Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು ವಿತ್ತ ಸಚಿವ ಪಳನಿವೇಲು...

ತಮಿಳುನಾಡು ವಿತ್ತ ಸಚಿವ ಪಳನಿವೇಲು ಕಾರಿಗೆ ಚಪ್ಪಲಿ ಎಸೆದ ಐವರು ಬಿಜೆಪಿ ಕಾರ್ಯಕರ್ತರ ಬಂಧನ

ವಾರ್ತಾಭಾರತಿವಾರ್ತಾಭಾರತಿ13 Aug 2022 11:09 PM IST
share
ತಮಿಳುನಾಡು ವಿತ್ತ ಸಚಿವ ಪಳನಿವೇಲು ಕಾರಿಗೆ ಚಪ್ಪಲಿ ಎಸೆದ ಐವರು ಬಿಜೆಪಿ ಕಾರ್ಯಕರ್ತರ ಬಂಧನ

ಚೆನ್ನೈ, ಆ.13:  ತಮಿಳನಾಡಿನ ವಿತ್ತ ಸಚಿವ ಪಳನಿವೇಲು ತಂಗರಾಜನ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಚಪ್ಪಲಿ ಎಸೆದುದಕ್ಕಾಗಿ ಐವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಜಮ್ಮುಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಎನ್‌ಕೌಂಟರ್‌ನಲ್ಲಿ  ವೀರಮರಣವನ್ನಪ್ಪಿದ ಸೇನಾ ಯೋಧ ರೈಫಲ್‌ಮ್ಯಾನ್ ಡಿ. ಲಕ್ಮಣನ್ ಅವರಿಗೆ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸುವುದಕಕಾಗಿ ಸಚಿವ ಪಳನಿವೇಲು ಅವರು ಮದುರೈಗೆ ಆಗಮಿಸಿದ್ದಾಗ ಬಿಜೆಪಿ ಕಾರ್ಯಕರ್ತರ ಗುಂಪೊಂದು ಅವರ ಕಾರಿನ ಮೇಲೆ ಚಪ್ಪಲಿ ಎಸೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿಸಲ್ಪಟ್ಟ ಐವರು ಕೂಡಾ ಬಿಜೆಪಿ ಕಾರ್ಯಕರ್ತರಾಗಿದ್ದು, ತನಿಖೆ ನಡೆಯುತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಡಿ.ಲಕ್ಷ್ಮಣನ್ ಅವರ ಪಾರ್ಥಿವ ಶರೀರಕ್ಕೆೆ ಅಂತಿಮ ಗೌರವ ಸಲ್ಲಿಸಲು ಆಗಮಿಸಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಸ್ವಾಗತಿಸಲು ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರ ಗುಂಪು, ಸಚಿವ ಪಳನಿವೇಲು ಅವರನ್ನು ಕಂಡಕೂಡಲೇ ಅವರ ವಿರುದ್ಧ ಘೋಷಣೆಗಳನ್ನು ಕೂಗಿತೆಂದು ವರದಿಯಾಗಿದೆ.

ಡಿ.ಲಕ್ಷ್ಮಣನ್ ಅವರಿಗೆ ಅಂತಿಮ ಗೌರವ ಸಲ್ಲಿಸಲು ನಿಗದಿಯಾದ ಸ್ಥಳವು ಬಿಜೆಪಿ ಕಾರ್ಯಕರ್ತರಿಂದ ತುಂಬಿ ತುಳುಕುತ್ತಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಕೂಡಾ ಅಗಲಿದ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಲು ಬಯಸಿದ್ದರು. ಆದರೆ ಇದರಿಂದ ಶಿಷ್ಟಾಚಾರದ ಉಲ್ಲಂಘನೆಯಾಗಬಹುದೆಂದು ಸಚಿವ ಪಳನಿವೇಲು ಹೇಳಿದ್ದರು.  ಜಿಲ್ಲಾಧಿಕಾರಿ ಸೇರಿದಂತೆ ಶಾಸನಾತ್ಮಕ ಅಧಿಕಾರವುಳ್ಳವರು ಮಾತ್ರವೇ  ಶ್ರದ್ಧಾಂಜಲಿ ಸಲ್ಲಿಸಬಹುದಾಗಿದೆಯೆಂದವರು  ತಿಳಿಸಿದ್ದರು.

ಆಗ ಪೊಲೀಸರು ಜನಜಂಗುಳಿಯನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಂತೆಯೇ,  ಬಿಜೆಪಿ ಕಾರ್ಯಕರ್ತರನ್ನು  ಹೊರಹಾಕಲು ಸಚಿವರು ಬಯಸಿದ್ದಾರೆಂಬ ವದಂತಿಗಳು ಸ್ಥಳದಲ್ಲಿ ಹರಡಿದವು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ತನ್ನ ಪಾದದಿಂದ ಸ್ಪಿಪ್ಪರ್ ತೆಗೆದು, ಅದನ್ನು ಸಚಿವರ ಕಾರಿನ ಮೇಲೆ ಎಸೆದಿರುವುದನ್ನು ತೋರಿಸುವ ವಿಡಿಯೋವನ್ನು ಎನ್‌ಡಿಟಿವಿ ಸುದ್ದಿಜಾಲತಾಣದಲ್ಲಿ ಪ್ರಸಾರವಾಗಿವೆ ಆ ಸ್ಲಿಪ್ಪರ್  ಕಾರಿನ ಮುಂಭಾಗದಲ್ಲಿ ಇರಿಸಲಾಗಿದ್ದ ರಾಷ್ಟ್ರಧ್ವಜ ಪಕ್ಕದಲ್ಲೇ ಇರುವ ವಿಂಡ್‌ಶೀಲ್ಡ್ ಮೇಲೆ ಬಂದು ಬಿದ್ದಿರುವುದು ಕೂಡಾ ವಿಡಿಯೋದಲ್ಲಿ ಕಂಡುಬಂದಿದೆ.

ಘಟನೆಯ ನಡೆದ ಬಳಿಕ ಅಣ್ಣಾಮಲೈ ಅವರಿಗೆ ಅಂತಿಮ ಗೌರವ ಸಲ್ಲಿಸಲು ಅವಕಾಶ ನೀಡಲಾಯಿತು.

‘‘ಕೇವಲ ಫೋಟೋ ತೆಗೆಸಿಕೊಳ್ಳುವ ಅವಕಾಶಕ್ಕಾಗಿ ಅಣ್ಣಾಮಲೈ ಅವರು ಸೇನಾ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ. ಮೃತ ಯೋಧನಿಗೆ ಅಂತಿಮ ಗೌರವವನ್ನು ಸೇನಾ ರೆಜಿಮೆಂಟ್ ಮಾತ್ರವೇ ಸಲ್ಲಿಸಬೇಕಾಗುತ್ತದೆ. ವೀರಯೋಧನ ಪಾರ್ಥಿವ ಶರೀರದ ಜೊತೆ ಫೋಟೋ ತೆಗೆಸಿಕೊಳ್ಳಲು ಅಣ್ಣಾಮಲೈ ಬಯಸಿದ್ದರು.  ಶ್ರದ್ಧಾಂಜಲಿ ಸಲ್ಲಿಕೆಯ ಛಾಯಾಚಿತ್ರವನ್ನು ಅವರು  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅವರು ಮೃತ ಯೋಧನ ನಿವಾಸ ಅಥವಾ ಗ್ರಾಮದಲ್ಲಿ ಪಾರ್ಥಿವಶರೀರಕ್ಕೆ ಅಂತಿಮ ಗೌರವ ಸಲ್ಲಿಸಬಹುದಾಗಿತ್ತೇ ಹೊರತು ಸೇನಾ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಲ್ಲ’’ ಎಂದು ಡಿಎಂಕೆ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಜಿಎಸ್‌ಟಿ ಸಭೆಯಲಿ ಬ್ರಾಂಡೆಂಡ್ ಆಹಾರ ಉತ್ಪರನ್ನಗಳ ಮೇಲೆ ಜಿಎಸ್‌ಟಿ ಹೇರಿಕೆಯನ್ನು ಎಲ್ಲಾ ರಾಜ್ಯ ಒಪ್ಪಿಕೊಂಡಿವೆ ಎಂಬ ಹೇಳಿಕೆ ನೀಡಿರುವುಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಡಳಿತರೂಢ ಡಿಎಂಕೆ ಪಕ್ಷದ  ಪ್ರಮುಖ ನಾಯಕರಲ್ಲೊಬ್ಬನಾದ  ಡಾ. ಪಳನಿವೇಲು ತಂಗರಾಜನ್  ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.

#BREAKING | மதுரை விமான நிலையத்தில் நிதியமைச்சர் பிடிஆர் பழனிவேல் தியாகராஜன் கார் மீது பாஜகவினர் தாக்குதல் pic.twitter.com/FGu1y5HwmW

— DON Updates (@DonUpdates_in) August 13, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X