Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸೋಂಕು ಪ್ರಕರಣಗಳ ಏರಿಕೆ : 6...

ಕೋವಿಡ್ ಸೋಂಕು ಪ್ರಕರಣಗಳ ಏರಿಕೆ : 6 ರಾಜ್ಯಗಳು, ದಿಲ್ಲಿಗೆ ಕೇಂದ್ರ ಸರಕಾರ ಪತ್ರ

ವಾರ್ತಾಭಾರತಿವಾರ್ತಾಭಾರತಿ6 Aug 2022 11:49 PM IST
share
ಕೋವಿಡ್ ಸೋಂಕು ಪ್ರಕರಣಗಳ ಏರಿಕೆ : 6 ರಾಜ್ಯಗಳು, ದಿಲ್ಲಿಗೆ ಕೇಂದ್ರ ಸರಕಾರ ಪತ್ರ

ಹೊಸದಿಲ್ಲಿ, ಆ. 6: ಸಾಕಷ್ಟು ಕೋವಿಡ್ ಪರೀಕ್ಷೆ, ಸಾಂಕ್ರಾಮಿಕ-ಸೂಕ್ತ ನಡವಳಿಕೆಯ ಉತ್ತೇಜನ, ಲಸಿಕೆಯ ಹಂತದ ಹೆಚ್ಚಳದ ಖಾತರಿ ನೀಡಲು ಪ್ರಾಧಿಕಾರಗಳಿಗೆ ಸೂಚಿಸುವಂತೆ ಕೇಂದ್ರ ಸರಕಾರ 6 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ದಿಲ್ಲಿಗೆ ಶುಕ್ರವಾರ ಪತ್ರ ಬರೆದಿದೆ. 

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ದಿಲ್ಲಿ, ಕೇರಳ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಹಾಗೂ ತೆಲಂಗಾಣಕ್ಕೆ ಪತ್ರ ಬರೆದಿದ್ದಾರೆ. ಮುಂದಿನ ಉತ್ಸವ ಕಾಲದ ಸಂದರ್ಭ ಕೋವಿಡ್ ಹರಡುವಿಕೆ ಹೆಚ್ಚುವ ಸಾಧ್ಯತೆ ಇದೆ ಎಂದು ಭೂಷಣ್ ಮುನ್ನೆಚ್ಚರಿಕೆ ನೀಡಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ದಿಲ್ಲಿಯಲ್ಲಿ ಪ್ರತಿ ದಿನ ಅತ್ಯಧಿಕ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಭೂಷಣ್ ಅವರು ಗಮನ ಸೆಳೆದಿದ್ದಾರೆ. ಹೊಸದಿಲ್ಲಿಯಲ್ಲಿ ಕಳೆದ 6 ತಿಂಗಳಲ್ಲಿ ಗುರುವಾರ ಅತ್ಯಧಿಕ ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ನಿರಂತರ ಎರಡನೇ ದಿನ ಸೋಂಕು ಪ್ರಕರಣಗಳ ಸಂಖ್ಯೆ 2000 ಗಡಿಯನ್ನು ದಾಟಿತ್ತು.   ನಿರಂತರ ನಾಲ್ಕನೇ ದಿನ ಪಾಸಿಟಿವಿಟಿ ದರ ಶೇ. 10ಕ್ಕಿಂತ ಹೆಚ್ಚಿತ್ತು. ನಗರದಲ್ಲಿ ವಾರದ ಕೋವಿಡ್ ಪಾಸಿಟಿವಿಟಿ ದರ ಜುಲೈ 29ರಂದು ಅಂತ್ಯಗೊಂಡ 7 ದಿನಗಳ ಅವಧಿಯ ಶೇ. 5.90ಕ್ಕಿಂತ ಈ ವಾರ ಶೇ. 9.86ಕ್ಕೆ  ಏರಿಕೆಯಾಗಿದೆ.  
ಜುಲೈಯಲ್ಲಿ ಪ್ರತಿ ದಿನ ಸರಾಸರಿ 2,347 ಪ್ರಕರಣಗಳು ಕೇರಳದಲ್ಲಿ, ಮಹಾರಾಷ್ಟ್ರದಲ್ಲಿ 2,135 ಪ್ರಕರಣಗಳು ವರದಿಯಾಗಿದೆ ಎಂದು ಪತ್ರದಲ್ಲಿ ಭೂಷಣ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ನಿಗದಿತ ಮಾದರಿಯ ಜೆನೋಮ್ ಸೀಕ್ವೆನ್ಸಿಂಗ್ ಹಾಗೂ ಹೊಸ ಕೋವಿಡ್ ಪ್ರಕರಣಗಳ ಸ್ಥಳೀಯ ಗುಂಪಿನಿಂದ ಮಾದರಿ ಸಗ್ರಹಿಸುವುದಕ್ಕೆ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು ಭೂಷಣ್ ಅವರು ಪತ್ರದಲ್ಲಿ ಹೇಳಿದ್ದಾರೆ. 
ಕೋವಿಡ್ ಸೋಂಕು ಇನ್ನಷ್ಟು ಹರಡುವುದನ್ನು ತಡೆಯಲು ಅತ್ಯಧಿಕ ಪ್ರಕರಣಗಳು, ಪಾಸಿಟಿವಿಟಿ ದರ ಹಾಗೂ ಸಮೂಹಗಳ ಜಿಲ್ಲಾ ವರದಿಯನ್ನು ಕೂಲಂಕುಷ ಪರಿಶೀಲನೆ ನಡೆಸಬೇಕು ಎಂದು ಕೂಡ ರಾಜ್ಯಗಳಿಗೆ ಅವರು ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X