Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: 250 ರೂ.ಶಾಲಾ ಶುಲ್ಕ...

ಉತ್ತರಪ್ರದೇಶ: 250 ರೂ.ಶಾಲಾ ಶುಲ್ಕ ವಿಚಾರಕ್ಕೆ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

ವಾರ್ತಾಭಾರತಿವಾರ್ತಾಭಾರತಿ19 Aug 2022 4:12 PM IST
share
ಉತ್ತರಪ್ರದೇಶ: 250 ರೂ.ಶಾಲಾ ಶುಲ್ಕ ವಿಚಾರಕ್ಕೆ ದಲಿತ ಬಾಲಕನನ್ನು ಹೊಡೆದು ಕೊಂದ ಶಿಕ್ಷಕ

ಹೊಸದಿಲ್ಲಿ:ರಾಜಸ್ಥಾನದ ಜಾಲೋರ್ ಮಾದರಿಯ ಮತ್ತೊಂದು ಭಯಾನಕ ಘಟನೆ ಉತ್ತರಪ್ರದೇಶದ ಶ್ರಾವಸ್ತಿಯಲ್ಲಿ ನಡೆದಿದೆ. 3ನೇ ತರಗತಿಯಲ್ಲಿ ಓದುತ್ತಿದ್ದ ದಲಿತ ವಿದ್ಯಾರ್ಥಿಯನ್ನು 250 ರೂ. ಶಾಲಾ ಶುಲ್ಕದ ವಿಚಾರದಲ್ಲಿ ಮೇಲ್ಜಾತಿಗೆ ಸೇರಿದ ಶಿಕ್ಷಕ ನಿರ್ದಯವಾಗಿ ಥಳಿಸಿದ್ದಾನೆ. 

ಶಾಲಾ ಶುಲ್ಕದ ವಿಚಾರದಲ್ಲಿ  ಕಳೆದ ವಾರ ತನ್ನ ಶಾಲಾ ಶಿಕ್ಷಕರಿಂದ ತೀವ್ರವಾಗಿ ಥಳಿತಕ್ಕೊಳಗಾದ  13 ವರ್ಷದ ದಲಿತ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಉತ್ತರ ಪ್ರದೇಶದ ಬಹ್ರೈಚ್‌ನ ಆಸ್ಪತ್ರೆಯಲ್ಲಿ ಬುಧವಾರ ಸಾವನ್ನಪ್ಪಿದ್ದಾನೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. 

"ಸಿರ್ಸಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಹಳ್ಳಿಯ ಸಮೀಪವಿರುವ ಶಾಲೆಗೆ ಹೋಗಿದ್ದ 3 ನೇ ತರಗತಿಯ 13 ವರ್ಷದ ವಿದ್ಯಾರ್ಥಿ ಆಗಸ್ಟ್ 17 ರಂದು ಬಹ್ರೈಚ್‌ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಬಾಲಕನಿಗೆ ಮೇಲ್ಜಾತಿಗೆ ಸೇರಿರುವ  ಶಾಲಾ ಶಿಕ್ಷಕರೊಬ್ಬರು ಥಳಿಸಿದ್ದಾರೆ ಎಂದು ಬಾಲಕನ ಚಿಕ್ಕಪ್ಪ ನೀಡಿರುವ  ದೂರಿನಲ್ಲಿ ತಿಳಿಸಿದ್ದಾರೆ. ಆಗಸ್ಟ್ 8ರಂದು  ಪ್ರಕರಣ ದಾಖಲಿಸಲಾಗಿದೆ ಹಾಗೂ  ತನಿಖೆ ನಡೆಯುತ್ತಿದೆ ”ಎಂದು ಶ್ರವಸ್ತಿ ಎಸ್ಪಿ ಅರವಿಂದ್ ಕೆ. ಮೌರ್ಯ ಹೇಳಿಕೆ ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

 “ತಿಂಗಳಿಗೆ 250 ರೂ. ಶಾಲಾ ಶುಲ್ಕದ ಕಾರಣಕ್ಕಾಗಿ ನನ್ನ ಸಹೋದರನನ್ನು ಶಿಕ್ಷಕರು ಹೊಡೆದಿದ್ದಾರೆ.  ನಾನು ಅದನ್ನು ಆನ್‌ಲೈನ್‌ನಲ್ಲಿ ನೀಡಿದ್ದೆ.  ಆದರೆ ಶಿಕ್ಷಕರಿಗೆ ಅದು ತಿಳಿದಿರಲಿಲ್ಲ ಮತ್ತು ನನ್ನ ಸಹೋದರನನ್ನು ಅಮಾನುಷವಾಗಿ ಥಳಿಸಲಾಯಿತು ... ಅವನ ಕೈ ಮುರಿತವಾಗಿದೆ ಹಾಗೂ  ಆಂತರಿಕವಾಗಿ  ರಕ್ತಸ್ರಾವವಾಗಿದೆ ... ಶಿಕ್ಷಕ ನನ್ನ ಸಹೋದರನನ್ನು  ಕೊಂದರು ”ಎಂದು ಮೃತನ ಸಹೋದರ ರಾಜೇಶ್ ವಿಶ್ವಕರ್ಮ ಹೇಳಿದರು.

 ಈ ಘಟನೆಯು ರಾಜಸ್ಥಾನದಲ್ಲಿ ಒಂಬತ್ತು ವರ್ಷದ ದಲಿತ ಬಾಲಕನ ಸಾವಿನ ಸುದ್ದಿ ಮಾಸುವ ಮೊದಲ ನಡೆದಿದೆ. ರಾಜಸ್ಥಾನದ  ಜಲೋರ್ ಜಿಲ್ಲೆಯಲ್ಲಿ ಪಾತ್ರೆಯಿಂದ ನೀರು ಕುಡಿದಿದ್ದಕ್ಕಾಗಿ ಶಿಕ್ಷಕರಿಂದ ದಲಿತ ಬಾಲಕ ಥಳಿಲಸ್ಪಟ್ಟಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X