Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯ ಮಟ್ಟದಲ್ಲಿ ಹಿಂದೂಗಳಿಗೆ...

ರಾಜ್ಯ ಮಟ್ಟದಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರಾಕರಿಸಿರುವುದಕ್ಕೆ ನಿಖರ ಉದಾಹರಣೆ ನೀಡಿ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ8 Aug 2022 6:20 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜ್ಯ ಮಟ್ಟದಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರಾಕರಿಸಿರುವುದಕ್ಕೆ ನಿಖರ ಉದಾಹರಣೆ ನೀಡಿ: ಸುಪ್ರೀಂ

ಹೊಸದಿಲ್ಲಿ, ಆ. 8: ಆರು ಧಾರ್ಮಿಕ ಸಮುದಾಯಗಳ ರಾಷ್ಟ್ರೀಯ ಅಲ್ಪಸಂಖ್ಯಾತ ಸ್ಥಾನಮಾನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಚಾರಣೆ  ಸಂದರ್ಭ   ರಾಜ್ಯ ಮಟ್ಟದಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನಿರಾಕರಿಸಿದ ಕೆಲವು ನಿಖರ ಉದಾಹರಣೆಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಮರು, ಕ್ರೈಸ್ತರು, ಬೌದ್ಧರು, ಪಾರ್ಸಿಗಳು, ಸಿಕ್ಖರು ಹಾಗೂ ಜೈನರನ್ನು ಅಲ್ಪಸಂಖ್ಯಾತರು ಎಂದು ಘೋಷಿಸಿದ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಕಾಯ್ದೆ-1922ರ ಸೆಕ್ಷನ್ 2(ಸಿ)ಯನ್ನು ಪ್ರಶ್ನಿಸಿ ಹಿಂದೂ ಆಧ್ಯಾತ್ಮಿಕ ನಾಯಕ ದೇವಕಿನಂದನ ಠಾಕೂರ್ ಅವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಜಿಲ್ಲಾಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸುವಂತೆ ಹಾಗೂ ರಾಜ್ಯ ಮಟ್ಟದಲ್ಲಿ ಸ್ಥಾನಮಾನ ನೀಡುವಂತೆ ಮನವಿ ಆಗ್ರಹಿಸಿದೆ. 

ಸಂಕ್ಷಿಪ್ತ ವಿಚಾರಣೆ ಸಂದರ್ಭ ನ್ಯಾಯಮೂರ್ತಿ ಯು.ಯು. ಲಲಿತ್, ಮಿಜೋರಾಂ ಅಥವಾ ಕಾಶ್ಮೀರದಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನಿರಾಕರಿಸಿದ ನಿಖರ ಪ್ರಕರಣಗಳು ಇದ್ದರೆ ಮಾತ್ರ ನಾವು ಈ ಬಗ್ಗೆ ಪರಿಶೀಲನೆ ನಡೆಸಬಹುದು. ಎಲ್ಲಾ ಕಡೆಯಲ್ಲೂ ಅಲ್ಪಸಂಖ್ಯಾತರು ಇದ್ದಾರೆ. ಕೆಲವು ರಾಜ್ಯಗಳಲ್ಲಿ ಕೆಲವು ಜನರು ಅಲ್ಪಸಂಖ್ಯಾತರಾಗಿದ್ದಾರೆ. ಇದನ್ನು ಮಾಡಬೇಕಾದುದು ನ್ಯಾಯಾಲಯವಲ್ಲ. ನೀವು ನಿಖರ ಉದಾಹರಣೆ ನೀಡಿದರೆ, ಅನಂತರ ನಾವು ಅದನ್ನು ಖಂಡಿತವಾಗಿ ಪರಿಶೀಲಿಸಬಹುದು ಎಂದರು.

ಒಂದು ವೇಳೆ ಕೆಲವು ರಾಜ್ಯಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರೆ, ನೀವು ನಮಗೆ ನಿರ್ದಿಷ್ಟ ಉದಾಹರಣೆ ನೀಡಬೇಕು. ನಾವು ಸುಮ್ಮನೇ ಘೋಷಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಲಲಿತ್ ಅವರು ಹೇಳಿದರು. 

ಈ ಸಂದರ್ಭ ನ್ಯಾಯವಾದಿ ಅಶ್ವನಿ ಉಪಾಧಾಯ, ಕೇಂದ್ರವು ಈಗಾಗಲೇ ಪ್ರತಿಕ್ರಿಯೆ ಸಲ್ಲಿಸಿರುವ ಮುಖ್ಯ ಪ್ರಕರಣದೊಂದಿಗೆ ಈ ಅರ್ಜಿಯನ್ನು ಸೇರಿಸಿ ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ನ್ಯಾಯಮೂರ್ತಿ ಭಟ್, ‘‘ನಾವು ಘೋಷಿಸಬೇಕು ಎಂದು ನೀವು ಏಕೆ ಬಯಸುತ್ತೀರಿ? ನಿಮ್ಮ ಪ್ರಾರ್ಥನೆ ಕಾನೂನಿನಲ್ಲಿ ಸಮರ್ಥನೀಯವಲ್ಲ’’ ಎಂದರು. 
ಈ ಅರ್ಜಿಯನ್ನು ಸೆಪ್ಟಂಬರ್ ಮೊದಲ ವಾರದಲ್ಲಿ ಆಲಿಸಲಾಗುವುದು ಎಂದು ನ್ಯಾಯಾಲಯ ತಿಳಿಸಿತು. ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಕಾಯ್ದೆ 1992 ಹಾಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಷ್ಟ್ರೀಯ ಆಯೋಗ ಕಾಯ್ದೆ 2004 ರ ನಿಯಮವನ್ನು ಪ್ರಶ್ನಿಸಿ ಅಶ್ವಿನಿ ಉಪಾದ್ಯಾಯ ಅವರು ಸಲ್ಲಿಸಿದ್ದ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ಸುಪ್ರೀ ಕೋರ್ಟ್ ಈಗಾಗಲೇ ಪರಿಶೀಲನೆ ನಡೆಸುತ್ತಿದೆ. 

ಈ ಮನವಿಯಲ್ಲಿ ನಿರ್ದಿಷ್ಟ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ಆಗ್ರಹಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X