Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಟ್ರಂಪ್ ಆಡಳಿತದ ನೀತಿ ರದ್ದು

ಅಮೆರಿಕ: ಟ್ರಂಪ್ ಆಡಳಿತದ ನೀತಿ ರದ್ದು

ವಾರ್ತಾಭಾರತಿವಾರ್ತಾಭಾರತಿ9 Aug 2022 4:38 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮೆರಿಕ: ಟ್ರಂಪ್ ಆಡಳಿತದ ನೀತಿ ರದ್ದು

ವಾಷಿಂಗ್ಟನ್, ಆ.9: ಅಮೆರಿಕದಲ್ಲಿ ಆಶ್ರಯ ಬಯಸುವವರು ಸಲ್ಲಿಸಿದ ಅರ್ಜಿ ನ್ಯಾಯಾಲಯದಲ್ಲಿ ಇತ್ಯರ್ಥವಾಗುವವರೆಗೆ ಅವರು ಮೆಕ್ಸಿಕೋದಲ್ಲಿ ಕಾಯಬೇಕು ಎಂಬ ಟ್ರಂಪ್ ಆಡಳಿತದ ನೀತಿಯನ್ನು ಅಂತ್ಯಗೊಳಿಸುವುದಾಗಿ ಅಮೆರಿಕದ ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆ (ಗೃಹ ಸಚಿವಾಲಯ) ಸೋಮವಾರ ಘೋಷಿಸಿದೆ. ಟ್ರಂಪ್ ಆಡಳಿತ ಜಾರಿಗೆ ತಂದಿದ್ದ ‘ಮೆಕ್ಸಿಕೋ ನಗರದಲ್ಲಿ ಉಳಿಯಿರಿ’ ಎಂಬ ನೀತಿಯನ್ನು ಅಂತ್ಯಗೊಳಿಸುವುದಕ್ಕೆ ಅಡ್ಡಿಯಾಗಿದ್ದ ತಡೆಯಾಜ್ಞೆಯನ್ನು ನ್ಯಾಯಾಧೀಶರು ತೆರವುಗೊಳಿಸಿದ ಬಳಿಕ ಇಲಾಖೆಯ ಘೋಷಣೆ ಹೊರಬಿದ್ದಿದೆ.

 2019ರಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಜಾರಿಗೆ ಬಂದಿದ್ದ ನೀತಿಯನ್ವಯ, ಅಮೆರಿಕದಲ್ಲಿ ಆಶ್ರಯ ಕೋರಿ ಬರುವ ಸಾವಿರಾರು ಮಂದಿ ತಮ್ಮ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ತನಕ ಮೆಕ್ಸಿಕೋದ ಗಡಿಭಾಗದಲ್ಲಿ ಕಾಯಬೇಕಿತ್ತು. ಈ ನೀತಿಯನ್ನು ತ್ವರಿತ ಮತ್ತು ಕ್ರಮಬದ್ಧ ರೀತಿಯಲ್ಲಿ ಹಿಂಪಡೆಯಲಾಗುವುದು.

ನ್ಯಾಯಾಲಯದ ವಿಚಾರಣೆಗಾಗಿ ಗಡಿ ದಾಟಿ ಬಂದವರನ್ನು ಹಿಂದಕ್ಕೆ ಕಳುಹಿಸುವುದಿಲ್ಲ ಮತ್ತು ವಿಚಾರಣೆಗೆ ಹೊಸದಾಗಿ ಯಾರ ಹೆಸರನ್ನೂ ದಾಖಲಿಸಿಕೊಳ್ಳುವುದಿಲ್ಲ ಎಂದು ಇಲಾಖೆ ಹೇಳಿದೆ. 2019ರ ಜನವರಿಯಲ್ಲಿ ಜಾರಿಗೆ ಬಂದಿದ್ದ ಈ ನೀತಿಯಡಿ ಕನಿಷ್ಟ 70,000 ಜನರನ್ನು ಮೆಕ್ಸಿಕೋಗೆ ಕಳುಹಿಸಲಾಗಿದೆ ಎಂದು ಅಮೆರಿಕದ ವಲಸೆ ಸಮಿತಿ ಮಾಹಿತಿ ನೀಡಿದೆ.

ಅಮೆರಿಕಕ್ಕೆ ವಲಸೆ ಬರುವವರ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಬೇಕೆಂದು ಟ್ರಂಪ್ ಆಡಳಿತ ಪ್ರತಿಪಾದಿಸಿತ್ತು. 2019ರ ಜನವರಿಯಿಂದ 2021ರ ಜನವರಿ ನಡುವಿನ ಅವಧಿಯಲ್ಲಿ, ಈ ನೀತಿಯಡಿ ಮೆಕ್ಸಿಕೋದ ಗಡಿಭಾಗಕ್ಕೆ ಸಾವಿರಾರು ಮಂದಿಯನ್ನು ಕಳುಹಿಸಲಾಗಿತ್ತು. ಈ ಅವಧಿಯಲ್ಲಿ ಹತ್ಯೆ, ಅತ್ಯಾಚಾರ, ಹಿಂಸೆ, ಅಪಹರಣ, ಹಲ್ಲೆಗೆ ಸಂಬಂಧಿಸಿದ 1,544 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ‘ಹ್ಯೂಮನ್ ರೈಟ್ಸ್ ಫಸ್ಟ್’ ಸಂಘಟನೆ ಹೇಳಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X