Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಹರ್‌ ಘರ್‌ ತಿರಂಗಾʼ ಅಭಿಯಾನವನ್ನು...

'ಹರ್‌ ಘರ್‌ ತಿರಂಗಾʼ ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದೂ ಧರ್ಮೀಯರಿಗೆ ಯತಿ ನರಸಿಂಗಾನಂದ ಕರೆ

ವಾರ್ತಾಭಾರತಿವಾರ್ತಾಭಾರತಿ12 Aug 2022 6:23 PM IST
share
ಹರ್‌ ಘರ್‌ ತಿರಂಗಾʼ ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದೂ ಧರ್ಮೀಯರಿಗೆ ಯತಿ ನರಸಿಂಗಾನಂದ ಕರೆ

ಹೊಸದಿಲ್ಲಿ: 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” (Har Ghar Tiranga) ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಹಾನಂದ್ ಹಿಂದೂಗಳಿಗೆ ಕರೆ ನೀಡಿದ್ದಾನೆ.

ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video) ಆಗಿರುವ ವೀಡಿಯೊದಲ್ಲಿ, ಈ ಹಿಂದೆ ಹಲವು ದ್ವೇಷದ ಭಾಷಣದ ಆರೋಪಿ ನರಸಿಂಗಾನಂದ, "ಈ ಅಭಿಯಾನವು ಮುಸ್ಲಿಂ ಒಡೆತನದ ಕಂಪನಿಗೆ ಲಾಭದಾಯಕವಾಗಿದೆ" ಎಂದು ಹೇಳಿದ್ದಾನೆ.

"ಈ ಅಭಿಯಾನಕ್ಕಾಗಿ (ಧ್ವಜಗಳನ್ನು ತಯಾರಿಸುವ) ಆರ್ಡರ್‌ ಅನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ" ಎಂದು ಅವರು ಹೇಳಿದ್ದಾರೆ. “ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು (ಹಿಂದೂಗಳು) ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ" ಎಂದು ನರಸಿಂಗಾನಂದ (Yati Narasinganad) ಹೇಳಿಕೆ ನೀಡಿದ್ದಾನೆ.

ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು “ಹರ್ ಘರ್ ತಿರಂಗ” ಅಭಿಯಾನವನ್ನು ಪ್ರಾರಂಭಿಸಿದ್ದರು.

ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ ಎಂದು ನರಸಿಂಹಾನಂದ ವೀಡಿಯೊದಲ್ಲಿ ಆರೋಪಿಸಿದ್ದಾನೆ.

हर चीज़ में मुस्लिम ऐंगल क्यों जोड़ दिया जाता है?

अब प्रधानमंत्री मोदी जी के ‘हर घर तिरंगा अभियान’ का बहिष्कार करने की बात करते हुए यति नरसिंहानंद सरस्वती को सुनिये… pic.twitter.com/uc2rW4K4XF

— Ashraf Hussain (@AshrafFem) August 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X