Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಟ್ಟಾ ಕರಾಟೆಯ ಪತ್ನಿ, ಹಿಜ್ಪುಲ್ ಉಗ್ರನ...

ಬಿಟ್ಟಾ ಕರಾಟೆಯ ಪತ್ನಿ, ಹಿಜ್ಪುಲ್ ಉಗ್ರನ ಪುತ್ರ ಸಹಿತ ನಾಲ್ವರು ಜಮ್ಮು ಕಾಶ್ಮೀರದ ಸರಕಾರಿ ಅಧಿಕಾರಿಗಳ ವಜಾ

ವಾರ್ತಾಭಾರತಿವಾರ್ತಾಭಾರತಿ13 Aug 2022 11:36 PM IST
share
ಬಿಟ್ಟಾ ಕರಾಟೆಯ ಪತ್ನಿ, ಹಿಜ್ಪುಲ್ ಉಗ್ರನ ಪುತ್ರ ಸಹಿತ ನಾಲ್ವರು ಜಮ್ಮು ಕಾಶ್ಮೀರದ ಸರಕಾರಿ ಅಧಿಕಾರಿಗಳ ವಜಾ

ಹೊಸದಿಲ್ಲಿ, ಆ.13:  ಪ್ರತ್ಯೇಕವಾದಿ ನಾಯಕ  ಬಿಟ್ಟಾ ಕರಾಟೆಯ ಪತ್ನಿ ಹಾಗೂ ಹಿಝ್ಬುಲ್ ಮುಜಾಹಿದ್ದೀನ್ ಗುಂಪಿನ ವರಿಷ್ಠ ಸಯ್ಯದ್ ಸಲಾಹುದ್ದೀನ್‌ನ ಪುತ್ರ ಸೇರಿದಂತೆ ನಾಲ್ಕು ಮಂದಿ ಉದ್ಯೋಗಿಗಳನ್ನು , ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ   ಭಾಗಿಯಾಗಿದ್ದಕ್ಕಾಗಿ  ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಮ್ಮುಕಾಶ್ಮೀರದ ಸರಕಾರದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

2011ರ ಬ್ಯಾಚ್‌ನ ಜಮ್ಮುಕಾಶ್ಮೀರದ ಐಎಎಸ್ ಅಧಿಕಾರಿಣಿ ಅಸ್ಸಾಬಾಹುಲ್ ಅರ್ಜಾಮಂಡ್ ಖಾನ್, ಕಾಶ್ಮೀರ ವಿವಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿ ವರ್ಗದ ವಿಜ್ಞಾನಿ ಡಾ.ಮುಹೀತ್ ಅಹ್ಮದ್ ಭಟ್, ಕಾಶ್ಮೀರ ವಿವಿಯ  ಹಿರಿಯ ಸಹಾಯಕ ಅಧಿಕಾರಿ ಮಜೀದ್ ಹುಸೈನ್ ಖಾದ್ರಿ ಹಾಗೂ ಜಮ್ಮುಕಾಶ್ಮೀರ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆ (ಜೆಕೆಇಡಿಐ)ನ ಮಾಹಿತಿತಂತ್ರಜ್ಞಾನ ವಿಭಾಗದ ಮ್ಯಾನೇಜರ್ ಸೈಯದ್ ಅಬ್ದುಲ್ ಮುಯೀದ್ ವಜಾಗೊಂಡ ಸರಕಾರಿ ಅಧಿಕಾರಿಗಳಾಗಿದ್ದಾರೆ.

ಅಸ್ಸಾಬಾಹುಲ್  ಅವರು ಜಮ್ಮುಕಾಶ್ಮೀರ ವಿಮೋಚನಾರಂಗದ ನಾಯಕ ಹಾಗೂ 1990ರ ದಶಕದಲ್ಲಿ ಕಾಶ್ಮೀರ ಪಂಡಿತರ ಹತ್ಯೆ ಪ್ರಕರಣದ ಆರೋಪಿ ಬಿಟ್ಟಾ ಕರಾಟೆಯ ಪತ್ನಿ. ಸೈಯದ್ ಅಬ್ದುಲ್ ಮುಯೀದ್ ಹಿಝ್ಬುಲ್ ಮುಜಾಹಿದ್ದೀನ್ ಗುಂಪಿನ ವರಿಷ್ಠ ಸಯದ್ ಸಲಾಹರುದ್ದೀನ್‌ನ  ಪುತ್ರನಾಗಿದ್ದಾನೆ. ಈ ನಾಲ್ವರನ್ನು ಸಂವಿಧಾನದ 311ನೇ ವಿಧಿಯಡಿ ವಜಾಗೊಳಿಲಾಗಿದೆ. ಕೇಂದ್ರ ಅಥವಾ ರಾಜ್ಯದಲ್ಲಿ ನಾಗರಿಕ ಸೇವೆಗಳಲ್ಲಿ ನಿಯೋಜಿತರಾದ ವ್ಯಕ್ತಿಗಳನ್ನು ಸಂವಿಧಾನದ ಈ ವಿಧಿಯಡಿ ವಜಾಗೊಳಿಸಬಹುದಾಗಿದೆ.

ರಾಜ್ಯದ ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳನ್ನು  ನಡೆಸುತ್ತಿರುವುದು ಕಾನೂನು ಜಾರಿ ಹಾಗೂ  ಗುಪ್ತಚರ ಏಜೆನ್ಸಿಗಳ ಗಮನಕ್ಕೆ ಬಂದಿದೆ ಎಂದು ಜಮ್ಮುಕಾಶ್ಮೀರ ಸರಕಾರವು ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X