Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ...

ಮಂಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ʼಟ್ಯಾಲೆಂಟ್‍ʼನಲ್ಲಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ21 Aug 2022 9:23 PM IST
share
ಮಂಗಳೂರು: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ʼಟ್ಯಾಲೆಂಟ್‍ʼನಲ್ಲಿ ಪ್ರಶಸ್ತಿ ಪ್ರದಾನ

ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಹಾಗೂ ಹಾಜಿ ಕೆ. ಎಸ್ ಸಯ್ಯದ್ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ಇದರ ಸಂಹಯೋಗದಲ್ಲಿ ಮದ್ರಸ ಹಾಗೂ ಶಾಲಾ ಶಿಕ್ಷಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಅಂಕ ಪಡೆದ 42 ವಿದ್ಯಾರ್ಥಿಗಳಿಗೆ “ಟ್ಯಾಲೆಂಟ್ ಮದ್ರಸ ಎಕ್ಷಲೆನ್ಸ್ ಮತ್ತು ಟ್ಯಾಲೆಂಟ್ ಎಕ್ಷಲೆನ್ಸ್ ಅವಾರ್ಡ್ 2022” ಪ್ರಶಸ್ತಿ ಪ್ರದಾನ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.

ಎಕ್ಸ್‌ಪರ್ಟೈಸ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರಾದ ಕೆ.ಎಸ್ ಶೇಕ್ ಕರ್ನಿರೆ ಮಾತನಾಡಿ, ನಮ್ಮ ತಂದೆಯವರು ನಮಗೆ ಆಸ್ತಿ ಮಾಡಲಿಲ್ಲ, ಬದಲಾಗಿ ನಮ್ಮ ಎಲ್ಲಾ ಸಹೋದರರಿಗೆ ಉತ್ತಮ ವಿದ್ಯಾಭ್ಯಾಸವನ್ನು ನೀಡಿದರು. ಇದರ ಕಾರಣದಿಂದ ನಾವು ಇಂದು 7 ಸಾವಿರಕ್ಕಿಂತಲೂ ಅಧಿಕ ನೌಕರರನ್ನು ಇಟ್ಟು ಇಂದು ನಾವು ಅಂತರಾಷ್ಟ್ರಿಯ ಮಟ್ಟದಲ್ಲಿ ನಮ್ಮ ಉದ್ಯಮೆ ಬೆಳೆಸಲು ಸಾಧ್ಯವಾಯಿತು ಎಂದು ತಿಳಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನ್ಯೂ ಭಾರತ್ ಇನ್ಫ್ರಾಸ್ಟ್ರಕ್ಚರ್ (infrastructure) ಮಾಲಕರಾದ ಎಸ್.ಎಮ್ ಮುಸ್ತಫ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸುಲ್ತಾನ್ ಗೋಲ್ಡ್ ಆ್ಯಂಡ್ ಡೈಮಂಡ್ ಇದರ ಮಾಲಕರಾದ ಡಾ. ಅಬ್ದುಲ್ ರವೂಫ್, ಎಕ್ಸ್‌ಪರ್ಟೈಸ್ ಸಂಸ್ಥೆಯ ಮ್ಯಾನೇಜರ್ ಶೇಖ್ ಮೊಯಿದಿನ್, ಪಾತ್‍ವೇ ಕನ್ಸ್ಟ್ರಕ್ಷನ್ (Construction) ಇದರ ಆಡಳಿತ ನಿರ್ದೇಶಕರಾದ ಮುನವ್ವರ್ ಅಹ್ಮದ್ ಮತ್ತು ಸರ್ಫೇಸ್ ಕೇರ್ ಇದರ ಮಾಲಕರಾದ ಅಖಿಲ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

ಟಿಆರ್‌ಎಫ್ ಸಂಸ್ಥೆಯ ಅಧ್ಯಕ್ಷರಾದ ರಿಯಾಝ್ ಕಣ್ಣೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೆ.ಎಸ್ ಶೇಕ್ ಕರ್ನಿರೆ ಇವರನ್ನು ಸನ್ಮಾನಿಸಲಾಯಿತು.

ಮದ್ರಸದಲ್ಲಿ 5 ನೇ ತರಗತಿಯ 8 ವಿದ್ಯಾರ್ಥಿಗಳು, 7ನೇ ತರಗತಿಯ 7, 10ನೇ ತರಗತಿಯ 7 ಮತ್ತು 12ನೇ ತರಗತಿಯ 3 ಮತ್ತು ಶಾಲಾ ವಿಭಾಗದ ಎಸೆಸೆಲ್ಸಿಯಲ್ಲಿ 7, ಪಿ.ಯುಸಿ ವಿಜ್ಞಾನ ವಿಭಾಗದ 3, ವಾಣಿಜ್ಯ ವಿಭಾಗದ 3 ಮತ್ತು ಕಲಾ ವಿಭಾಗದ 3 ವಿದ್ಯಾರ್ಥಿಗಳು ಸೇರಿ ಒಟ್ಟು 42 ಮಂದಿ ವಿದ್ಯಾರ್ಥಿಗಳಿಗೆ ಸ್ಮರಣಿಕೆ, ಪ್ರಶಸ್ತಿ ಪತ್ರ ಮತ್ತು ನಗದು ನೀಡಿ ಅಭಿನಂದಿಸಲಾಯಿತು.

ಪ್ರಶಸ್ತಿ ಪಡೆದ ವಿದ್ಯಾರ್ಥಿಗಳು, ಪೋಷಕರು ಮತ್ತು ಅವರ ಮದ್ರಸ ಅದ್ಯಾಪಕರು ಅನಿಸಿಕೆಗಳನ್ನು ಹಂಚಿಕೊಂಡರು. ಟಿಆರ್‌ಎಫ್ ಸಲಹೆಗಾರ ಅಬ್ದುಲ್ ಸಲಾಂ ಮುಸ್ಲಿಯಾರ್ ಪೆರ್ನೆ ಕಿರಾಅತ್ ಪಠಿಸಿದರು. ಅಬ್ದುಲ್ ಮಜೀದ್ ತುಂಬೆ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳ ಪ್ರಶಸ್ತಿ ನಿರ್ವಹಣೆಯನ್ನು  ನಕಾಶ್ ಬಾಂಬಿಲ ಮತ್ತು ಮದ್ರಸ ವಿದ್ಯಾರ್ಥಿಗಳ ಪ್ರಶಸ್ತಿ ನಿರ್ವಹಣೆಯನ್ನು ಜಸೀಮ್ ಸಜಿಪ ನಡೆಸಿಕೊಟ್ಟರು. ಅಬ್ದುಲ್ ಹಮೀದ್ ಕಣ್ಣೂರು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X