Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅನಾರೋಗ್ಯ ಪೀಡಿತರಿಗಾಗಿ ಮಿಡಿಯುವ ರವಿ...

ಅನಾರೋಗ್ಯ ಪೀಡಿತರಿಗಾಗಿ ಮಿಡಿಯುವ ರವಿ ಕಟಪಾಡಿ; ಡೆಮೊನ್ ವೇಷ ಧರಿಸಿ ಹಣ ಸಂಗ್ರಹಿಸಿ ದಾನ

ವಾರ್ತಾಭಾರತಿವಾರ್ತಾಭಾರತಿ19 Aug 2022 11:00 PM IST
share
ಅನಾರೋಗ್ಯ ಪೀಡಿತರಿಗಾಗಿ ಮಿಡಿಯುವ ರವಿ ಕಟಪಾಡಿ; ಡೆಮೊನ್ ವೇಷ ಧರಿಸಿ ಹಣ ಸಂಗ್ರಹಿಸಿ ದಾನ

ಕಾಪು : ತನ್ನ ಬಡತನದ ಮಧ್ಯೆ ಇನ್ನೊಬ್ಬರ ನೋವಿಗೆ ಮಿಡಿಯುವ ರವಿ ಕಟಪಾಡಿ ಈ ಭಾರಿ ವಿಭಿನ್ನ ರೀತಿಯ ಹಾಲಿವುಡ್ ಚಿತ್ರದ ಡೆಮೊನ್ ವೇಷ ಧರಿಸಿದ್ದಾರೆ

ವೇಷ ಧರಿಸಿ ಸಂಗ್ರಹವಾದ ಹಣ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆ ನೀಡುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ರವಿ ಕಟಪಾಡಿ ಈ ಭಾರಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿಶಿಷ್ಟ ರೀತಿಯ ವೇಷ ಧರಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಟಪಾಡಿ ಪೇಟೆಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ಮತ್ತು ಕೊರಗಜ್ಜ ಸನ್ನಿಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಕೋಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಿಂದ ಚಾಲನೆ ನೀಡಲಾಯಿತು.

ಹೈದರಬಾದ್, ಮಲ್ಪೆ ಸಹಿತ ವಿವಿಧ ಕಡೆಗಳ ಕಲಾವಿದರು ಸೇರಿ ಕಳೆದ ಮೂರು ತಿಂಗಳಿನಿಂದ ಈ ಕೆಲಸದಲ್ಲಿ ತೊಡಗಿಸಿ ಡೆಮೋನ್ ವೇಷಕ್ಕಾಗಿ ಸಿದ್ಧತೆ ನಡೆಸಿದ್ದಾರೆ. ಅಮೆರಿಕಾದಿಂದ ತರಿಸಿದ ವಿವಿಧ ರೀತಿಯ ಸಲಕರಣೆಗಳನ್ನು ಬಳಸಿಕೊಂಡು ವೇಷ ಸಿದ್ಧ ಪಡಿಸಲಾಗಿದೆ. ಇದಕ್ಕಾಗಿ  ರವಿ ಕಟಪಾಡಿ ಮಾತನಾಡಿ, ಕಳೆದ ಏಳು ವರ್ಷಗಳಿಂದ ವೇಷ ಧರಿಸಿ ಒಟ್ಟು 89.75ಲಕ್ಷ ರೂ. ಹಣವನ್ನು ಸಾರ್ವಜನಿಕರಿಂದ ಸಂಗ್ರಹಿಸಿದ್ದು, ಈ ಹಣವನ್ನು ಈವರೆಗೆ ಒಟ್ಟು 66 ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲಾಗಿದೆ. ಈ ಬಾರಿ 10ಲಕ್ಷ ರೂ. ಹಣ ಸಂಗ್ರಹಿಸುವ ಮೂಲಕ ಒಟ್ಟು ಒಂದು ಕೋಟಿ ರೂ. ಗುರಿ ತಲುಪುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಏಳು ವರ್ಷಗಳ ಹಿಂದೆ ಅನಾರೋಗ್ಯ ಪೀಡಿತರಾದ ಬಡ ಮಗುವಿನ ಕರುಣಾಜನಕ ಸ್ಥಿತಿಯನ್ನು ನೋಡಿ ಈ ಮಗುವಿಗೆ ಏನಾದರೂ ಸಹಾಯ ಮಾಡಬೇಕು ಎನ್ನುವ ನಿಟ್ಟಿನಲ್ಲಿ ವೇಷವನ್ನು ಧರಿಸಿ ಹಣ ಸಂಗ್ರಹಿಸಿದೆ. ಬಡವರಿಗೆ ಸಹಾಯ ಮಾಡಬೇಕು ತಂದೆಯವರ ಮಾತಿನಂತೆ ಈ ಕಾರ್ಯಕ್ಕೆ ಇಳಿದಿದ್ದೇನೆ ಎನ್ನುತ್ತಾರೆ ರವಿ ಕಟಪಾಡಿ.

ಹೈದರಬಾದ್, ಮಂಗಳೂರು, ಮಡಿಕೇರಿ, ಕಟಪಾಡಿಯ ಒಟ್ಟು ಏಳು ಮಂದಿ ಕಲಾವಿದರು ವೇಷಕ್ಕಾಗಿ ಕಳೆದ ಒಂದು ತಿಂಗಳುಗಳಿಂದ ಸಿದ್ಧತೆ ನಡೆಸಿದ್ದಾರೆ.  ವೇಷ ಧರಿಸಿ ಉಡುಪಿ, ಮಲ್ಪೆ, ಕಟಪಾಡಿ, ಉದ್ಯಾವರಗಳಿಗೆ ತೆರಳಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಕಳೆದ 8ವರ್ಷದಿಂದ ತಂಡದ ಮಾರ್ಗದರ್ಶಕ ಮಹೇಶ್ ಶೆಣೈ ಮಾತನಾಡಿ, ರವಿ ಕಟಪಾಡಿಯವರೊಂದಿಗೆ 2013 ರಿಂದ ನಾನು ಅವರೊಂದಿಗಿದ್ದೇನೆ. ಈ ತನಕ 90 ಲಕ್ಷವನ್ನು ಬಡ ಮಕ್ಕಳ ಚಿಕೆತ್ಸೆಗಾಗಿ ನೀಡಿದ್ದರೆ. ಈ ಬಾರಿ 10 ಲಕ್ಷ ರೂ ಜಮೆ ಮಾಡಿ, 1 ಕೋಟಿ ರುಪಾಯಿಗೆ ಮುಟ್ಟುವ ಭರವಸೆ ಇದೆ ಎಂದರು.

ರವಿ ಕಟಪಾಡಿಯವರ ವೇಷದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಸ್ಮಾರ್ಟ್ ಆರ್ಟ್ ಸಂಸ್ಥೆಯ ಮುಖ್ಯಸ್ಥ ಆಕ್ಷಯ್ ಮಾತನಾಡಿ ಇದಕ್ಕಾಗಿ ನಾವು ಎರಡು ತಿಂಗಳಿನಿಂದ ಪ್ರಯತ್ನ ಪಟ್ಟಿದ್ದೇವೆ. ದೇಹದ ಚರ್ಮಕ್ಕೆ ಹಾನಿಕಾರಕವಲ್ಲದ ವಸ್ತುಗಳನ್ನು ಬಳಕೆ ಮಾಡಿದ್ದೇವೆ. ಸಿಲಿಕಾನ್‍ನಂತಹ ವಸ್ತುಗಳನ್ನು ಉಪಯೋಗಿಸಿದ್ದೇವೆ. ಇದಕ್ಕೆ ವೇಷಕ್ಕೆ ಸುಮಾರು 1.5 ಲಕ್ಷ ರೂ. ಖರ್ಚಾಗಿದೆ. ಬಾಹುಬಳಿ ಚಿತ್ರದ ಪ್ರಮುಖ ಕಲಾವಿದರಾದ ಹೈದರಬಾದ್‍ನ ಅವಿನಾಶ್ ಅವರು ಈ ವೇಷದ ಪ್ರಮುಖ ಮೋಲ್ಡ್ ಸಿದ್ಧತೆ ನಡೆಸಿದ್ದಾರೆ. ಹರೀಶ್ ವೇಷಕ್ಕೆ ಬೇಕಾದ  ಬಣ್ಣವನ್ನು ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X