Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‍ : ಮಾಹಿತಿ ಹಕ್ಕು ಅರ್ಜಿ...

ಗುಜರಾತ್‍ : ಮಾಹಿತಿ ಹಕ್ಕು ಅರ್ಜಿ ಸಲ್ಲಿಸದಂತೆ 10 ಮಂದಿಗೆ ಜೀವಾವಧಿ ನಿಷೇಧ!

ವಾರ್ತಾಭಾರತಿವಾರ್ತಾಭಾರತಿ9 Aug 2022 7:50 AM IST
share
ಗುಜರಾತ್‍ : ಮಾಹಿತಿ ಹಕ್ಕು ಅರ್ಜಿ ಸಲ್ಲಿಸದಂತೆ 10 ಮಂದಿಗೆ ಜೀವಾವಧಿ ನಿಷೇಧ!

ಅಹ್ಮದಾಬಾದ್: ಕಳೆದ 18 ತಿಂಗಳಲ್ಲಿ ಗುಜರಾತ್‍ನಲ್ಲಿ 10 ಮಂದಿಗೆ ಕೆಲ ನಿರ್ದಿಷ್ಟ ವಿಷಯಗಳಲ್ಲಿ ಮಾಹಿತಿ ಹಕ್ಕು ಅರ್ಜಿ (ಆರ್‌ಟಿಐ) ಸಲ್ಲಿಸದಂತೆ ಜೀವಿತಾವಧಿಗೆ ನಿಷೇಧ ಹೇರಲಾಗಿದೆ ಎಂದು timesofindia.com ವರದಿ ಮಾಡಿದೆ.

ಇವರ ಮೇಲೆ ನಿಷೇಧ ವಿಧಿಸಲು ಕಾರಣವೆಂದರೆ, ಗುಜರಾತ್ ಮಾಹಿತಿ ಆಯೋಗ (ಜಿಐಸಿ) ಉಲ್ಲೇಖಿಸಿದಂತೆ "ಹಲವು ಪ್ರಶ್ನೆಗಳನ್ನು ಕೇಳಿರುವುದು" "ಜಗಳಗಂಟಿ ಪ್ರಶ್ನೆಗಳನ್ನು ಕೇಳಿರುವುದು" ಮತ್ತು "ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ನೀಡಲು ಆರ್‌ಟಿಐ ಕಾಯ್ದೆಯನ್ನು ಬಳಸಿಕೊಂಡಿರುವುದು"!

ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದ ಬಳಿಕ ಇತಿಹಾಸದಲ್ಲೇ ಮೊದಲ ಬಾರಿಗೆ, ವಸತಿ ಸೊಸೈಟಿಗೆ ಸಂಬಂಧಿಸಿದಂತೆ 13 ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಪೆಟ್ಲಾದ್ ಪಟ್ಟಣದ ಅರ್ಜಿದಾರರಾದ ಹಿತೇಶ್ ಪಟೇಲ್ ಹಾಗೂ ಅವರ ಪತ್ನಿಗೆ ಜಿಐಸಿ 5000 ರೂಪಾಯಿ ದಂಡವನ್ನೂ ವಿಧಿಸಿದೆ. "ಆಯೋಗದ ಮುಂದೆ ವಾದ ಮಂಡಿಸುವ ನಾಗರಿಕ ಹಕ್ಕುಗಳನ್ನು ಜಿಐಸಿ ವಾಪಾಸು ಪಡೆದಿದೆ" ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ಆರ್‌ಟಿಐ ಸಹಾಯವಾಣಿಯನ್ನು ನಿರ್ವಹಿಸುತ್ತಿರುವ ಮತ್ತು ಆರ್‌ಟಿಐ ಅರ್ಜಿಗಳು ಹಾಗೂ ಸ್ಪಂದನೆಗಳನ್ನು ಅಧ್ಯಯನ ಮಾಡುತ್ತಿರುವ ಮಾಹಿತಿ ಅಧಿಕಾರ್ ಗುಜರಾತ್ ಪಹೇಲ್ ಎಂಬ ಸರ್ಕಾರೇತರ ಸಂಸ್ಥೆ ಈ ಎಲ್ಲ 10 ಪ್ರಕರಣಗಳನ್ನು ವಿಶ್ಲೇಷಿಸಿದೆ. ಈ ಬಗ್ಗೆ ಯಾವುದೇ ಮಾಹಿತಿ ನೀಡದಂತೆ ಅಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

"ಈ ಆದೇಶಗಳು ಕೇವಲ ವಿವಾದಾತ್ಮಕ ಮಾತ್ರವಲ್ಲದೇ ಸಂಪೂರ್ಣ ಕಾನೂನುಬಾಹಿರ; ಇದನ್ನು ಗುಜರಾತ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಬಹುದು" ಎಂದು ಭಾರತದ ಮೊಟ್ಟಮೊದಲ ಮಾಹಿತಿ ಆಯುಕ್ತ ವಜಹತ್ ಹಬೀಬುಲ್ಲಾ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಸೇವಾ ಪುಸ್ತಕ ಮತ್ತು ವೇತನ ವಿವರಗಳ ಪ್ರತಿಯನ್ನು ಕೇಳಿದ ಗಾಂಧಿನಗರ ಪೇತಪುರದ ಅಮಿತ್ ಮಿಶ್ರಾ ಎಂಬ ಶಿಕ್ಷಕಿರೊಬ್ಬರಿಗೂ ಜೀವಿತಾವಧಿ ನಿಷೇಧ ಹೇರಲಾಗಿದೆ. ಇವರ ಅರ್ಜಿಗಳನ್ನು ಪರಿಗಣಿಸಬೇಡಿ ಎಂದು ಮಾಹಿತಿ ಆಯುಕ್ತ ಕೆ.ಎಂ.ಅಧ್ವರ್ಯ ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X