Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಕಳ್ಳಸಾಗಣಿಕೆ ಪ್ರಕರಣ: ಟಿಎಂಸಿ ನಾಯಕ,...

ಗೋಕಳ್ಳಸಾಗಣಿಕೆ ಪ್ರಕರಣ: ಟಿಎಂಸಿ ನಾಯಕ, ಮಮತಾ ಬ್ಯಾನರ್ಜಿ ಸಮೀಪವರ್ತಿ ಸಿಬಿಐ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ11 Aug 2022 1:58 PM IST
share
ಗೋಕಳ್ಳಸಾಗಣಿಕೆ ಪ್ರಕರಣ: ಟಿಎಂಸಿ ನಾಯಕ, ಮಮತಾ ಬ್ಯಾನರ್ಜಿ ಸಮೀಪವರ್ತಿ ಸಿಬಿಐ ವಶಕ್ಕೆ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮೀಪವರ್ತಿಯೆಂದೇ ತಿಳಿಯಲಾಗಿರುವ ಅನುಬ್ರತ ಮೊಂಡಾಲ್ ಅವರನ್ನು ಗಡಿಯಾಚೆಗೆ ಗೋ ಕಳ್ಳಸಾಗಣಿಕೆ ಪ್ರಕರಣದಲ್ಲಿ ಇಂದು ಸಿಬಿಐ ಬಂಧಿಸಿದೆ. ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಕಳೆದ ವಾರ ನೀಡಿದ್ದ ಎರಡು ಸಮನ್ಸ್ ಸೇರಿದಂತೆ ಈ ಹಿಂದೆ ಹಲವು ಸಮನ್ಸ್ ಅನ್ನು ಮೊಂಡಾಲ್ ತಪ್ಪಿಸಿಕೊಂಡ ನಂತರ ಇದೀಗ ಅವರನ್ನು ಸಿಬಿಐ ಇಂದು ತನ್ನ ವಶಕ್ಕೆ ಪಡೆದುಕೊಂಡಿದೆ.

ಟಿಎಂಸಿ ಯ ಬಿರ್ಭುಂ ಘಟಕದ ಅಧ್ಯಕ್ಷರಾಗಿರುವ ಮೊಂಡಾಲ್ ಅವರನ್ನು ಬೋಲ್‍ಪುರ್‍ನಲ್ಲಿರುವ ಅವರ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ. ಸಿಬಿಐ ಅಧಿಕಾರಿಗಳ ಜೊತೆಗೆ ಹಲವಾರು ಸಿಆರ್‍ಪಿಎಫ್ ಸಿಬ್ಬಂದಿಗಳೂ ಆಗಮಿಸಿದ್ದರು.  

ಈ ಹಿಂದೆ ಆಗಸ್ಟ್ 8 ಹಾಗೂ 10 ರಂದು ಅವರಿಗೆ ಸಿಬಿಐ ಸಮನ್ಸ್ ನೀಡಲಾಗಿತ್ತು.  ಇದನ್ನು ತಪ್ಪಿಸಲು ಮೊಂಡಾಲ್ ಅವರು ಆಗಸ್ಟ್ 8ರಂದು ಕೊಲ್ಕತ್ತಾದ ಎಸ್‍ಎಸ್‍ಕೆಎಂ ಆಸ್ಪತ್ರೆಗೆ ದಾಖಲಾಗಲು ಯತ್ನಿಸಿದರೂ ಅವರಿಗೆ ದಾಖಲಾಗುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದರು.

ಇದೀಗ ಮೊಂಡಾಲ್ ಅವರು ಬಂಧಿತರಾಗಿರುವುದು ಭಾರತ-ಬಾಂಗ್ಲಾದೇಶ ಗಡಿ ಮೂಲಕ ಗೋಕಳ್ಳಸಾಗಣಿಕೆ ಪ್ರಕರಣದಲ್ಲಿ ಬಿರ್ಭುಂನ ಗೋ ಮಾರುಕಟ್ಟೆಗಳಿಂದ ದನಗಳನ್ನು ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇಲೆ ಸಿಬಿಐ ದಾಖಲಿಸಿರುವ ಎಫ್‍ಐಆರ್ ಪ್ರಕಾರ  ಗಡಿಯಾಚೆಗೆ ಕಳ್ಳಸಾಗಣಿಕೆಗೆ ಒಳಗಾಗಲಿದ್ದ 20,000ಕ್ಕೂ ಅಧಿಕ ದನಗಳನ್ನು ಬಿಎಸ್‍ಎಫ್ ಡಿಸೆಂಬರ್ 2015 ಹಾಗೂ ಎಪ್ರಿಲ್ 2017ರ ನಡುವೆ ಸತೀಶ್ ಕುಮಾರ್ ಅವರು ಮಾಲ್ಡಾ ಜಿಲ್ಲೆಯಲ್ಲಿ ಬಿಎಸ್‍ಎಫ್ 36 ಬೆಟಾಲಿಯನ್ ಕಮಾಂಡೆಂಟ್ ಆಗಿರುವ ವೇಲೆ ವಶಪಡಿಸಿಕೊಳ್ಳಲಾಗಿತ್ತು. ಈಗ ಸೇವೆಯಲ್ಲಿಲ್ಲದ ಸತೀಶ್ ಕೂಡ ಈ ಪ್ರಕರಣದ ಆರೋಪಿಗಳಲ್ಲೊಬ್ಬರು.

ಸಿಬಿಐ ಚಾರ್ಜ್ ಶೀಟ್‍ನಲ್ಲಿ ಮೊಂಡಾಲ್ ಅವರ ಭದ್ರತಾ ಅಧಿಕಾರಿ ಸೈಗಲ್ ಹುಸೈನ್ ಅವರನ್ನು ಆರೋಪಿಯೆಂದು ಹೆಸರಿಸಲಾಗಿದ್ದು ಆವರನ್ನು ಈಗಾಗಲೇ ಬಂಧಿಸಲಾಗಿದೆ.  ಮಾಜಿ ಬಿಎಸ್‍ಎಫ್ ಕಮಾಂಡೆಂಟ್ ಸತೀಶ್ ಕುಮಾರ್, ಮಾಜಿ ತೃಣಮೂಲ ನಾಯಕ ಬಿನ್ಯಾ ಮಿಶ್ರಾ ಹಾಗೂ ಬಿರ್ಭುಂ ಇಲ್ಲಿನ ದನಗಳ ಆಶ್ರಯ ತಾಣ ಮಾಲೀಕ ಅಬ್ದುಲ್ ಲತೀಫ್ ಅವರ ಹೆಸರುಗಳು ಸಿಬಿಐ ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X