Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತುಳುನಾಡಿನ ಸಂಸ್ಕೃತಿ ಅಧ್ಯಯನ:...

ತುಳುನಾಡಿನ ಸಂಸ್ಕೃತಿ ಅಧ್ಯಯನ: ಮಾಹೆಯಲ್ಲಿ ಆನ್‌ಲೈನ್ ಕೋರ್ಸ್

ಆ.18ರಂದು ಉದ್ಘಾಟನೆ; ಅಂಗಣದಲ್ಲಿ ಹುಲಿವೇಷ ಕುಣಿತ

ವಾರ್ತಾಭಾರತಿವಾರ್ತಾಭಾರತಿ17 Aug 2022 7:27 PM IST
share
ತುಳುನಾಡಿನ ಸಂಸ್ಕೃತಿ ಅಧ್ಯಯನ: ಮಾಹೆಯಲ್ಲಿ ಆನ್‌ಲೈನ್ ಕೋರ್ಸ್

ಉಡುಪಿ, ಆ.17: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ)ನ ಸೆಂಟರ್ ಫಾರ್ ಇಂಡರ್‌ಕಲ್ಚರಲ್ ಸ್ಟಡೀಸ್ ಆ್ಯಂಡ್ ಡಯಲಾಗ್ (ಸಿಎಸ್‌ಐಡಿ) ಘಟಕದ ವತಿಯಿಂದ ‘ಡಿಸರ್ನಿಂಗ್ ಇಂಡಿಯ: ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು’ ಎಂಬ ಆನ್‌ಲೈನ್ ಕೋರ್ಸ್ ಆರಂಭಿ ಸುತಿದ್ದು, ಇದರ ಉದ್ಘಾಟನೆ ಆ.18ರ ಗುರುವಾರ ಸಂಜೆ 4.30ಕ್ಕೆ ಮಣಿಪಾಲ ಮಾಹೆಯ ಮುಖ್ಯ ಕಚೇರಿ ಅಂಗಣದಲ್ಲಿ ನಡೆಯಲಿದೆ.

ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಬಳಗದ ಸಂಸ್ಥೆಗಳ (ಎಂಇಎಂಜಿ) ಅಧ್ಯಕ್ಷ ಡಾ.ರಂಜನ್ ಪೈ ಅವರು ಮಾಹೆಯ ಈ ಹೊಸ ಆನ್‌ಲೈನ್ ಕೋರ್ಸ್‌ನ್ನು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಕುಲಪತಿ ಲೆ.ಜ.ಡಾ.ಎಂ.ಡಿ. ವೆಂಕಟೇಶ್, ರಿಜಿಸ್ಟ್ರಾರ್ ಡಾ.ನಾರಾಯಣ ಸಭಾಹಿತ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಉಡುಪಿ ಜಾನಪದ ಸಂಸ್ಕೃತಿ ಹಾಗೂ ಜನಪದ ಬದುಕಿನ ಸಂಭ್ರಮವನ್ನು ಪ್ರತಿನಿಧಿಸುವ ಕಲೆಯಾಗಿರುವ ‘ಹುಲಿವೇಷ’ ಕುಣಿತವನ್ನು ಉಡುಪಿಯ ಪ್ರಸಿದ್ಧ ಹುಲಿವೇಷ ತಂಡವಾಗಿರುವ ಅಶೋಕ್ ಕಾಡುಬೆಟ್ಟು ಬಳಗ ಪ್ರಸ್ತುತ ಪಡಿಸಲಿದೆ ಎಂದು ಘಟಕದ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸಂಸ್ಕೃತಿ ಅಧ್ಯಯನ: ಸ್ಥಳೀಯ ಸಂಸ್ಕೃತಿಯ ಮೂಲಕ ಸಮಗ್ರ ಭಾರತೀಯ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳುವುದು ಈ ಅಭ್ಯಾಸ ಕ್ರಮದ ಆಶಯವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಮಣಿಪಾಲ ತುಳುಸಂಸ್ಕೃತಿ ಹಾಗೂ ಪರಿಸರದ ನಡುವೆ ಇರುವ ಕೇಂದ್ರವಾಗಿರುವುದರಿಂದ  ಸ್ಥಳೀಯ ಕಲೆ ಹಾಗೂ ಸಂಸ್ಕೃತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ತುಳುನಾಡಿನ ಜನಪದವನ್ನು ಅರ್ಥಮಾಡಿಕೊಳ್ಳುವ ಮೂಲಕ ಇಡೀ ಭಾರತೀಯ ಸಂಸ್ಕೃತಿಯನ್ನು ಅರಿತುಕೊಳ್ಳುವ ಪ್ರಯತ್ನವಾಗಿ ಈ ಆನ್‌ಲೈನ್ ಕೋರ್ಸ್‌ನ್ನು ಪ್ರಾರಂಭಿಸಲಾಗುತ್ತಿದೆ.

ಸಮಕಾಲೀನ ಸಂದರ್ಭದಲ್ಲಿ ತುಳು ಜನಪದರ ಜೀವನದ ಅವಿಭಾಜ್ಯ ಅಂಗಗಳಿಂತಿರುವ ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಮತ್ತು ಕಂಬಳ ಪ್ರಕಾರಗಳನ್ನು ಈ ಆನ್‌ಲೈನ್ ಕೋರ್ಸ್‌ನ ಮೊದಲ ಹಂತದಲ್ಲಿ ಅಧ್ಯಯನಕ್ಕೆ ಪರಿಗಣಿಸಲಾಗುತ್ತದೆ.

ಕಲೆಗಳ ಆರಾಧನಾ ಹಾಗೂ ಮನೋರಂಜನಾತ್ಮಕ ಅಶಯಗಳ ನಡುವಿನ ಸಂಬಂಧಗಳನ್ನು ಶೈಕ್ಷಣಿಕ ನೆಲೆಯಲ್ಲಿ ವಿಶ್ಲೇಷಿಸುವ ಆನ್‌ಲೈನ್ ಕೋರ್ಸ್‌ನಲ್ಲಿ ಆಕರ್ಷಕ ವೀಡಿಯೋ ಸಾಕ್ಷ್ಯಚಿತ್ರಗಳನ್ನು ಪ್ರಸ್ತುತ ಪಡಿಸಲಾಗುತ್ತದೆ. ವಿವಿಧ ಪ್ರಕಾರ ಕಲೆಗಳ ಹಿರಿಯ ಕಲಾವಿದರ ಅನುಭವಗಳ ದಾಖಲೆಗಳಿವೆ. ವಿಷಯ ತಜ್ಞರ ಉಪನ್ಯಾಸಗಳ ಸಂಗ್ರಹವಿದೆ.

ಶ್ರೀಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಉಡುಪಿಯ ಆಸುಪಾಸಿನಲ್ಲಿ ಸಾಮಾನ್ಯವಾಗಿರುವ ಹುಲಿವೇಷ ಕುಣಿತದ ಪ್ರದರ್ಶನವನ್ನು ಇಂದು ವಿಶ್ವವಿಖ್ಯಾತ ಶೈಕ್ಷಣಿಕ ಕೇಂದ್ರವಾಗಿರುವ ಮಣಿಪಾಲದಲ್ಲಿ ನಾಳೆ ಆಯೋಜಿಸಲಾಗಿದೆ.
‘ಡಿಸರ್ನಿಂಗ್ ಇಂಡಿಯ: ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು’ ಆನ್‌ಲೈನ್ ಕೋರ್ಸ್‌ನಲ್ಲಿ ಭಾಗವಹಿಸಲಿಚ್ಛಿಸು ವವರು ಈ ಕೆಳಗಿನ ವಿಳಾಸವನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Dr Praveen Shetty,  Coordinator

Centre for Intercultural Studies and Dialogue

Manipal Academy of Higher Education (MAHE)

Manipal 576104

Phone: +91 9481578358

share
ವಾರ್ತಾಭಾರತಿ
ವಾರ್ತಾಭಾರತಿ
Next Story
X