Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಲ್ಮಾಡಿಯ ವೆಲಂಕಣಿ ಮಾತೆಯ ಕೇಂದ್ರ;...

ಕಲ್ಮಾಡಿಯ ವೆಲಂಕಣಿ ಮಾತೆಯ ಕೇಂದ್ರ; ಉಡುಪಿ ಧರ್ಮಪ್ರಾಂತದ ಅಧಿಕೃತ ಪುಣ್ಯಕ್ಷೇತ್ರವಾಗಿ ಆ.15ರಂದು ಘೋಷಣೆ

ವಾರ್ತಾಭಾರತಿವಾರ್ತಾಭಾರತಿ13 Aug 2022 8:19 PM IST
share
ಕಲ್ಮಾಡಿಯ ವೆಲಂಕಣಿ ಮಾತೆಯ ಕೇಂದ್ರ; ಉಡುಪಿ ಧರ್ಮಪ್ರಾಂತದ ಅಧಿಕೃತ ಪುಣ್ಯಕ್ಷೇತ್ರವಾಗಿ ಆ.15ರಂದು ಘೋಷಣೆ

ಉಡುಪಿ : ಉಡುಪಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿಯ ಕಲ್ಮಾಡಿ ಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು ಇದೇ ಆ.15ರಂದು ಉಡುಪಿ ಧರ್ಮಪ್ರಾಂತದ ಪುಣ್ಯಕ್ಷೇತ್ರವೆಂದು ಅಧಿಕೃತವಾಗಿ ಘೋಷಿಸಲಾಗುವುದು.

ಈ ಧಾರ್ಮಿಕ ಕಾರ್ಯಕ್ರಮವು ಆ.೧೫ರಂದು ಬೆಳಗ್ಗೆ ೧೦ಗಂಟೆಗೆ ದಿವ್ಯ ಬಲಿಪೂಜೆಯೊಂದಿಗೆ ನಡೆಯಲಿದೆ. ಇದರಲ್ಲಿ ಉಡುಪಿಯ ಬಿಷಪ್ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಸೇರಿದಂತೆ ಮಂಗಳೂರು, ಶಿವಮೊಗ್ಗ, ಗುಲ್ಬರ್ಗಾ, ಬಳ್ಳಾರಿ, ಬೆಳ್ತಂಗಡಿ ಹಾಗೂ ಪುತ್ತೂರಿನ ಬಿಷಪ್‌ರೊಂದಿಗೆ ಮಂಗಳೂರಿನ ನಿವೃತ್ತ ಬಿಷಪ್ ಅ.ವಂ.ಡಾ.ಅಲೋಷಿಯಸ್ ಪಾವ್ಲ್ ಡಿಸೋಜ ಅವರು ಪಾಲ್ಗೊಳಲಿದ್ದಾರೆ. 

ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಒಂಭತ್ತು ದಿನಗಳ ನೊವೆನಾ ಪ್ರಾರ್ಥನೆಗಳು ಆ.೬ರಿಂದ ಪ್ರಾರಂಭಗೊಂಡಿದ್ದು, ಉಡುಪಿ ಮತ್ತು ಮಂಗಳೂರು ಧರ್ಮಪ್ರಾಂತದ ವಿವಿಧ ಧರ್ಮಗುರುಗಳು ವಿವಿಧ ಉದ್ದೇಶ ಗಳಿಗಾಗಿ ಆರಾಧನೆ ಹಾಗೂ ಬಲಿಪೂಜೆಯನ್ನು ನಡೆಸಿಕೊಟ್ಟಿದ್ದಾರೆ.

ವೆಲಂಕಣಿಮಾತೆ ಮೂರ್ತಿಯ ಮೆರವಣಿಗೆ ಆ.೧೪ರ ಅಪರಾಹ್ನ ೨:೩೦ರಿಂದ ಆದಿಉಡುಪಿ ಜಂಕ್ಷನ್‌ನಿಂದ ಚರ್ಚ್‌ವರೆಗೆ ನಡೆಯಲಿದೆ. ಮೆರವಣಿಗೆಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚ್ ತನ್ನ ಅಸ್ತಿತ್ವದ ಸುವರ್ಣ ಮಹೋತ್ಸವ (೧೯೭೨-೨೦೨೨) ಸಂಭ್ರಮವೂ ಆ.೧೫ರಂದು ನಡೆಯಲಿದೆ ಎಂದು ಸ್ಟೆಲ್ಲಾ ಮಾರಿಸ್ ಚರ್ಚ್‌ನ ಧರ್ಮಗುರುಗಳಾದ ವಂ.ಬ್ಯಾಪ್ಟಿಸ್ಟ್ ಮಿನೇಜಸ್ ತಿಳಿಸಿದ್ದಾರೆ.

೧೯೮೮ರಲ್ಲಿ ಸ್ಥಾಪನೆ: ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವು ವಿಶ್ವದಾದ್ಯಂತ ಪ್ರಸಿದ್ಧವಾಗಿದ್ದು, ವೆಲಂಕಣಿ ಮೂರ್ತಿಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತರಲಾಗಿತ್ತು. ಈ ಪ್ರತಿಮೆಯನ್ನು ೧೯೮೮ರ ಆ.೧೫ರಂದು ಮಂಗಳೂರಿನ ಅಂದಿನ ಬಿಷಪ್ ಅ.ವಂ.ಡಾ.ಬಾಸಿಲ್ ಡಿಸೋಜ ಅವರು ಪ್ರತಿಷ್ಠಾಪಿಸಿದ್ದರು.

ದೋಣಿಯಾಕಾರದಲ್ಲಿರುವ ಸ್ಟೆಲ್ಲಾ ಮಾರಿಸ್ ಚರ್ಚ್‌ನ ಹೊಸ ಕಟ್ಟಡ ಹಾಗೂ ದೀಪಸ್ಥಂಭ ಆಕಾರದ ಗಂಟೆಗೋಪುರದ ಕಾಮಗಾರಿ ೨೦೧೨ರಲ್ಲಿ ಪ್ರಾರಂಭಗೊಂಡಿತ್ತು. ಇವುಗಳನ್ನು ೨೦೧೮ರ ಜ.೬ರಂದು ಉಡುಪಿಯ ಬಿಷಪ್ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಉದ್ಘಾಟಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X