Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀರಿನ ಕೊಡ ಮುಟ್ಟಿದ್ದಕ್ಕೆ ಅಮಾನುಷವಾಗಿ...

ನೀರಿನ ಕೊಡ ಮುಟ್ಟಿದ್ದಕ್ಕೆ ಅಮಾನುಷವಾಗಿ ಥಳಿಸಿದ ಶಿಕ್ಷಕ: ದಲಿತ ಬಾಲಕ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ14 Aug 2022 8:11 AM IST
share
ನೀರಿನ ಕೊಡ ಮುಟ್ಟಿದ್ದಕ್ಕೆ ಅಮಾನುಷವಾಗಿ ಥಳಿಸಿದ ಶಿಕ್ಷಕ: ದಲಿತ ಬಾಲಕ ಮೃತ್ಯು

ಹೊಸದಿಲ್ಲಿ,ಆ.14:  ರಾಜಸ್ಥಾನದ ಶಾಲೆಯೊಂದರಲ್ಲಿ ತನ್ನ  ಹೂಜಿಯಿಂದ ನೀರನ್ನು ತೆಗೆದುಕೊಂಡು ಕುಡಿದಿದ್ದಾನೆಂಬ ಕಾರಣಕ್ಕಾಗಿ  ಮೇಲ್ಜಾತಿಯ ಶಿಕ್ಷಕನಿಂದ ಬರ್ಬರವಾಗಿ ಥಳಿತಕ್ಕೊಳಗಾಗಿದ್ದ ಬಾಲಕನೊಬ್ಬ  ಶನಿವಾರ ಕೊನೆಯುಸಿರೆಳೆದಿದ್ದಾನೆ. ಭಾರತವು  ಸ್ವಾತಂತ್ರ್ಯದ 75ನೇ  ಅಮೃತಮಹೋತ್ಸವದ ಸಂಭ್ರಮದಲ್ಲಿರುವಾಗಲೇ, ಈ ದಲಿತ ಬಾಲಕನ ಸಾವು, ದೇಶದಲ್ಲಿ  ದಲಿತರ  ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಇನ್ನೂ ನಿರಂತರವಾಗಿ ನಡೆಯುತ್ತಿರುವುದನ್ನು ಬೆಟ್ಟು ಮಾಡಿ ತೋರಿಸಿದೆ.

ಜಲೋರ್ ಜಿಲ್ಲೆಯ ಸಾಯ್ಲಾ ಗ್ರಾಮದ ಖಾಸಗಿ ಶಾಲೆಯೊಂದರಲ್ಲಿ ಜುಲೈ 20ರಂದು 9ನೇ ತರಗತಿಯ ವಿದ್ಯಾರ್ಥಿ ಇಂದ್ರ ಕುಮಾರ್, ತನ್ನ ಬಿಂದಿಗೆಯಿಂದ ನೀರು ಕುಡಿದುದನ್ನು ಕಂಡು ಕ್ರುದ್ಧನಾದ ಶಿಕ್ಷಕ ಚೈಲ್ ಸಿಂಗ್ ಎಂಬಾತ ತೀವ್ರವಾಗಿ ಥಳಿಸಿದ್ದ. ಭೀರವಾಗಿ ಗಾಯಗೊಂಡಿದ್ದ. ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ  ಗುಜರಾತ್‌ನ ಅಹ್ಮದಾಬಾದ್‌ಗೆ ಕೊಂಡೊಯ್ಯಲಾಗಿತ್ತು. ಸಾವುಬದುಕಿನ ನಡುವೆ ಹೋರಾಡುತ್ತಿದ್ದ ಆತ ಶನಿವಾರ ಕೊನೆಯುಸಿರೆಳೆದಿರುವುದಾಗಿ ಎನ್‌ಡಿಟಿವಿ ಸುದ್ದಿವಾಹಿನಿ ವರದಿ ಮಾಡಿದೆ.

ಶಿಕ್ಷಕನು ತನ್ನ ಪುತ್ರನನ್ನು  ಥಳಿಸುವ ಮೊದಲು ಆತನಿಗೆ ಜಾತಿ ನಿಂದನೆ ಮಾಡಿದ್ದಾನೆಂದು ಮೃತ ಬಾಲಕನ ತಂದೆ ದೇವರಾಮ್ ಮೇಘಾವಾಲ್ ಹೇಳಿದ್ದಾರೆ. ಜಾಲೋರ್‌ನ ಸರಸ್ವತಿ ವಿದ್ಯಾಮಂದಿರದ ಮೂರನೆ ತರಗತಿಯ ವಿದ್ಯಾರ್ಥಿಯಾದ ನನ್ನ ಪುತ್ರ ಇಂದ್ರಕುಮಾರ್‌ನನ್ನು ಶಿಕ್ಷಕ ಚೈಲ್ ಸಿಂಗ್ ಎಂಬಾತನಿಗೆ ಆತನಿಗಾಗಿ ಇರಿಸಲಾಗಿದ್ದ ಮಡಕೆಯಿಂದ ನೀರನ್ನು ತೆಗೆದು ಕುಡಿದಿದ್ದನು.  ನನ್ನ ಪುತ್ರನಿಗೆ ಈ ಮಡಕೆಯು ಮೇಲ್ಜಾತಿಗೆ ಸೇರಿದವನಾದ ಚೈಲ್‌ಸಿಂಗ್‌ಗಾಗಿ ಇರಿಸಲಾಗಿತ್ತೆಂದು ನನ್ನ ಪುತ್ರನಿಗೆ ತಿಳಿದಿರಲಿಲ್ಲ’’ ಎಂದು ಮೇಘವಾಲ್  ಆಂಗ್ಲ ಸುದ್ದಿಪತ್ರಿಕೆಯೊಂದರ ಜತೆ ಹೇಳಿಕೊಂಡಿದ್ದಾರೆ.
 
ಶಿಕ್ಷಕ ಚೈಲ್‌ಸಿಂಗ್‌ನ ಥಳಿತದಿಂದಾಗಿ ಆತನ ಬಲ ಕಿವಿ ಹಾಗೂ ಕಣ್ಣಿಗೆ ಗಾಯಳಾಗಿತ್ತೆಂದು ಮೇಘವಾಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘‘ಥಳಿತದ ಬಳಿಕ ನನ್ನ ಪುತ್ರನ ಕಿವಿಯಲ್ಲಿ ರಕ್ತಸ್ರಾವವಾಗುತಲೇ ಇತ್ತು. ಆತನಿಗೆ ದೇಹದ ಒಂದು ಭಾಗವನ್ನು   ಚಲಿಸಲು ಸಾಧ್ಯವಾಗುತ್ತಿರಲಿಲ್ಲ’’ ಎಂದು ಮೇಘವಾಲ್ ಹೇಳಿದ್ದಾರೆ. ‘‘ಆತನ ಕಣ್ಣು ಊದಿಕೊಂಡಿತ್ತು ಹಾಗೂ ಮೊದಲಿಗೆ ಜಲೋರ್, ಭಿಮಾಲ್ ಹಾಗೂ ಉದಯಪುರದ ಆಸ್ಪತ್ರೆಗಳಿಗ ದಾಖಲಿಸಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಹ್ಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಯಿತು. ಜಾತಿತಾರತಮ್ಯವೇ  ಆತನ ಸಾವಿಗೆ ಕಾರಣ’’ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನಿಗೆ ಹಲ್ಲೆ ನಡೆಸಿದ ಶಿಕ್ಷಕ ಚೈಲ್‌ಸಿಂಗ್‌ನನ್ನು ಬಂಧಿಸಲಾಗಿದ್ದು, ಆನತ ವಿರುದ್ಧ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯ ವಿವಿಧ ಶಿಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದ ಎಂದು ಪೊಲೀಸ್ ಅಧೀಕ್ಷಕ ಹರ್ಷವರ್ಧನ್  ಅಗರ್‌ವಾಲಾ ತಿಳಿಸಿದ್ದಾರೆ. ಬಾಲಕನ ಮೃತದೇಹದ  ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಹಾಗೂ ಪೊಲೀಸರ ತಂಡವೊಂದನ್ನು ಅಹ್ಮದಾಬಾದ್‌ಗೆ ಕಳುಹಿಸಲಾಗುವುದು ಎಂದು ಅಗರ್‌ವಾಲ್  ತಿಳಿಸಿದ್ದಾರೆ.
 ‌
ಬಾಲಕನ ಸಾವಿಗೆ ರಾಜಸ್ತಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ. ‘‘ಸಂತ್ರಸ್ತ ಕುಟುಂಬಕ್ಕೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ಶ್ರಮಿಸುವುದಾಗಿ ಗೆಹ್ಲೋಟ್ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X