Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಗಳನ್ನು ಅಲ್ಪಸಂಖ್ಯಾತರೆಂದು...

ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸುವುದು ನ್ಯಾಯಾಲಯದ ಕೆಲಸವಲ್ಲ: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ9 Aug 2022 2:39 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸುವುದು ನ್ಯಾಯಾಲಯದ ಕೆಲಸವಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಇತರ ಸಮುದಾಯಗಳ ಜನಸಂಖ್ಯೆ ಹಿಂದೂಗಳಿಗಿಂತ ಅಧಿಕ ಇರುವ ರಾಜ್ಯಗಳಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರು ಎಂದು ಘೋಷಿಸುವುದು ನ್ಯಾಯಾಲಯದ ಕೆಲಸವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಹಲವು ಪ್ರಾಯೋಗಿಕ ಅಂಶಗಳು ಹಾಗೂ ಅಂಕಿ ಅಂಶಗಳ ಆಧಾರದಲ್ಲಿ ಅಲ್ಪಸಂಖ್ಯಾತರ ಸ್ಥಾನಮಾನ ನಿರ್ಧರಿಸಬೇಕಿದ್ದು, ಇದು ನ್ಯಾಯಾಂಗದ ವ್ಯಾಪ್ತಿಯಿಂದ ಹೊರಗಿರುವ ಅಂಶ ಎಂದು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಉದಯ್ ಯು ಲಲಿತ್ ಮತ್ತು ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಸಾಕಷ್ಟು ಅಧಿಕೃತ ದಾಖಲೆಗಳು ಇಲ್ಲದೇ ಹಿಂದೂಗಳನ್ನು ಅಲ್ಪಸಂಖ್ಯಾತರು ಎಂದು ಕೆಲ ರಾಜ್ಯಗಳಲ್ಲಿ ಘೋಷಿಸುವ ನಿರ್ದೇಶನವನ್ನು ನೀಡಲಾಗದು ಎಂದು ಹೇಳಿದೆ.

"ಅಲ್ಪಸಂಖ್ಯಾತರೆಂದು ಘೋಷಿಸುವುದು ನ್ಯಾಯಾಲಯದ ಕೆಲಸವಲ್ಲ.. ಇದನ್ನು ಪ್ರಕರಣವಾರು ನಿರ್ಧಾರ ಮಾಡಬೇಕಾಗುತ್ತದೆ. ಹಿಂದೂಗಳಿಗೆ ಹಕ್ಕುಗಳನ್ನು ನಿರಾಕರಿಸಲಾಗಿದೆ ಎಂಬ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸದೇ ಅವರನ್ನು ಅಲ್ಪಸಂಖ್ಯಾತರೆಂದು ಘೋಷಿಸುವಂತೆ ಸಾಮಾನ್ಯ ಸೂಚನೆ ನೀಡಲು ಸಾಧ್ಯವಿಲ್ಲ" ಎಂದು ಅರ್ಜಿದಾರ ದೇವಕಿನಂದನ್ ಠಾಕೂರ್ ಜಿ ಅವರ ಪರ ವಕೀಲ ಅಶ್ವಿನಿ ಉಪಾಧ್ಯಾಯ ಅವರಿಗೆ ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ ಎಂದು hindustantimes.com ವರದಿ ಮಾಡಿದೆ.

ಕಳೆದ ಜೂನ್‍ನಲ್ಲಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಕಾಯ್ದೆ-1992 ಹಾಗೂ ಎನ್‍ಸಿಎಂ ಎಜ್ಯುಕೇಶನಲ್ ಇನ್‍ಸ್ಟಿಟ್ಯೂಷನ್ಸ್ ಕಾಯ್ದೆ- 2004ರ ನಿಬಂಧನೆಗಳನ್ನು ಪ್ರಶ್ನಿಸಲಾಗಿದೆ. ಈ ಎರಡು ಕಾಯ್ದೆಗಳು ಅಲ್ಪಸಂಖ್ಯಾತರಿಗೆ ಇರುವ ಕೆಲ ಪ್ರಯೋಜನಗಳನ್ನು ಮತ್ತು ಹಕ್ಕುಗಳನ್ನು ನಿರ್ಬಂಧಿಸುತ್ತವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X