Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ನಿಯಮ: ಇನ್ನು ಮುಂದೆ ಜಿಎಸ್‍ಟಿ...

ಹೊಸ ನಿಯಮ: ಇನ್ನು ಮುಂದೆ ಜಿಎಸ್‍ಟಿ ನೋಂದಾಯಿತ ಬಾಡಿಗೆದಾರರಿಗೆ 18% ತೆರಿಗೆ ಪಾವತಿಸುವ ಹೊರೆ !

ವಾರ್ತಾಭಾರತಿವಾರ್ತಾಭಾರತಿ12 Aug 2022 6:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೊಸ ನಿಯಮ: ಇನ್ನು ಮುಂದೆ ಜಿಎಸ್‍ಟಿ ನೋಂದಾಯಿತ ಬಾಡಿಗೆದಾರರಿಗೆ 18% ತೆರಿಗೆ ಪಾವತಿಸುವ ಹೊರೆ !

 ಹೊಸದಿಲ್ಲಿ: ಜಿಎಸ್‍ಟಿ ಅಡಿ ನೋಂದಣಿ ಹೊಂದಿರುವ ಬಾಡಿಗೆದಾರರೊಬ್ಬರು  ತಾವು ಬಾಡಿಗೆಗೆ ಪಡೆದ ವಸತಿ ಕಟ್ಟಡದ ಬಾಡಿಗೆಗೆ ಶೇ 18 ಜಿಎಸ್‍ಟಿ ಪಾವತಿಸಬೇಕಿದೆ. ಜುಲೈ 18ರಿಂದ ಜಾರಿಗೆ ಬಂದ ಹೊಸ ಜಿಎಸ್‍ಟಿ ನಿಯಮಗಳನ್ವಯ ಇದು ಜಾರಿಯಾಗಿದೆ.  ಜಿಎಸ್‍ಟಿ ಅಡಿ ನೋಂದಣಿಗೊಂಡಿರುವ ಬಾಡಿಗೆದಾರರು ಮಾತ್ರ ಈ ಶೇ 18 ಜಿಎಸ್‍ಟಿ ಅನ್ನು ತಾವು ಪಾವತಿಸಿದ ಬಾಡಿಗೆ ಮೇಲೆ  ನೀಡಬೇಕಿದೆ.

ಈ ಹಿಂದೆ ಬಾಡಿಗೆಗೆ ಅಥವ ಲೀಸ್‍ಗೆ ನೀಡಲಾಗಿದ್ದ ವಾಣಿಜ್ಯ ಸ್ಥಳಗಳಿಗಷ್ಟೇ ಜಿಎಸ್‍ಟಿ ಅನ್ವಯವಾಗಿತ್ತು. ಆದರೆ ಹೊಸ ನಿಯಮದನ್ವಯ ಜಿಎಸ್‍ಟಿ ಅಡಿ ನೋಂದಣಿ ಹೊಂದಿರುವ ಬಾಡಿಗೆದಾರರೊಬ್ಬರು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (ಆರ್‍ಸಿಎಂ) ಅಡಿ ತೆರಿಗೆ ಪಾವತಿಸಬೇಕಿದೆ. ನಂತರ ಕಡಿತಕ್ಕಾಗಿ  ಪಾವತಿಸಿದ ಜಿಎಸ್‍ಟಿ ಅನ್ನು ಇನ್‍ಪುಟ್ ಟ್ಯಾಕ್ಸ್ ಕ್ರೆಡಿಟ್ ಅಡಿ ಕ್ಲೇಮ್ ಮಾಡಬಹುದು.

ಆದರೆ ವಸತಿ ಕಟ್ಟಡದ ಮಾಲೀಕ ಜಿಎಸ್‍ಟಿ ಪಾವತಿಸುವ ಬಾಧ್ಯತೆ ಹೊಂದಿಲ್ಲ. ಸಾಮಾನ್ಯ ವೇತನ ಪಡೆಯುವ ವ್ಯಕ್ತಿಯೊಬ್ಬರು ಬಾಡಿಗೆಗೆ ಅಥವಾ ಲೀಸ್‍ಗೆ ಮನೆ ಅಥವ ಫ್ಲ್ಯಾಟ್ ಪಡೆದುಕೊಂಡಿದ್ದರೆ ಅವರು ಜಿಎಸ್‍ಟಿ ಪಾವತಿಸಬೇಕಾಗಿಲ್ಲ.

ಬಾಡಿಗೆಗೆ ಪಡೆದ ವಸತಿ ಕಟ್ಟಡದಲ್ಲಿ ಸೇವೆ ಒದಗಿಸುವ ಜಿಎಸ್‍ಟಿ ನೋಂದಣಿ ಹೊಂದಿದ ವ್ಯಕ್ತಿ ನೀಡುವ ಬಾಡಿಗೆ ಮೇಲೆ ಶೇ 18 ಜಿಎಸ್‍ಟಿ ಪಾವತಿಸಬೇಕಿದೆ.

ಜಿಎಸ್‍ಟಿ ಕಾನೂನಿನ ಪ್ರಕಾರ ನೋಂದಣಿಗೊಂಡವರು, ವ್ಯಕ್ತಿಗಳು ಅಥವಾ ಕಾರ್ಪೊರೇಟ್ ಸಂಸ್ಥೆಗಳಾಗಿರಬಹುದು,. ಒಂದು ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ವಾರ್ಷಿಕ ವಹಿವಾಟು ಹೊಂದಿರುವ ಉದ್ಯಮಿ ಅಥವಾ ವೃತ್ತಿಪರರು ಜಿಎಸ್‍ಟಿ ನೋಂದಣಿ ಮಾಡಿಕೊಳ್ಳಬೇಕಿದೆ. ಸೇವೆಗಳನ್ನು ಮಾತ್ರ ಒದಗಿಸುವ ವ್ಯಕ್ತಿಯೊಬ್ಬನಿಗೆ ವಾರ್ಷಿಕ ಮಿತಿ ರೂ 20 ಲಕ್ಷವಾಗಿದ್ದರೆ ಅದಕ್ಕಿಂತ ಹೆಚ್ಚಿನ ಆದಾಯವಿದ್ದರೆ ಜಿಎಸ್‍ಟಿ ನೋಂದಣಿ ಮಾಡಬೇಕಿದೆ.

ಅದೇ ರೀತಿ ಉತ್ಪನ್ನಗಳ ಪೂರೈಕೆದಾರರ ವಾರ್ಷಿಕ ವಹಿವಾಟು ಮಿತಿ ರೂ 40 ಲಕ್ಷ ಆಗಿದ್ದು, ಈಶಾನ್ಯ ಭಾರತದವರಾಗಿದ್ದರೆ ಈ ಮಿತಿ ವರ್ಷಕ್ಕೆ ರೂ 10 ಲಕ್ಷ ಆಗಿದೆ.

ಜಿಎಸ್‍ಟಿ ಮಂಡಳಿಯ 47ನೇ ಸಭೆಯಲ್ಲಿ ಅನುಮೋದನೆಗೊಂಡ ಈ ಹೊಸ ಬಲದಾವಣೆಗಳು, ವಸತಿ ಕಟ್ಟಡಗಳನ್ನು ಬಾಡಿಗೆಗೆ ಅಥವಾ ಲೀಸಿಗೆ ಪಡೆದುಕೊಂಡಿರುವ ಕಂಪೆನಿಗಳು ಹಾಗೂ ವೃತ್ತಿಪರರ ಮೇಲೆ ಅನ್ವಯವಾಗಿದೆ.

ಕಂಪೆನಿಗಳು ಗೆಸ್ಟ್ ಹೌಸ್‍ಗಳಿಗಾಗಿ ಅಥವಾ ಉದ್ಯೋಗಿಗಳ ವಸತಿಗಾಗಿ ಬಾಡಿಗೆಗೆ ಪಡೆದುಕೊಂಡಿರುವ ಕಟ್ಟಡದ ಬಾಡಿಗೆಗಳ ಮೇಲೆ ಶೇ 18 ಜಿಎಸ್‍ಟಿ ಪಾವತಿಸಬೇಕಿದೆ. ಇದರಿಂದಾಗಿ ಉದ್ಯೋಗಿಗಳಿಗೆ ಉಚಿತ ವಸತಿ ಒದಗಿಸುವ ಕಂಪನಿಗಳ ಮೇಲೆ ಹೆಚ್ಚಿನ ಹೊರೆ ಬೀಳಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X