Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸಿಬಿ ರದ್ದು ವಿಚಾರ: ಮೂರೂ ಪಕ್ಷಗಳ...

ಎಸಿಬಿ ರದ್ದು ವಿಚಾರ: ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದ ಎಚ್.ವಿಶ್ವನಾಥ್

''ಈ ಬಾರಿ ದೇವೇಗೌಡರಿಂದ ದಸರಾ ಉದ್ಘಾಟನೆ ಮಾಡಿಸಿ''

ವಾರ್ತಾಭಾರತಿವಾರ್ತಾಭಾರತಿ12 Aug 2022 9:13 PM IST
share
ಎಸಿಬಿ ರದ್ದು ವಿಚಾರ: ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದ ಎಚ್.ವಿಶ್ವನಾಥ್

ಮೈಸೂರು,ಆ.12: ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ನೀಡಿದ ತೀರ್ಪನ್ನ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸ್ವಾಗತಿಸಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್,  '2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಅಂತಾ ಜಸ್ಟಿಸ್ ಗೋಪಾಲರಾವ್ ಅವರು ಹೇಳಿದ್ರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ' ಎಂದರು.

'ಮೂರು ರಾಜಕೀಯ ಪಕ್ಷಗಳು ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರವುದನ್ನು ಕೇಳಿದ್ದೆನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಸಿಬಿ ರದ್ದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಿಲ್ಲಿದೆ. ಮೂರು ಪಕ್ಷದ ನಾಯಕರು ಬೆತ್ತಲಾಗಿದ್ದಾರೆ' ಎಂದು ಕಿಡಿಕಾರಿದರು.

'ಲೋಕಾಯುಕ್ತಕ್ಕೆ ಮತ್ತೆ ತಿದ್ದುಪಡಿ ಆಗಬೇಕು. ಅಧಿಕಾರಿಗಳು ಮೂರು ವರ್ಷಗಳು ಅಲ್ಲೇ ಇರಬೇಕು.  ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸ್ವತಂತ್ರ ಇರಬೇಕು. ಲೋಕಾಯುಕ್ತ ಮತ್ತಷ್ಟು ಬಲಿಷ್ಠವಾಗಬೇಕು. ಪ್ರಸ್ತುತ ಸರ್ಕಾರ ಕೋರ್ಟ್ ಕೊಟ್ಟಿರುವ ಆದೇಶವನ್ನ ಪಾಲಿಸಬೇಕು' ಎಂದು ಹೆಚ್.ವಿಶ್ವನಾಥ್ ಸಲಹೆ ನೀಡಿದರು.

'ಯಾವುದೋ ಪಕ್ಷಕ್ಕಾಗಿ ಕಾನೂನುಗಳಿಲ್ಲ.ಆಡಳಿತ ಮಾಡುವವರು ಇದನ್ನ ಸರಿಯಾಗಿ ನಡೆಸಿಕೊಳ್ಳಬೇಕು. ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು' ಎಂದು  ಎಚ್. ವಿಶ್ವನಾಥ್ ಹೇಳಿದರು.

'ಕಳೆದ ಏಳು ವರ್ಷಗಳಿಂದ ಮೈಸೂರು ಪೊಲೀಸ್ ಭವನದ ಲೆಕ್ಕ ಕೊಟ್ಟಿಲ್ಲ. ಪೊಲೀಸರೇ ಹೀಗಾದರೆ ಬೇರೆಯವರು ಕಥೆ ಏನು…? ಹೀಗೆ ಬೇಕಾದಷ್ಟು ಕೇಸುಗಳಿವೆ. ಅಂತಹ ಎಲ್ಲಾ ಕೇಸ್‌ಗಳ ಸಮಗ್ರ ತನಿಖೆ ಆಗಬೇಕು' ಎಂದು ಎಚ್. ವಿಶ್ವನಾಥ್ ಆಗ್ರಹಿಸಿದರು.

ಈ ಬಾರಿಯ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಆಯ್ಕೆ ಮಾಡಿ. ಅವರು ಈ ನಾಡಿನ ಸಾಕ್ಷಿಪ್ರಜ್ಞೆ. ದೇಶದ ಪ್ರಧಾನಿ ಆದವರು ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬೇಕು.

- ಎಚ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X