Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬದಲಾದ ಕಾಲದಲ್ಲಿ ಪದ್ಯ, ಹಾಡು, ಕತೆಗಳೂ...

ಬದಲಾದ ಕಾಲದಲ್ಲಿ ಪದ್ಯ, ಹಾಡು, ಕತೆಗಳೂ ಸರಕಾಗಿವೆ: ಪ್ರೊ.ಫಣಿರಾಜ್

ವಾರ್ತಾಭಾರತಿವಾರ್ತಾಭಾರತಿ14 Aug 2022 9:46 PM IST
share
ಬದಲಾದ ಕಾಲದಲ್ಲಿ ಪದ್ಯ, ಹಾಡು, ಕತೆಗಳೂ ಸರಕಾಗಿವೆ: ಪ್ರೊ.ಫಣಿರಾಜ್

ಉಡುಪಿ, ಆ.14: ಸರಕು ಸಂಸ್ಕೃತಿಯ ಈ ಕಾಲದಲ್ಲಿ ಈಗ ಮುದ್ರಿತ ಪುಸ್ತಕ, ಪದ್ಯ, ಕತೆ ಹಾಗೂ ಹಾಡು ಎಲ್ಲವೂ ಒಂದು ಸರಕು ಆಗಿದೆ ಎಂದು ಹಿರಿಯ ಚಿಂತಕ ಪ್ರೊ.ಕೆ.ಫಣಿರಾಜ್ ಹೇಳಿದ್ದಾರೆ.

ಉಡುಪಿ ಸುಹಾಸಂ ವತಿಯಿಂದ ಕವಯತ್ರಿ ಸುಕನ್ಯಾ ಕಳಸ ಅವರ ‘ಮಗಳು ಶಾಲೆಗೆ ಹೋಗಿದ್ದಾಳೆ’ ಕವನ ಸಂಕಲವನ್ನು ರವಿವಾರ ಉಡುಪಿ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.

ಈಗಿನ ಕೆಲವು ಕವನ ಸಂಕಲನಗಳಿಗೆ ಸಂಕಲದ ಗುಣವೇ ಇರುವುದಿಲ್ಲ. ಬೇರೆ ಬೇರೆ ಸಮಯದಲ್ಲಿ ಬರೆದ ಕವನ ಗಳನ್ನು ಒಟ್ಟು ಸೇರಿಸಿ ಪ್ರಕಟಿಸುವುದು ಕನವ ಸಂಕಲನ ಅಲ್ಲ. ಸಂಕಲನ ಗುಣ ಅಂದರೆ ವಸ್ತು ಮತ್ತು ಅದರ ಜೊತೆ ಭಾಷೆಯ ಮೂಲಕ ಕವಿಯ ಅನು ಸಂಧಾನವಾಗಿದೆ ಎಂದರು.

ಕವನ ಸಂಕಲದಲ್ಲಿನ ಕವನ ಒಂದಕ್ಕೊಂದು ಲಯ ಇದ್ದರೆ ಇಡೀ ಸಂಕಲನವೇ ಒಂದು ಅರ್ಥವನ್ನು ನೀಡಲು ಸಾಧ್ಯವಾಗುತ್ತದೆ. ನಮ್ಮ ಹಿರಿಯ ಕವಿಗಳಲ್ಲಿ ಸಂಕಲನ ಗುಣ ನಾವು ಕಾಣಬಹುದಾಗಿದೆ. ಅದರಲ್ಲಿ ತಾತ್ವಿಕ ಯೋಚನೆ ಇರುತ್ತದೆ. ಅದು ಇಲ್ಲದಿದ್ದರೆ ಅದನ್ನು ಸಂಕಲನ ಕರೆಯಲು ಆಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಪುಸ್ತಕ ರೂಪದಲ್ಲಿನ ಕವನ ಸಂಕಲನವನ್ನು ಯಾರಿಗೆ ಬರೆಯುವುದು ಮತ್ತು ಯಾರು ಓದುತ್ತಾರೆ ಎಂಬುದೇ ಇಂದಿನ ದೊಡ್ಡ ಸವಾಲು ಆಗಿದೆ. ಯಾರು,  ಯಾಕೆ ಓದುತ್ತಾರೆ ಎಂಬ ಅನುಮಾನದಲ್ಲೇ ಪುಸ್ತಕ ಪ್ರಕಟಣೆಯನ್ನು ನಿಲ್ಲಿಸುವ ಕಾಲಘಟ್ಟದಲ್ಲಿಯೂ ನಾವು ಇದ್ದೇವೆ. ಪತ್ರಿಕೆಯಲ್ಲಿ ಕೇವಲ ಹಾರಿಕೆಗೆ ಬರೆ ಯುವ ವಿಮರ್ಶೆಯನ್ನು ಕಾಣುವುದು ಬಿಟ್ಟರೆ, ಸಂಕಲಿತ ಗುಣವನ್ನು ಅರ್ಥ ಮಾಡಿಕೊಂಡು, ಇನ್ನೊಂದು ಕವನ ಸಂಕಲನದ ಜೊತೆ ವಿಮರ್ಶೆ ಮಾಡುವ ವ್ಯವಸ್ಥೆ ಕನ್ನಡದಲ್ಲಿ ಕಾಣುತ್ತಿಲ್ಲ ಎಂದರು.

ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಪುಸ್ತಕ ಪರಿಚಯಿಸಿದರು. ಸುಹಾಸಂ ಅಧ್ಯಕ್ಷ ಎಚ್.ಶಾಂತರಾಜ ಐತಾಳ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಸುಕನ್ಯಾ ಕಳಸ, ಕಾರ್ಯದರ್ಶಿ ಎಚ್.ಗೋಪಾಲ ಭಟ್ ಉಪಸ್ಥಿತರಿ ದ್ದರು. ಉಪಾಧ್ಯಕ್ಷ ಕೃಷ್ಣಮೂರ್ತಿ ರಾವ್ ವಂದಿಸಿದರು. ಶ್ರೀನಿವಾಸ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X