 4,239ರೂ.ಗಳನ್ನು ನೀಡಿ ಪ್ರೀತಿ ಮಿಕ್ಸರ್ ಗ್ರೈಂಡರ್ ಖರೀದಿಸಿದ್ದರು. ಆದರೆ ಮೂರೇ ತಿಂಗಳಲ್ಲಿ ಅದರಲ್ಲಿ ತಾಂತ್ರಿಕ ದೋಷ  ಕಾಣಿಸಿಕೊಂಡಿತು. ಮಿಕ್ಸಿಗೆ ಎರಡು ವರ್ಷಗಳ ಗ್ಯಾರಂಟಿ ಮತ್ತು 5 ವರ್ಷಗಳ ವಾರೆಂಟಿ ಇರುವುದರಿಂದ ಹೊಸ ಮಿಕ್ಸಿ ಕೊಡುವಂತೆ ಗ್ರಾಹಕಿ ಮನವಿ ಮಾಡಿದ್ದರು.

ಆದರೆ ಪೈ ಇಂಟರ್‌ ನ್ಯಾಷನಲ್‌ನವರು ಬದಲಿ ಮಿಕ್ಸಿಯನ್ನು ಕೊಡಲು ಒಪ್ಪದೇ ಅದೇ ಮಿಕ್ಸಿಯನ್ನು ಸರಿಪಡಿಸಿ ಕೊಟ್ಟಿದ್ದರು ಅದರ ಅನಂತರವೂ ಮೂರು ತಿಂಗಳಿಗೊಮ್ಮೆ ಮಿಕ್ಸಿಯಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿ ದ್ದವು. ಬದಲಿ ಮಿಕ್ಸಿ ಕೊಡಲು ಒಪ್ಪದಿದ್ದಾಗ ಗ್ರಾಹಕಿ ಅನಿತಾ, ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪೈ ಇಂಟರ್‌ ನ್ಯಾಶನಲ್ ಹಾಗೂ ಪ್ರೀತಿ ಕಿಚನ್ ವಿರುದ್ಧ ದಾವೆ ಹೂಡಿದರು.

ಗ್ರಾಹಕಿಯ ದೂರನ್ನು ಪರಿಶೀಲಿಸಿದ ಆಯೋಗ ಖರೀದಿಸಿದ್ದ ಮಿಕ್ಸಿಯ ದರ, ಅದರ ಬಡ್ಡಿಯ ಮೊತ್ತ, ಅವರ ಕೆಲಸದಲ್ಲಾದ ತೊಂದರೆ, ಮಾನಸಿಕ ಮತ್ತು ದೈಹಿಕ ಶ್ರಮ, ಓಡಾಟದ ಖರ್ಚು ಕೋರ್ಟ್ ವ್ಯವಹಾರದ ಖರ್ಚು ಹೀಗೆ ಒಟ್ಟು 20,189 ರೂ. ನೀಡಬೇಕೆಂದು ಆಯೋಗದ ಅಧ್ಯಕ್ಷ ಸುನೀಲ  ಮಾಸರೆಡ್ಡಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣ ದಾಖಲಿಸಲು ಉಪನ್ಯಾಸಕಿ ಸುಜಾತಾ ಸುಧೀರ್, ನ್ಯಾಯವಾದಿಗಳಾದ ವಿದ್ಯಾ ಭಟ್, ಅಂಜಲಿನ್, ಜಯಶ್ರೀ ಶೆಟ್ಟಿ ಹಾಗೂ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಿಬಂದಿ ಸಹಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X