Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹರೇಕಳ: ಸ್ವಾತಂತ್ರ್ಯ ಸಾಕ್ಷಚಿತ್ರಗಳ...

ಹರೇಕಳ: ಸ್ವಾತಂತ್ರ್ಯ ಸಾಕ್ಷಚಿತ್ರಗಳ ಪ್ರದರ್ಶ‌ನ

ವಾರ್ತಾಭಾರತಿವಾರ್ತಾಭಾರತಿ17 Aug 2022 11:47 PM IST
share
ಹರೇಕಳ: ಸ್ವಾತಂತ್ರ್ಯ ಸಾಕ್ಷಚಿತ್ರಗಳ ಪ್ರದರ್ಶ‌ನ

ಕೊಣಾಜೆ: ಹರೇಕಳ ನ್ಯೂಪಡ್ಪುವಿನ  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ  ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ - ಕರ್ನಾಟಕ ಸರ್ಕಾರದ ಶಿಕ್ಷಣ ಸುಧಾರಣೆಗಳ ಕಾರ್ಯಕ್ರಮದ  ಅಡಿಯಲ್ಲಿ ಭಾರತ ಸ್ವತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಡಾ. ಪ್ರಶಾಂತ ನಾಯ್ಕ ಅವರ ಸಂಗ್ರಹದ  ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಘಟನೆಗಳ ಸಾಕ್ಷ್ಯಚಿತ್ರಗಳ  ಪ್ರದರ್ಶನವು ನಡೆಯಿತು.

13 ಏಪ್ರಿಲ್ 1919 ರ ಜಲಿಯನ್ ವಾಲಾ ಬಾಗ್  ಹತ್ಯಾಕಾಂಡ;  ಗೋಪಾಲಕೃಷ್ಣ ಗೋಖಲೆ ಅವರು ದಕ್ಷಿಣ ಆಫ್ರಿಕಾ, ಡರ್ಬನ್, 1912ರಭೇಟಿಯ ಸಮಯದಲ್ಲಿ ಗಾಂಧೀಜಿಯವರೊಂದಿಗಿನ ಸಂವಾದ;  1886 ರಲ್ಲಿ ಮೊದಲ ಭಾರತೀಯ ಕ್ರಿಕೆಟ್ ತಂಡದ ಪ್ರವಾಸ; 1893 ರಲ್ಲಿ ಚಿಕಾಗೋದಲ್ಲಿ ನಡೆದ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರ ಉಪನ್ಯಾಸ; 1913 ರಲ್ಲಿ ರವೀಂದ್ರನಾಥ ಠಾಗೋರ್ ಸಾಹಿತ್ಯ ಕ್ಷೇತ್ರದಲ್ಲಿ ನೊಬೆಲ್ ಪಾರಿತೋಷಕ  ಪಡೆದ ಕ್ಷಣ; 1915-1916 ರ ಅವಧಿಯ ಅಖಿಲ ಭಾರತ ಹೋಮ್ ರೂಲ್ ಲೀಗ್ ಚಳುವಳಿ ದೃಶ್ಯ; ಮಹಾತ್ಮ ಗಾಂಧೀಜಿ ಅವರು 1920 ರ ಆಗಸ್ಟ್ 19 ರಂದು ಮೌಲಾನಾ ಶೌಕತ್ ಅಲಿ ಅವರೊಂದಿಗೆ ಮಂಗಳೂರಿಗೆ ಭೇಟಿ ನೀಡಿದ ಕ್ಷಣ ಮತ್ತು   ಕರ್ನಾಡ್ ಸದಾಶಿವರಾವ್   ಸಂವಾದ;  1930 ರಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ; 9 ಜನವರಿ 1931 ರಂದು ನಡೆದ  ದ್ವಿತೀಯ ದುಂಡು ಮೇಜಿನ ಸಮ್ಮೇಳನ;  1940 ರ ಸಂದರ್ಭದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಆಜಾದ್ ಹಿಂದ್ ಫೌಜ್ ಸೈನ್ಯವನ್ನು ಪರಿಶೀಲಿಸುತ್ತಿರುವುದು; 8 ಆಗಸ್ಟ್1942ರಲ್ಲಿ ನಡೆದ  ಕ್ವಿಟ್ ಇಂಡಿಯಾ ಚಳುವಳಿ;   9 ಡಿಸೆಂಬರ್ 1946: ಭಾರತದ ಸಂವಿಧಾನ ಸಭೆಯ ಮೊದಲ ಅಧಿವೇಶನ; ಆಗಸ್ಟ್ 15, 1947 ರಂದು ಮೊದಲ ಸ್ವಾತಂತ್ರ್ಯ ದಿನದಂದು ಜವಾಹರಲಾಲ್ ನೆಹರು ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿರುವ ಕ್ಷಣ; ಫೆಬ್ರವರಿ 1, 1948: ಮಹಾತ್ಮ ಗಾಂಧಿ ಕೊನೆಯ ಪ್ರಯಾಣ; 17 ಡಿಸೆಂಬರ್ 1946 ರಂದು ಡಾ. ಬಿ. ಆರ್. ಅಂಬೇಡ್ಕರ್ ಅವರು   ಸಂವಿಧಾನ ಸಭೆಯಲ್ಲಿ ಮಂಡಿಸಿದ ಭಾಷಣ; ಜನವರಿ 26,1950 ರಂದು ನವದೆಹಲಿಯ ರಾಜ್‌ಪಾತ್‌ನಲ್ಲಿ ನಡೆದ ಮೊದಲ ಗಣರಾಜ್ಯೋತ್ಸವದ ಮೆರವಣಿಗೆ;  ಮಹಾತ್ಮ ಗಾಂಧಿಯವರ ಸಂದರ್ಶನ   ಇಂತಹ ಹಲವಾರು ಅವಿಸ್ಮರಣೀಯ ಘಟನೆಗಳ ಸುಮಾರು ನೂರು ಛಾಯಾಚಿತ್ರಗಳು, ಸ್ವಾತಂತ್ರ್ಯ ಹೋರಾಟಗಾರರ ಮತ್ತು ಭಾರತದ ಮಹಾನ್ ದಾರ್ಶನಿಕರ  ಸಹಿಗಳೊಂದಿಗೆ ಅವರ ನುಡಿಮುತ್ತುಗಳು ಮುಂತಾದ  ವಿಡಿಯೋ ದೃಶ್ಯಾವಳಿಗಳನ್ನು ಪ್ರಸ್ತುತಪಡಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ   ಲಕ್ಷ್ಮಣ ಕೆ. ವಿ.,  ಹರೇಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಬದ್ರುದ್ದೀನ್, ದತ್ತು ಸ್ವೀಕರಿಸದ ಶಾಲೆಯ ನೋಡಲ್ ಅಧಿಕಾರಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ . ಗೋವಿಂದರಾಜು ಬಿ. ಎಂ., ಶಾಲೆಯ  ಎಸ್. ಡಿ. ಎಂ. ಸಿ. ಪದಾಧಿಕಾರಿಗಳು, ಸದಸ್ಯರು, ಹಾಗೂ ಗ್ರಾಮದ ಇತರ ನಾಗರೀಕರು,  ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X