Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಾತಂತ್ರ್ಯ ಅಮೃತ ಮಹೋತ್ಸವ:...

ಸ್ವಾತಂತ್ರ್ಯ ಅಮೃತ ಮಹೋತ್ಸವ: ತ್ರಿವರ್ಣದಲ್ಲಿ ಮಿಂಚುತ್ತಿರುವ ಮಡಿಕೇರಿ ಕೋಟೆ

ವಾರ್ತಾಭಾರತಿವಾರ್ತಾಭಾರತಿ9 Aug 2022 5:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸ್ವಾತಂತ್ರ್ಯ ಅಮೃತ ಮಹೋತ್ಸವ: ತ್ರಿವರ್ಣದಲ್ಲಿ ಮಿಂಚುತ್ತಿರುವ ಮಡಿಕೇರಿ ಕೋಟೆ

ಮಡಿಕೇರಿ ಆ.9 : ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಸ್ವಾತಂತ್ರ್ಯೋತ್ಸವವನ್ನು ಮತ್ತಷ್ಟು  ಸುಂದರವಾಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಡಿಕೇರಿಯ ಐತಿಹಾಸಿಕ ಕೋಟೆಯನ್ನು ‘ಕೇಸರಿ-ಬಿಳಿ-ಹಸಿರು’ ಬಣ್ಣಗಳ ವಿದ್ಯುದ್ದೀಪಗಳಿಂದ ವರ್ಣರಂಜಿತಗೊಳಿಸಿದೆ.

ಹಾಲೇರಿ ರಾಜವಂಶಸ್ಥರ ಮಡಿಕೇರಿಯ ಕೋಟೆ ಅರಮನೆಯ ಆವರಣದಲ್ಲಿ ಈ ಹಿಂದಿನಿಂದಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅಮೃತ ಮಹೋತ್ಸವದ ಸ್ವಾತಂತ್ರ್ಯ ಸಂಭ್ರಮ ಕೂಡ ಇಲ್ಲೇ ಅದ್ಧೂರಿಯಾಗಿ ನಡೆಯಲಿದೆ. ಇದಕ್ಕೆ ನಾಡಿನ ಜನತೆ ಕೈಜೋಡಿಸುವ ಮೂಲಕ ಮನೆ ಮನೆಗಳಲ್ಲಿ ತ್ರ್ರಿವರ್ಣ ಧ್ವಜ ರಾರಾಜಿಸಲಿದೆ. ಕೇಂದ್ರ ಸರ್ಕಾರ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಶಿಷ್ಟಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಆ.13 ರಿಂದ ಮನೆ ಮನೆಗಳಲ್ಲಿ ‘ತ್ರಿವರ್ಣ ಧ್ವಜ’ ಆರೋಹಣಕ್ಕೆ ದೇಶದ ಜನತೆಗೆ ಕರೆ ನೀಡಿದೆ. 

ಇದಕ್ಕೆ ಕೈಜೋಡಿಸಿರುವ ಜಿಲ್ಲಾಡಳಿತವು ರಾಷ್ಟ್ರೀಯ ಹಬ್ಬಾಚರಣೆ ನಡೆಸಲಾಗುವ ಕೋಟೆಯಾವರಣದ ಸುತ್ತಲು ಬೆಳೆದು ನಿಂತಿದ್ದ ಕಳೆ ಗಿಡಗಳನ್ನು ತೆಗೆದು ಶುಚಿಗೊಳಿಸಿ, ತ್ರಿವರ್ಣಗಳ ಬೆಳಕಿನ ರಂಗವಲ್ಲಿಯನ್ನು ಮೂಡಿಸಿ ರಾಷ್ಟ್ರೀಯ ಹಬ್ಬವನ್ನು ವರ್ಣರಂಜಿತಗೊಳಿಸುವ ಪ್ರಯತ್ನ ಮಾಡಿದೆ. ಅರಮನೆಯ ಮುಂದಿನ ವಿಶಾಲ ಆವರಣದಲ್ಲಿ ಸ್ವಾತಂತ್ರ್ಯದ ಸಂಭ್ರ್ರಮಾಚರಣೆಯ ಕಾರ್ಯಕ್ರಮಗಳು ನಡೆಯಲಿವೆ.

::: ‘ಹರ್ ಘರ್ ತಿರಂಗ’

 ಕೇಂದ್ರ ಸರ್ಕಾರ  ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ ‘ಹರ್ ಘರ್ ತಿರಂಗ್’ ಕರೆಯನ್ನು ನೀಡಿದೆ. ಹರ್ ಘರ್ ತಿರಂಗ್ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವಲ್ಲಿ ಶ್ರಮಿಸಬೇಕು. ಜಿಲ್ಲೆಗೆ ನಿಗದಿಪಡಿಸಿರುವ ಗುರಿ ಸಾಧಿಸಬೇಕು ಎಂದು ಮುಖ್ಯಮತ್ರಿಗಳು ನೀಡಿರುವ ಸೂಚನೆಯಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 28 ಸಾವಿರ ಧ್ವಜಗಳನ್ನು ವಿತರಿಸಲು ಈಗಾಗಲೆ ಕ್ರಮ ಕೈಗೊಂಡಿದ್ದಾರೆ. ಜಿ.ಪಂ ನ ಎನ್‍ಆರ್‍ಎಂನಿಂದ 16,300 ಧ್ವಜ ವಿತರಿಸಲಾಗಿದೆ. ಉಳಿದಂತೆ 29,500 ಧ್ವಜ ವಿತರಿಸಲು ಕ್ರಮವಹಿಸಲಾಗಿದೆ. ಹಾಗೆಯೇ ಅಂಚೆ ಕಚೇರಿಯಿಂದ 13 ಸಾವಿರಕ್ಕೂ ಹೆಚ್ಚಿನ ಧ್ವಜಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X