Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಜಿಎಸ್ಟಿ ಹೇರಿಕೆಯಿಂದ ಜನರ ಬಳಿ ಹಣವಿಲ್ಲ,...

ಜಿಎಸ್ಟಿ ಹೇರಿಕೆಯಿಂದ ಜನರ ಬಳಿ ಹಣವಿಲ್ಲ, ಇಷ್ಟವಾಗುವ ಚಿತ್ರವನ್ನು ಮಾತ್ರ ಜನ ನೋಡಲು ಬಯಸುತ್ತಾರೆ: ಅನುರಾಗ್‌ ಕಶ್ಯಪ್

"ನಿಜ ಸಮಸ್ಯೆಗಳಿಂದ ಗಮನ ತಿರುಗಿಸಲು ʼಬಹಿಷ್ಕಾರʼ ಟ್ರೆಂಡ್‌ ಬಳಸಲಾಗುತ್ತದೆ"

ವಾರ್ತಾಭಾರತಿವಾರ್ತಾಭಾರತಿ17 Aug 2022 1:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಿಎಸ್ಟಿ ಹೇರಿಕೆಯಿಂದ ಜನರ ಬಳಿ ಹಣವಿಲ್ಲ, ಇಷ್ಟವಾಗುವ ಚಿತ್ರವನ್ನು ಮಾತ್ರ ಜನ ನೋಡಲು ಬಯಸುತ್ತಾರೆ: ಅನುರಾಗ್‌ ಕಶ್ಯಪ್

ಮುಂಬೈ: ಜಿಎಸ್ಟಿ(GST) ಹೇರಿಕೆಯಿಂದಾಗಿ ಜನರ ಬಳಿ ಸಾಕಷ್ಟು ಹಣವಿಲ್ಲ, ಆದುದರಿಂದ ಒಂದು ಚಿತ್ರ ಚೆನ್ನಾಗಿದೆ ಎಂದು ಅದಕ್ಕೆ ಖರ್ಚು ಮಾಡುವ ಮೊದಲು ಜನರು ತಿಳಿಯಬಯಸುತ್ತಾರೆ ಎಂದು ಖ್ಯಾತ ಚಿತ್ರ ತಯಾರಕ ಅನುರಾಗ್ ಕಶ್ಯಪ್ (Anurag Kashyap) ಹೇಳಿದ್ದಾರೆ.

ಇತ್ತೀಚಿಗಿನ ದಿನಗಳಲ್ಲಿ ಬಾಲಿವುಡ್ ಚಿತ್ರಗಳು ಬಾಕ್ಸಾಫೀಸಿನಲ್ಲಿ ಚೆನ್ನಾಗಿ ಏಕೆ ನಿರ್ವಹಿಸುತ್ತಿಲ್ಲ ಎಂಬ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಚಲನಚಿತ್ರಗಳಲ್ಲೇನು ಕೊರತೆಯಿರಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು "ಏನೂ ಕೊರತೆಯಿಲ್ಲ. ದಕ್ಷಿಣದ ಚಲನಚಿತ್ರಗಳು(South Movies) ಯಶಸ್ವಿಯಾಗಿವೆ ಎಂದು ನಿಮಗೆ ಹೇಗೆ ಗೊತ್ತು. ಕನ್ನಡ ಮತ್ತು ತಮಿಳಿನಲ್ಲಿ ತಲಾ ಒಂದು ಚಲನಚಿತ್ರ ಹಾಗೂ ಹಿಂದಿ ಮತ್ತು ತೆಲುಗುವಿನಲ್ಲಿ ತಲಾ ಎರಡು ಚಲನಚಿತ್ರಗಳು ಯಶಸ್ವಿಯಾಗಿವೆ". 

"ಕಳೆದ ಕೆಲ ವಾರಗಳಲ್ಲಿ ಬಿಡುಗಡೆಗೊಂಡ ತೆಲುಗು, ತಮಿಳು ಕನ್ನಡ ಚಲನಚಿತ್ರಗಳೂ ಯಶಸ್ಸು ಕಂಡಿಲ್ಲ. ಏಕೆಂದರೆ ಅಲ್ಲಿಯೂ ಚಿತ್ರಗಳೂ ಯಶಸ್ವಿಯಾಗುತ್ತಿಲ್ಲ. ಮುಖ್ಯ ಸಮಸ್ಯೆಯೇನೆಂದರೆ ಜನರ ಬಳಿ ಹಣವಿಲ್ಲ, ನೀವು ಪನೀರ್ ಮೇಲೆ, ಆಹಾರದ ಮೇಲೆ ಜಿಎಸ್‍ಟಿ ಪಾವತಿಸುತ್ತೀರಿ. ಬಾಲಿವುಡ್ ಬಹಿಷ್ಕರಿಸಿ ಅದು ಇದು ಎಂದು ನಿಜವಾದ ಸಮಸ್ಯೆಯಿಂದ ಗಮನ ಬೇರೆಡೆ ಸೆಳೆಯಲಾಗುತ್ತದೆ,.  ಎಲ್ಲರಿಗೂ ಇಷ್ಟವಾಗುವಂತಹ ಚಿತ್ರಗಳ ಮೇಲೆ ಮಾತ್ರ ಜನರು ಖರ್ಚು ಮಾಡಲು ಬಯಸುತ್ತರೆ. ಬಹಳ ಸಮಯದಿಂದ ನಿರೀಕ್ಷಿಸಲಾಗುತ್ತಿರುವ ಚಲನಚಿತ್ರಗಳನ್ನು ಜನರು ವೀಕ್ಷಿಸುತ್ತಾರೆ. ಉದಾಹರಣೆಗೆ RRR ಮತ್ತು ಕೆಜಿಎಫ್" ಎಂದು ಕಶ್ಯಪ್ ಹೇಳಿದರು.

Anurag Kashyap spitting facts yet again. pic.twitter.com/hO5Qi3UHFY

— Toby (@samarrkf) August 17, 2022
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X