Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪರಮಾಣು ಅಸ್ತ್ರಗಳು ಮಾನವೀಯತೆಗೆ ‘ಲೋಡೆಡ್...

ಪರಮಾಣು ಅಸ್ತ್ರಗಳು ಮಾನವೀಯತೆಗೆ ‘ಲೋಡೆಡ್ ಗನ್’: ವಿಶ್ವಸಂಸ್ಥೆ ಎಚ್ಚರಿಕೆ

ಹಿರೋಶಿಮಾ ಅಣುದಾಳಿಯ 70ನೇ ವರ್ಷಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Aug 2022 9:31 PM IST
share
ಪರಮಾಣು ಅಸ್ತ್ರಗಳು ಮಾನವೀಯತೆಗೆ ‘ಲೋಡೆಡ್ ಗನ್’: ವಿಶ್ವಸಂಸ್ಥೆ ಎಚ್ಚರಿಕೆ

ಟೋಕಿಯೊ, ಆ.6: ವಿಶ್ವದಾದ್ಯಂತ ಪರಮಾಣು ದುರಂತದ ಸಂಭಾವ್ಯತೆಯೊಂದಿಗೆ ಬಿಕ್ಕಟ್ಟುಗಳು ಹೆಚ್ಚಾಗುತ್ತಿದ್ದಂತೆ ಮಾನವೀಯತೆಯು ಲೋಡ್ ಮಾಡಿದ ಬಂದೂಕಿನೊಂದಿಗೆ ಆಟವಾಡುವ ಪರಿಸ್ಥಿತಿ ಬಂದಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹೇಳಿದ್ದಾರೆ.

 ‌

ಜಪಾನ್ ನ ಹಿರೋಷಿಮಾ ನಗರದ ಮೇಲಿನ ಮೊದಲ ಪರಮಾಣು ದಾಳಿಯ 70ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಣ್ಣ ರೆಪ್ಪೆ ಮುಚ್ಚುವಷ್ಟರಲ್ಲಿ ಹತ್ತಾರು ಸಾವಿರ ಜನರು ಈ ನಗರದಲ್ಲಿ ಮೃತಪಟ್ಟರು. ಹೆಂಗಸರು, ಮಕ್ಕಳು ಮತ್ತು ಪುರುಷರು ನರಕಯಾತನೆಯ ಬೆಂಕಿಯಲ್ಲಿ ಸುಟ್ಟುಹೋದರು .

ಈ ನಗರದ ಮೇಲೆ ಕವಿದಿದ್ದ ಅಣಬೆ ಮೋಡ(ಭಾರೀ ಸ್ಫೋಟ ಸಂಭವಿಸುವಾಗ ಆವರಿಸುವ ದಟ್ಟ ಕರಿಯ ಹೊಗೆಯ ಮೋಡ)ದಿಂದ ನಾವೇನು ಕಲಿತಿದ್ದೇವೆ ಎಂಬ ಪ್ರಶ್ನೆಯನ್ನು ನಮಗೇ ಕೇಳಿಕೊಳ್ಳಬೇಕಿದೆ. ಗಂಭೀರ ಪರಮಾಣು ಬಿಕ್ಕಟ್ಟಿನ ಆಕ್ರಂದನ ಅತೀ ವೇಗವಾಗಿ ಹರಡುತ್ತಿದೆ ಎಂದು ಈ ವಾರ ನ್ಯೂಯಾರ್ಕ್ನಲ್ಲಿ ನಡೆದಿದ್ದ ಪರಮಾಣು ಪ್ರಸರಣ ರಹಿತ ಒಪ್ಪಂದದ ಸಂದರ್ಭ ತಾವು ನೀಡಿದ್ದ ಎಚ್ಚರಿಕೆಯನ್ನು ಗುಟೆರಸ್ ಪುನರುಚ್ಚರಿಸಿದರು.

ಕಳೆದ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ರಶ್ಯ ಆಕ್ರಮಣ ನಡೆಸಿದಂದಿನಿಂದ 3ನೇ ಪರಮಾಣು ಬಾಂಬ್ ದಾಳಿಯ ಆತಂಕ ಹೆಚ್ಚಿದೆ. ಎರಡನೇ ವಿಶ್ವಯುದ್ಧದ ಸಂದರ್ಭ , 1945ರ ಆಗಸ್ಟ್ 6ರಂದು ಅಮೆರಿಕವು ವಿಶ್ವದ ಪ್ರಥಮ ಪರಮಾಣು ಬಾಂಬ್ ಅನ್ನು ಜಪಾನ್ನ ಹಿರೋಷಿಮಾ ನಗರದ ಮೇಲೆ ಹಾಕಿದ್ದು 1,40,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

3 ದಿನದ ಬಳಿಕ ಜಪಾನ್ನ ಮತ್ತೊಂದು ನಗರ ನಗಾಸಾಕಿಯ ಮೇಲೆ ಹಾಕಿದ ಪರಮಾಣು ಬಾಂಬ್ನಲ್ಲಿ 70,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. 1945ರ ಆಗಸ್ಟ್ 15ರಂದು ಜಪಾನ್ ಶರಣಾಗುವುದರೊಂದಿಗೆ ದ್ವಿತೀಯ ವಿಶ್ವಯುದ್ಧ ಅಂತ್ಯಗೊಂಡಿತ್ತು.

ವಿಶ್ವದ ಪ್ರಥಮ ಪರಮಾಣು ಬಾಂಬ್ ದುರಂತದ 70ನೇ ವಾರ್ಷಿಕೋತ್ಸವ ಸಂದರ್ಭ ಗುಟೆರಸ್ ಉಕ್ರೇನ್, ಮಧ್ಯಪ್ರಾಚ್ಯ ಮತ್ತು ಕೊರಿಯನ್ ಪರ್ಯಾಯ ದ್ವೀಪದ ಬಿಕ್ಕಟ್ಟನ್ನು ಉಲ್ಲೇಖಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X