Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ರದ್ದುಪಡಿಸಲು ರಾಷ್ಟ್ರಪತಿ ಮುರ್ಮುಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ20 Aug 2022 11:58 PM IST
share
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಯನ್ನು ರದ್ದುಪಡಿಸಲು ರಾಷ್ಟ್ರಪತಿ ಮುರ್ಮುಗೆ ಪತ್ರ

ಅಹ್ಮದಾಬಾದ್, ಆ.20:  2002ರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿದ್ದ 11 ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸುವ ‘ನಾಚಿಕೆಗೇಡಿನ’ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಹಾಗೂ ಗುಜರಾತ್ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಗುಜರಾತ್‌ನ ಮೂವರು ಕಾಂಗ್ರೆಸ್ ಶಾಸಕರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ.

ಗಿಯಾಸುದ್ದೀನ್ ಶೇಖ್, ಇಮ್ರಾನ್ ಖೇಡ್‌ವಾಲಾ ಹಾಗೂ ಜಾವೇದ್ ಪಿರ್ಝಾದಾ ಅವರು ರಾಷ್ಟ್ರಪತಿಗೆ ಪತ್ರ ಬರೆದ ಮೂವರು ಕಾಂಗ್ರೆಸ್ ಶಾಸಕರು.  ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಿ ಗುಜರಾತ್ ಸರಕಾರ ಹೊರಡಿಸಿರುವ ಆದೇಶವು ನಾಚಿಕೆಗೇಡಿನದ್ದಾಗಿದೆ ಹಾಗೂ  ಸಂವೇದನಾರಹಿತವಾಗಿದೆ ಮತ್ತು ನ್ಯಾಯವನ್ನು ಪಡೆಯಲು ಹೋರಾಡುತ್ತಿರುವವರನ್ನು ನಿರಾಶೆಗೊಳಿಸಿದೆ ಎಂದು ಈ ಮೂವರು ಶಾಸಕರು ಪತ್ರದಲ್ಲಿ ಬಣ್ಣಿಸಿದ್ದಾರೆ.
‘‘ಜೀವಾವಧಿ ಶಿಕ್ಷೆಯನ್ನು ಎದುರಿಸುತ್ತಿರುವ ಅಪರಾಧಿಗಳನ್ನು  ಕ್ಷಮಾದಾನದ ನೀತಿಯಡಿ ಬಿಡುಗಡೆಗೊಳಿಸಬಾರದೆಂಬ ಸ್ಪಷ್ಟವಾದ ಮಾರ್ಗಸೂಚಿಯಿದ್ದರೂ, ಗುಜರಾತ್‌ನ ಬಿಜೆಪಿ ಸರಕಾರವು ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡುವ ಮೂಲಕ ತನ್ನ ಸಂವೇದನಾಹೀನತೆಯನ್ನು ಪ್ರದರ್ಶಿಸಿದೆ ’’ ಎಂದು ಪತ್ರದಲ್ಲಿ ತಹೇಳಲಾಗಿದೆ.
ರಾಷ್ಟ್ರಪತಿಯವರು ಮಹಿಳೆಯಾಗಿರುವುದರಿಂದ, ಸ್ತ್ರೀಯೊಬ್ಬರ ನೋವನ್ನು ಅವರು ಅತ್ಯಂತ ಚೆನ್ನಾಗಿ ಅರಿತುಕೊಳ್ಳಬಲ್ಲರು ಎಂದು ಪತ್ರದಲ್ಲಿ ವಿಶ್ವಾಸ  ವ್ಯಕ್ತಪಡಿಸಲಾಗಿದೆ.

ಬಿಲ್ಕಿಸ್ ಬಾನು ಪ್ರಕರಣದ  ಅಪರಾಧಿಗಳಿಗೆ ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಮೂರು ವರ್ಷದ ಪುತ್ರಿ ಸೇರಿದಂತೆ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದುದಕ್ಕಾಗಿ ಅತ್ಯಂತ ಕಠಿಣವಾದ ಶಿಕ್ಷೆಯನ್ನು ನೀಡಬೇಕಾಗಿತ್ತು. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಬಿಜೆಪಿ ಸರಕಾರವು ಇಂತಹ ಹೀನ ಕೃತ್ಯವನ್ನು ಎಸಗಿದವರಿಗೆ ಕ್ಷಮಾದಾ ನೀಡಿದೆ ಎಂದು ಪತ್ರ ಹೇಳಿದೆ.

ರಾಷ್ಟ್ರಪತಿಯವರು ತಕ್ಷಣವೇ ಈ ವಿಚಾರವಾಗಿ ಮಧ್ಯಪ್ರವೇಶಿಸಿ, ಕ್ರಿಮಿನಲ್‌ಗಳಿಗೆ ಕ್ಷಮಾದಾನ ನೀಡುವ ನಾಚಿಕೆಗೇಡಿನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಹಾಗೂ ಗುಜರಾತ್ ಸರಕಾರಕ್ಕೆ ನಿರ್ದೇಶನ ನೀಡಬೇಕು’’ ಎಂದು ಮೂವರು ಶಾಸಕರು ಕೋರಿದ್ದಾರೆ.
ಅತ್ಯಂತ ಆಘಾತಕಾರಿಯೆಂದರೆ  ತೀವ್ರವಾದಿ ಸಿದ್ಧಾಂತಗಳನ್ನು ಹೊಂದಿರುವ ಜನರು ಇಂತಹ ಕ್ರಿಮಿನಲ್‌ಗಳನ್ನು ಬಿಡುಗಡೆಯನ್ನು ಸಂಭ್ರಮಿಸುತ್ತಿದ್ದಾರೆ ಹಾಗೂ ಅವರನ್ನು ಸನ್ಮಾನಿಸುತ್ತಿರುವುದಾಗಿದೆ. ಇದೊಂದು ಅತ್ಯಂತ ಅಮಾನವೀಯವಾದ ಕೃತ್ಯವಾಗಿದೆ. ಇದೊಂದು ಅಪಾಯಕಾರಿ ಸಂಪ್ರದಾಯವಾಗುವ ಬದಲು ಗುಜರಾತ್ ಸರಕಾರದ ಈ ನಡೆಯನ್ನು ತಡೆಗಟ್ಟುವುದು ಅತ್ಯಂತ ಅಗತ್ಯವಾಗಿದೆ ಎಂದರು.
 ಮಹಿಳೆಯರ ಗೌರವದ ಬಗ್ಗೆ ಪ್ರಧಾನಿ ಮಾತನಾಡುವುದನ್ನು ಗಮನಕ್ಕೆ ತೆಗೆದುಕೊಂಡರೆ ಗುಜರಾತ್ ಸರಕಾರದ ನಿರ್ಧಾರವು ಅತ್ಯಂತ ಆಘಾತಕಾರಿಯಾಗಿದೆ.  ದೇಶದ ಪೌರರು  ಕಾನೂನಿನ ಮೇಲೆ ನಂಬಿಕೆಯನ್ನು ಕಳೆದುಕೊಳ್ಳದಂತೆ ಮಾಡಲು ಹಾಗೂ ಅತ್ಯಾಚಾರ ಸಂತ್ರಸ್ತೆ ಬಿಲ್ಕಿಸ್ ಬಾನು ಅವರು ಪಟ್ಟಂತಹಯಾತನೆ ಇತರ ಮಹಿಳೆಯರಿಗೂ ಬಾರದಂತಾಗಲು ಗುಜರಾತ್ ಸರಕಾರವು ತನ್ನ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕಾಗಿದೆ ಎಂದು ಪತ್ರದಲ್ಲಿ ಈ  ಮೂವರು ಶಾಸಕರು ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X