Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : ಐವನ್ ಡಿಸೋಜಾ ನೇತೃತ್ವದಲ್ಲಿ...

ಮಂಗಳೂರು : ಐವನ್ ಡಿಸೋಜಾ ನೇತೃತ್ವದಲ್ಲಿ ಸಿದ್ದರಾಮಯ್ಯರ ಅಮೃತ ಮಹೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ8 Aug 2022 2:58 PM IST
share
ಮಂಗಳೂರು : ಐವನ್ ಡಿಸೋಜಾ ನೇತೃತ್ವದಲ್ಲಿ ಸಿದ್ದರಾಮಯ್ಯರ ಅಮೃತ ಮಹೋತ್ಸವ ಆಚರಣೆ

ಮಂಗಳೂರು : ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವದ ಸಂಭ್ರಮ ಕಾರ್ಯಕ್ರಮ ವನ್ನು ಮಾಜಿ ವಿಧಾನ ಪರಿಷತ್ ಶಾಸಕರು, ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿಸೋಜಾ ತಮ್ಮ ಸ್ವಗೃಹದಲ್ಲಿ ಆಯೋಜಿಸಿದರು.

ಮುಖ್ಯ ಅತಿಥಿಯಾಗಿ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ‌ ಮಾತನಾಡಿದರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ರವರ ಅಮೃತ ಮಹೋತ್ಸವ ಕಾರ್ಯಕ್ರಮ ರಾಜ್ಯ ರಾಜಕಾರಣದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಸಿದ್ದರಾಮಯ್ಯ ರವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯಕ್ಕೆ ನೀಡಿರುವ ಜನಪರ ಕಾರ್ಯಕ್ರಮಗಳು, ಸಮಾಜದ ಎಲ್ಲಾ ವರ್ಗದ ಜನರಿಗೂ ಅವರು ನೀಡಿರುವ ಯೋಜನೆಗಳು ಜನರ ಮನಸ್ಸಲ್ಲಿ ಅವರಿಗೆ ಶಾಶ್ವತ ಸ್ಥಾನ ನೀಡಿದೆ. ಶೋಷಿತರ ಹಾಗೂ ಕೆಳ ವರ್ಗದ ಜನರ ಪರವಾಗಿ ಧ್ವನಿ ಎತ್ತುವ ಅಪೂರ್ವ ನಾಯಕ ಸಿದ್ದರಾಮಯ್ಯ ರವರು.‌ ದಾವಣಗೆರೆಯ ಅಮೃತ ಮಹೋತ್ಸವ ಕಾರ್ಯಕ್ರಮವೇ ಸಿದ್ದರಾಮಯ್ಯ ರವರ ಜನಪ್ರಿಯತೆಗೆ ಹಾಗೂ ಅವರ ಯಶಸ್ವಿ ನಾಯಕತ್ವಕ್ಕೆ ಸಾಕ್ಷಿ ಎಂದು ಯು.ಟಿ. ಖಾದರ್ ಹೇಳಿದರು.

ಐವನ್ ಡಿಸೋಜಾ ಮಾತನಾಡಿ, ಸಿದ್ದರಾಮಯ್ಯ ರವರು ರಾಜ್ಯಕಂಡ ಅಪರೂಪದ ಜನ ನಾಯಕ, ಸಾಮಾಜಿಕ ನ್ಯಾಯ ಹಾಗೂ ಸಾಂವಿಧಾನಿಕ ಮೌಲ್ಯಗಳಿಗೆ ಸಿದ್ದರಾಮಯ್ಯ ರವರ ಕೊಡುಗೆ ಅಪಾರ‌. ಮುಂದಿನ ದಿನಗಳಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಆಚರಿಸಬೇಕು. ಆ ನಿಟ್ಟಿನಲ್ಲಿ ಇಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಸಿದ್ದರಾಮಯ್ಯ ರವರು ರಾಜ್ಯಕ್ಕೆ ನೀಡಿರುವ ಜನಪರ ಯೋಜನೆಗಳ ಬಗ್ಗೆ ಕೊಡುಗೆಗಳ‌ ಬಗ್ಗೆ ಜನರ ಮುಂದಿಡಲಿದ್ದೇವೆ ಎಂದು ಹೇಳಿದರು.

ಕೆಪಿಸಿಸಿ ಉಪಾಧ್ಯಕ್ಷ ಪಿವಿ ಮೋಹನ್, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಸಲೀಂ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಕಾರ್ಪೋರೇಟರ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ್ ಮೊಯಿಲಿ, ಅಬ್ದುಲ್ ರವೂಫ್, ನವೀನ್ ಡಿಸೋಜಾ, ಕೇಶವ ಮರೋಳಿ, ಶಂಶುದ್ದೀನ್, ಝೀನತ್ ಬಂದರ್, ಜೆಸಿಂತಾ ವಿಲ್ಫ್ರೆಡ್, ಲ್ಯಾನ್ಸಿ ಎಲ್ ಪಿಂಟೋ, ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ದಿಲ್‌ರಾಜ್ ಆಳ್ವ ಕಾಂಗ್ರೆಸ್ ಮುಖಂಡರುಗಳಾದ ಕಲ್ಲಿಗೆ ತಾರಾನಾಥ ಶೆಟ್ಟಿ, ಎಂ.ಜಿ. ಹೆಗ್ಡೆ, ವಿಶ್ವಾಸ್ ದಾಸ್, ಕೆ. ಅಶ್ರಫ್, ನಾಗೇಂದ್ರ ಕುಮಾರ್, ಸಬಿತಾ ಮಿಸ್ಕಿತ್, ಅಪ್ಪಿ, ಪವಿತ್ರ ಕರ್ಕೇರ, ಭಾಸ್ಕರ್ ರಾವ್, ಕವಿತಾ ಡಿ. ರಾವ್, ಶಾಂತಲಾ ಗಟ್ಟಿ, ಮಂಜುಳಾ ನಾಯಕ್, ಶೋಭಾ ಕೇಶವ, ಯೋಗಿಶ್ ನಾಯಕ್, ಬೊಂಡಾಲ ಚಿತ್ತರಂಜನ್ ಶೆಟ್ಟಿ, ಹಬೀಬುಲ್ಲ ಕಣ್ಣೂರು, ಪುನೀತ್ ಶೆಟ್ಟಿ, ಅಶ್ರಫ್ ಅಪ್ಪು, ದಿನೇಶ್ ರಾವ್, ನಾಸೀರ್ ಬಂದರ್, ಹೈದರ್ ಜೆಪ್ಪು, ಜಯರಾಜ್ ಕೋಟ್ಯಾನ್, ಸದಾಶಿವ ಅಮೀನ್, ಹುಸೇನ್ ಬೋಳಾರ್, ರಾಕೇಶ್ ಶೆಟ್ಟಿ, ವಿವೇಕ್ ರಾಜ್ ಪೂಜಾರಿ, ನೀರಜ್ ಪಾಲ್, ಮನೀಶ್ ಬೋಳಾರ್, ವಿಲ್ಫ್ರೆಡ್ ಡಿಸೋಜಾ, ಸಿಎಂ ಮುಸ್ತಫಾ, ಎಂಜೆ. ನಾಗೇಶ್, ಸಲೀಂ ಮಕ್ಕ, ನಿತ್ಯಾನಂದ ಶೆಟ್ಟಿ, ನಝೀರ್ ಬಜಾಲ್, ಆಲಿಸ್ಟರ್ ಡಿಕುನ್ಹಾ, ಮಹೇಶ್ ಕೋಡಿಕಲ್, ರಮಾನಂದ ಪೂಜಾರಿ, ಇಸ್ಮಾಯಿಲ್ ಬಿ.ಎಸ್., ದೀಕ್ಷಿತ್ ಅತ್ತಾವರ, ಫಯಾಝ್ ಅಮ್ಮೆಮ್ಮಾರ್, ಮಿಲಾಝ್ ಅತ್ತಾವರ, ಸೌಹಾನ್ ಎಸ್‌ಕೆ, ಪಿಯೂಸ್ ಮೋಂತೆರೊ, ವಸಂತ ವೀರನಗರ, ಅಭಿಲಾಷ್, ಉಮರಬ್ಬ ಕಣ್ಣೂರು, ರಫೀಕ್ ಇಕೆ, ನಾರಾಯಣ ಬೋಳಾರ್, ವಿಕಾಸ್ ಶೆಟ್ಟಿ, ಐ ಮೋನು, ಅನಿಲ್ ಥೋರಸ್, ಆರಿಫ್ ಬಂದರ್, ಸಿರಾಜ್ ಬಜ್ಪೆ, ನಜೀಬ್ ಮಂಚಿ, ಅಬ್ದುಲ್ ಮುಹೈಮಿನ್, ಜೇಮ್ಸ್ ಪ್ರವೀಣ್, ಸತೀಶ್ ಪೆಂಗಲ್, ಮೀನಾ ಟೆಲ್ಲಿಸ್ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X