Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಪುಷ್ಪ ಪ್ರದರ್ಶನ ನೋಡಲು ಜನ...

ಬೆಂಗಳೂರು: ಪುಷ್ಪ ಪ್ರದರ್ಶನ ನೋಡಲು ಜನ ಸಾಗರ

ವಾರ್ತಾಭಾರತಿವಾರ್ತಾಭಾರತಿ7 Aug 2022 7:36 PM IST
share
ಬೆಂಗಳೂರು: ಪುಷ್ಪ ಪ್ರದರ್ಶನ ನೋಡಲು ಜನ ಸಾಗರ

ಬೆಂಗಳೂರು, ಆ.7:ರಾಜಧಾನಿ ಬೆಂಗಳೂರಿನಲ್ಲಿ ಲಾಲ್‍ಬಾಗ್‍ನಲ್ಲಿ ಸ್ವಾತಂತ್ರ್ಯೋತ್ಸದ (Independence Day) ಪ್ರಯುಕ್ತ ವರನಟ ಡಾ.ರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್ ಅವರ ಸ್ಮರಣಾರ್ಥ ನಡೆಯುತ್ತಿರುವ 212ನೆ ಪುಷ್ಪ ಪ್ರದರ್ಶನ (Flower Show) ವೀಕ್ಷಣೆಗೆ ರವಿವಾರ ಜನಸಾಗರವೇ ಹರಿದುಬಂದಿತ್ತು.

ಮಳೆಯ ವಾತಾವರಣವಿದ್ದರೂ ಶಾಲೆ–ಕಾಲೇಜು, ಕಚೇರಿಗಳಿಗೆ ರಜೆ ಇದ್ದಿದ್ದರಿಂದಬೆಳಗ್ಗೆ 9ರಿಂದಲೇ ಸಾರ್ವಜನಿಕರು ಬಂದರು. ಸಂಜೆ ವೇಳೆಗೆ ಎತ್ತನೋಡಿದರೂ ಜನವೋ ಜನ. ಬಂಡೆ, ಕೆರೆ ಏರಿ, ಬೋನ್ಸಾಯ್, ತರಕಾರಿ ಉದ್ಯಾನ, ಮಾರಾಟ ಮಳಿಗೆಗಳ ಬಳಿ ಕಿಕ್ಕಿರಿದ ಜನಸಂದಣಿ ಇತ್ತು. ಗಾಜಿನ ಮನೆಯಲ್ಲಿ ಜನದಟ್ಟಣೆ ಉಂಟಾಗಿ, ಸಾಲುಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಟಿಕೆಟ್ ಪಡೆಯಲು ಸಹ ಜನತೆ ಸಾಲಿನಲ್ಲಿ ಕೆಲಹೊತ್ತು ನಿಲ್ಲಬೇಕಾಯಿತು. ಇದರಿಂದ ಮಕ್ಕಳು, ವೃದ್ಧರು ಸಮಸ್ಯೆ ಎದುರಿಸಿದರು. ಸಸ್ಯಕಾಶಿಯ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜಾತ್ರೆಯ ವಾತಾವರಣ ಎದ್ದು ಕಂಡಿತು. ಸಹಸ್ರಾರು ಸಂಖ್ಯೆಯಲ್ಲಿ ಜನ ಬಂದಿದ್ದರಿಂದ ಲಾಲ್‍ಬಾಗ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಸೆಲ್ಫಿ ಸಂಭ್ರಮ: ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಪುಷ್ಪಗಳಿಂದ ಮಾಡಲಾಗಿರುವ ಡಾ.ರಾಜ್, ಪುನೀತ್‍ರಾಜ್ ಕುಮಾರ್ ಬಿಂಬಗಳು. ಅವರು ನಟಿಸಿದ ಪಾತ್ರಗಳ ಪ್ರತಿಮೆಗಳು, ಜೀವನದ ಸಂದೇಶಗಳು. ಗಾಜನೂರು ಮನೆಯ ಹಿಂಭಾಗದಲ್ಲಿ ಡಾ.ರಾಜ್ ಆಲದ ಮರದ ಕೆಳಗೆ ಕುಳಿತು ಧ್ಯಾನ ಮಾಡುವಂತಿರುವ ಪ್ರತಿಮೆ. ಅದರ ಎಡಭಾಗದಲ್ಲಿ ರಾಜ್ ಅವರ ಆರಾಧ್ಯ ದೈವ ರಾಘವೇಂದ್ರಸ್ವಾಮಿ ಪಾತ್ರದ ಪ್ರತಿಕೃತಿ. ರಾಜ ಗಾಂಭೀರ್ಯದಲ್ಲಿ ಸಿಂಹಾಸನಾರೂಢ ರಣಧೀರ ಕಂಠೀರವ ಪ್ರತಿಮೆಯ ಮುಂದೆ ಸಾರ್ವಜನಿಕರು ಸೆಲ್ಫಿ ತೆಗೆದುಕೊಂಡು ಸಂಭ್ರಮಸಿದರು. 

ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೆ ಪುಷ್ಪ ಪ್ರದರ್ಶನ ಆ.15ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ಸಂಜೆ 6.30ರವರೆಗೆ ಪ್ರದರ್ಶನ ಇರಲಿದೆ. ಇನ್ನೂ, ಸಾವಿರಾರು ಜನ ಭೇಟಿ ನೀಡಿದ್ದು, ಒಂದೇ ದಿನ ಇಷ್ಟೊಂದು ಮಂದಿ ಭೇಟಿ ನೀಡಿದ್ದು ದಾಖಲೆಯಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ನಿಯಂತ್ರಿಸುವುದು ಪೊಲೀಸರಿಗೂ ಸವಾಲಾಗಿ ಪರಿಣಮಿಸಿತು. 

ಇದನ್ನೂ ಓದಿ: ರಾಜ್ಯದ ನ್ಯಾಯಾಲಯಗಳಲ್ಲಿ ಆ.13ರಿಂದ-15ರವರೆಗೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X