Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೆಲಂಗಾಣ ಸಿಎಂ ನಾಳೆ ಅರ್ಧ ರಾಜ್ಯವನ್ನೇ...

ತೆಲಂಗಾಣ ಸಿಎಂ ನಾಳೆ ಅರ್ಧ ರಾಜ್ಯವನ್ನೇ ಕೇಳುತ್ತಾರೆ, ಆಗಲೂ ಇದೇ ಮೌನವೇ?: ಸಿಎಂ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Aug 2022 5:45 PM IST
share
ತೆಲಂಗಾಣ ಸಿಎಂ ನಾಳೆ ಅರ್ಧ ರಾಜ್ಯವನ್ನೇ ಕೇಳುತ್ತಾರೆ, ಆಗಲೂ ಇದೇ ಮೌನವೇ?: ಸಿಎಂ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ

ಬೆಂಗಳೂರು, ಆ. 18: ‘ಕನ್ನಡಿಗರು ಮತ್ತು ತೆಲುಗು ಭಾಷಿಕರ ನಡುವೆ ಅಣ್ಣ ತಮ್ಮಂದಿರ ಸೌಹಾರ್ದತೆಯಿದೆ. ರಾಯಚೂರು ವಿಚಾರವಾಗಿ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ಈ ಸಂಬಂಧಕ್ಕೆ ಹುಳಿ ಹಿಂಡುವ ಯತ್ನ. ಈಗಾಗಲೇ ಅಖಂಡ ಆಂಧ್ರ ಇಬ್ಭಾಗ ಮಾಡಿರುವ ಕೆಸಿಆರ್ ಈಗ ಕರ್ನಾಟಕ ಒಡೆಯುವ ಯತ್ನ ಮಾಡುತ್ತಿದ್ದಾರೆ. ಆದರೆ, ಕೆ.ಚಂದ್ರಶೇಖರ್ ರಾವ್ ಯತ್ನ ಕರ್ನಾಟಕದಲ್ಲಿ ನಡೆಯುವುದಿಲ್ಲ. ಇದು ರಾಜ್ಯದ ಅಸ್ಮಿತೆಯ ಪ್ರಶ್ನೆ' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಯಚೂರು ತೆಲಂಗಾಣಕ್ಕೆ ಸೇರಬೇಕು ಎಂಬರ್ಥದಲ್ಲಿ ಅಲ್ಲಿನ ಸಿಎಂ ಕೆಸಿಆರ್ ಹೇಳಿದ್ದಾರೆ. ಇದು ಉದ್ಧಟತನದ ಹೇಳಿಕೆ. ಅವರು ಕೇಳಿದ ತಕ್ಷಣ ಕೊಡಲು ರಾಯಚೂರು ಅವರ ಪಿತ್ರಾರ್ಜಿತ ಆಸ್ತಿಯಲ್ಲ. ಅದು ಕರ್ನಾಟಕದ ಅವಿಭಾಜ್ಯ ಅಂಗ. ತೆಲಂಗಾಣ ಸಿಎಂ ಆಡಳಿತದಲ್ಲಿ ತೆಲಂಗಾಣ ಹಾಳು ಕೊಂಪೆಯಾಗಿದೆ. ಮೊದಲು ತೆಲಂಗಾಣ ಉದ್ಧಾರ ಮಾಡಲಿ. ಆಮೇಲೆ ನೆರೆ ರಾಜ್ಯದ ಮಾತು' ಎಂದು ಸಲಹೆ ನೀಡಿದ್ದಾರೆ.

‘ನೆರೆ ರಾಜ್ಯದ ಮುಖ್ಯಮಂತ್ರಿಯೊಬ್ಬರು ರಾಯಚೂರು ವಿಚಾರವಾಗಿ ತಗಾದೆ ತೆಗೆದಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೆಲ-ಜಲ, ನಾಡು-ನುಡಿಯ ವಿಚಾರದಲ್ಲಿ ಈ ಸರಕಾರಕ್ಕೆ ಬದ್ಧತೆ, ಕಾಳಜಿ ಇಲ್ಲವೆ? ಇಂದು ರಾಯಚೂರು ಕೇಳಿದ ತೆಲಂಗಾಣ ಮುಖ್ಯಮಂತ್ರಿ, ನಾಳೆ ಅರ್ಧ ರಾಜ್ಯವನ್ನೇ ಕೇಳುತ್ತಾರೆ. ಆಗಲೂ ಇದೇ ಮೌನವೇ?' ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

3
ಕನ್ನಡಿಗರು ಮತ್ತು ತೆಲುಗು ಭಾಷಿಕರ ನಡುವೆ ಅಣ್ಣ ತಮ್ಮಂದಿರ ಸೌರ್ಹಾದತೆಯಿದೆ.
ರಾಯಚೂರು ವಿಚಾರವಾಗಿ ತೆಲಂಗಾಣ ಸಿಎಂ ಹೇಳಿಕೆ ಈ ಸಂಬಂಧಕ್ಕೆ ಹುಳಿ ಹಿಂಡುವ ಯತ್ನ.
ಈಗಾಗಲೇ ಅಖಂಡ ಆಂಧ್ರ ಇಬ್ಭಾಗ ಮಾಡಿರುವ KCR ಈಗ ಕರ್ನಾಟಕ ಒಡೆಯುವ ಯತ್ನ ಮಾಡುತ್ತಿದ್ದಾರೆ.
ಆದರೆ KCR ಯತ್ನ ಕರ್ನಾಟಕದಲ್ಲಿ ನಡೆಯುವುದಿಲ್ಲ.
ಇದು ರಾಜ್ಯದ ಅಸ್ಮಿತೆಯ ಪ್ರಶ್ನೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X