Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ʼರೇವ್ಡಿ ಸಂಸ್ಕೃತಿʼ ಪದ ಬಳಸಿ...

ಪ್ರಧಾನಿಯ ʼರೇವ್ಡಿ ಸಂಸ್ಕೃತಿʼ ಪದ ಬಳಸಿ ಬಿಜೆಪಿ ಸರಕಾರಕ್ಕೇ ತಿರುಗೇಟು ನೀಡಿದ ವರುಣ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ6 Aug 2022 5:17 PM IST
share
ಪ್ರಧಾನಿಯ ʼರೇವ್ಡಿ ಸಂಸ್ಕೃತಿʼ ಪದ ಬಳಸಿ ಬಿಜೆಪಿ ಸರಕಾರಕ್ಕೇ ತಿರುಗೇಟು ನೀಡಿದ ವರುಣ್ ಗಾಂಧಿ

ಹೊಸದಿಲ್ಲಿ: ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಸಮಾರಂಭವೊಂದರಲ್ಲಿ ಬಿಜೆಪಿಯೇತರ ರಾಜ್ಯ ಸರಕಾರಗಳ ವಿರುದ್ಧ ಕಿಡಿಕಾರಿದ್ದ ಪ್ರಧಾನಿ ನರೇಂದ್ರ ಮೋದಿ 'ರೇವ್ಡಿ' ಸಂಸ್ಕೃತಿಯ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಹೇಳಿದ್ದರೆ ಇದೀಗ ಅದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯ ಪಿಲಿಭಿಟ್ ಸಂಸದ ವರುಣ್ ಗಾಂಧಿ (Varun Gandhi) ತಮ್ಮದೇ ಪಕ್ಷದ ಸರಕಾರವನ್ನು ವ್ಯಂಗ್ಯವಾಡಿದ್ದಾರೆ.

ದೇಶದ 80 ಕೋಟಿ ಜನರಿಗೆ ಉಚಿತ ರೇಷನ್(Free Ration) ನೀಡುತ್ತಿರುವುದಕ್ಕಾಗಿ ನರೇಂದ್ರ ಮೋದಿ ಸರಕಾರವನ್ನು ಅಭಿನಂದಿಸಬೇಕು ಎಂದು ಬಿಜೆಪಿ ಸಂಸದ ನಿಷಿಕಾಂತ್ ದುಬೆ ಹೇಳಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ವರುಣ್ ಗಾಂಧಿ, "ಬಡವರಿಗೆ 5 ಕೆಜಿ ಉಚಿತ ರೇಷನ್ ನೀಡುವುದಕ್ಕಾಗಿ ʼಧನ್ಯವಾದ ನಿರೀಕ್ಷಿಸುವʼ ಸದನವು ಅದೇ ಸಮಯ ಕಳೆದ ಐದು ವರ್ಷಗಳಲ್ಲಿ ರೂ 10 ಲಕ್ಷ ಕೋಟಿ ಮೌಲ್ಯದ ಸಾಲ ರೈಟ್ ಆಫ್ ಮಾಡಲಾಗಿದೆ ಎಂಬ ಮಾಹಿತಿಯನ್ನೂ ನೀಡುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

"ಮೆಹುಲ್ ಚೋಕ್ಸಿ (Mehul Choksi) ಮತ್ತು ರಿಷಿ ಅಗರ್ವಾಲ್ (Rishi Agarwal) ಅವರ ಹೆಸರುಗಳು ಉಚಿತ ರೇವ್ಡಿ ಪಟ್ಟಿಯಲ್ಲಿ ಮೇಲಿನ ಸ್ಥಾನಗಳಲ್ಲಿದೆ. ಸರಕಾರಿ ನಿಧಿಗೆ ಯಾರಿಗೆ ಮೊದಲ ಹಕ್ಕಿರುವುದು?" ಎಂದು ಪ್ರಶ್ನಿಸಿದ ವರುಣ್  ತಮ್ಮ ಪೋಸ್ಟ್ ಜೊತೆಗೆ ಇತ್ತೀಚೆಗೆ ವಿತ್ತ ರಾಜ್ಯ ಸಚಿವ ಭಗ್ವತ್ ಕೆ ಕರಡ್ ಅವರು ಒದಗಿಸಿದ ಅಂಕಿಅಂಶಗಳ ಪಟ್ಟಿಯನ್ನೂ ನೀಡಿದ್ದಾರೆ. ಅದಲ್ಲಿ ಮರುಪಾವತಿಯಾಗದ ಎಷ್ಟು ಸಾಲಗಳನ್ನು ಬ್ಯಾಂಕ್‍ಗಳು ರೈಟ್ ಆಫ್ ಮಾಡಿವೆ ಹಾಗೂ ಯಾರು ಗರಿಷ್ಠ ಮೊತ್ತದ ಸಾಲ ಮರುಪಾವತಿಸಿಲ್ಲ ಎಂಬ ಕುರಿತು ಮಾಹಿತಿಯಿದೆ.

ಇದನ್ನೂ ಓದಿ: 'ಸಮರ್ಥವಾಗಿ ಕಾರ್ಯನಿರ್ವಹಿಸಿ ಇಲ್ಲವೇ ಮನೆಗೆ ತೆರಳಲು ಸಿದ್ಧರಾಗಿ': ಬಿಎಸ್ಸೆನ್ನೆಲ್ ಉದ್ಯೋಗಿಗಳಿಗೆ ಸಚಿವರ ಎಚ್ಚರಿಕೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X