Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ಸೆಸ್ಸೆಫ್ ಬಜ್ಪೆ: ಸ್ವಾತಂತ್ರ್ಯ...

ಎಸ್ಸೆಸ್ಸೆಫ್ ಬಜ್ಪೆ: ಸ್ವಾತಂತ್ರ್ಯ ಪ್ರಯುಕ್ತ ಪೀಸ್ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ16 Aug 2022 4:03 PM IST
share
ಎಸ್ಸೆಸ್ಸೆಫ್ ಬಜ್ಪೆ: ಸ್ವಾತಂತ್ರ್ಯ ಪ್ರಯುಕ್ತ ಪೀಸ್ ಕಾನ್ಫರೆನ್ಸ್

ಬಜ್ಪೆ, ಆ.16: ಎಸ್ಸೆಸ್ಸೆಫ್ ಬಜ್ಪೆ ಸೆಕ್ಟರ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪೀಸ್ ಕಾನ್ಫರೆನ್ಸ್ ಸೌಹಾರ್ದ ಸಭೆಯು ಬಜ್ಪೆ ಕಿನ್ನಿಪದವು ಜಂಕ್ಷನಿನಲ್ಲಿ ನಡೆಯಿತು.

 'ನಮ್ಮೊಳಗೆ ಗೋಡೆ ಕಟ್ಟಿದ್ದು ಯಾರು?' ಎಂಬ ವಿಷಯದಲ್ಲಿ ವಿವಿಧ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ವಿಚಾರಗೋಷ್ಠಿ ನಡೆಯಿತು. ಸೆಕ್ಟರ್ ಅಧ್ಯಕ್ಷ ಶಾಕಿರ್ ಎಂಎಸ್ಇ ಅಧ್ಯಕ್ಷತೆ ವಹಿಸಿದ್ದರು.

ಮುಸ್ಲಿಮ್ ಧಾರ್ಮಿಕ ವಿದ್ವಾಂಸ ಉಸ್ಮಾನ್ ನಿಝಾಮಿ ಬಜ್ಪೆ, ಸಾಮಾಜಿಕ ಮುಖಂಡ ಡಾ.ಶೇಖರ ಪೂಜಾರಿ ಬಜ್ಪೆ, ರೋಟರಿ ಕ್ಲಬ್ ಮುಖಂಡ ಸಾಮಾಜಿಕ ಹೋರಾಟಗಾರ ರಾಬರ್ಟ್ ಫ್ರಾಂಕ್ಲಿನ್ ರೇಗೋ ಬಜ್ಪೆ ಮುಂತಾದವರು ಸಂದೇಶ ಭಾಷಣ ಮಾಡಿದರು.

ವೇದಿಕೆಯಲ್ಲಿ ಎಸ್‌ವೈಎಸ್ ಬಜ್ಪೆ ಸೆಂಟರ್ ಅಧ್ಯಕ್ಷ ಹನೀಫ್ ಹಾಜಿ ಬಜ್ಪೆ, ಎಸ್‌ಎಂಎ ಮುಖಂಡ ಸಲೀಲ್ ಹಾಜಿ ಬಜ್ಪೆ, ಎಸ್‌ವೈಎಸ್ ಮುಖಂಡರಾದ ಅಬೂಬಕರ್ ಹಾಜಿ ಬಜ್ಪೆ, ಬಶೀರ್ ಅಲ್ ರಫಾ ಬಜ್ಪೆ, ಸ್ವಾಲಿಹ್ ಕೊಳಂಬೆ, ಎಂ.ಎಚ್.ಹನೀಫ್ ಕಿನ್ನಿಪದವು, ಮುಹಮ್ಮದ್ ಅಲಿ ತಾರಿಕಂಬಳ, ಉಮರ್ ಮುಸ್ಲಿಯಾರ್ ಬಜ್ಪೆ, ಕೆಸಿಎಫ್ ಮುಫೀದ್ ಬಜ್ಪೆ, ಎಸ್ಸೆಸ್ಸೆಫ್ ದ‌ಅವಾ ಕಾರ್ಯದರ್ಶಿ ಉಮರುಲ್ ಫಾರೂಕ್ ಹನೀಫಿ ಬಜ್ಪೆ ಸ್ವಾಲಿಹ್ ಎಂ.ಎಸ್.ಮನ್ಸೂರ್ ಬಜ್ಪೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X