Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂವರು ಎಂವಿಎ ಅಗ್ರ ನಾಯಕರು ಈಗ ಆರ್ಥರ್...

ಮೂವರು ಎಂವಿಎ ಅಗ್ರ ನಾಯಕರು ಈಗ ಆರ್ಥರ್ ಜೈಲಲ್ಲಿ ಸಹ ಕೈದಿಗಳು

ವಾರ್ತಾಭಾರತಿವಾರ್ತಾಭಾರತಿ14 Aug 2022 7:41 AM IST
share
ಮೂವರು ಎಂವಿಎ ಅಗ್ರ ನಾಯಕರು ಈಗ ಆರ್ಥರ್ ಜೈಲಲ್ಲಿ ಸಹ ಕೈದಿಗಳು

ಮುಂಬೈ: ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾ ವಿಕಾಸ ಅಗಾಡಿಯ ಮೂವರು ಅಗ್ರ ನಾಯಕರು ಇದೀಗ ಮುಂಬೈನ ಆರ್ಥರ್ ಜೈಲಿನಲ್ಲಿ ಸಹ ಕೈದಿಗಳಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅನಿಲ್ ದೇಶಮುಖ್ ಹಾಗೂ ನವಾಬ್ ಮಲಿಕ್ ಹಾಗೂ ಶಿವಸೇನೆ ಮುಖಂಡ ಸಂಜಯ್ ರಾವುತ್ ಅವರು ಆರ್ಥರ್ ಜೈಲಿನಲ್ಲಿ ಬೇರೆ ಬೇರೆ ಬರಾಕ್‍ಗಳಲ್ಲಿ ಇದ್ದಾರೆ.

ರಾವುತ್ ಅವರನ್ನು ಇತ್ತೀಚೆಗೆ ಹಣ ದುರ್ಬಳಕೆ ಪ್ರಕರಣದಲ್ಲಿ ಕಾನೂನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಭದ್ರತಾ ಕಾರಣಗಳಿಂದಾಗಿ ಈ ಮೂವರು ನಾಯಕರನ್ನು ಆರ್ಥರ್ ಜೈಲಿನ ಪ್ರತ್ಯೇಕ ಸೆಲ್‍ಗಳಲ್ಲಿ ಕೂಡಿಹಾಕಲಾಗಿದೆ. ಅವರಿಗೆ ಟಿವಿ, ಕ್ಯಾರಮ್, ಪುಸ್ತಕಗಳು ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ಮಲಿಕ್ ಅವರನ್ನು ಕಳೆದ ಫೆಬ್ರುವರಿಯಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದು, ಇದೀಗ ಚಿಕಿತ್ಸೆಗಾಗಿ ಕುರ್ಲಾದ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಇದ್ದಾರೆ. ಜೈಲಿನ ಇತರ ಕೈದಿಗಳಂತೆ ಈ ಮೂವರು ನಾಯಕರು ಕೂಡಾ ತಿಂಗಳಿಗೆ 6000 ರೂಪಾಯಿ ಮನಿ ಆರ್ಡರ್ ಪಡೆಯುತ್ತಿದ್ದು, ಜೈಲಿನ ಒಳಗೆ ಅವರು ಅಗತ್ಯ ವಸ್ತುಗಳನ್ನು ಖರೀದಿಸಿಕೊಳ್ಳಬಹುದಾಗಿದೆ.

ಇದನ್ನು ಓದಿ : ಕೇವಲ ತ್ರಿವರ್ಣ ಧ್ವಜ ಹಾರಿಸಿದರೆ ನೀವು ದೇಶಭಕ್ತರಾಗುವುದಿಲ್ಲ: ಉದ್ಧವ್‌ ಠಾಕ್ರೆ ಹೇಳಿಕೆ

ಪಾತ್ರಾ ಚಾವಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕಾನೂನು ಜಾರಿ ನಿರ್ದೇಶನಾಲಯ ರಾವುತ್ ಅವರನ್ನು ಆಗಸ್ಟ್ 1ರಂದು ಬಂಧಿಸಿ, ವಿಚಾರಣಾಧೀನ ಕೈದಿ (ನಂ. 8959) ಆಗಿ ಆರ್ಥರ್ ಜೈಲಿನಲ್ಲಿ ಇಡಲಾಗಿದೆ. ಭದ್ರತಾ ಕಾರಣಗಳಿಗಾಗಿ ಇವರನ್ನು ಪ್ರತ್ಯೇಕ ಬರಾಕ್‍ನಲ್ಲಿ ಕೂಡಿ ಹಾಕಲಾಗಿದೆ.

ಅವರ ಬೇಡಿಕೆಯಂತೆ ಜೈಲಧಿಕಾರಿಗಳು ಅವರಿಗೆ ಪುಸ್ತಕ ಹಾಗೂ ಪೆನ್ ಒದಗಿಸಿದ್ದಾರೆ. ಓದಲು ಜೈಲಿನ ಗ್ರಂಥಾಲಯದಿಂದ ಅವರು ಪುಸ್ತಕಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೈದಿಗಳು ಪುಸ್ತಕಗಳನ್ನು ಬರೆದರೂ, ಅವರ ಕೃತಿಗಳು ಜೈಲಿನ ಗಡಿಯಾಚೆ ಹೋಗುವುದಿಲ್ಲ. ಮುಂಬೈ ಕೋರ್ಟ್ ಅವಕಾಶ ನೀಡಿದಂತೆ ಇದೀಗ ಶಿವಸೇನೆ ಸಂಸದ ಮನೆ ಆಹಾರವನ್ನು ಪಡೆಯುತ್ತಿದ್ದಾರೆ ಎಂದು hindustantimes.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X