Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ‘ಮೋದಿ @ 20’ ಕೃತಿ ಬಿಡುಗಡೆ...

‘ಮೋದಿ @ 20’ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ 35 ಲಕ್ಷ ರೂ. ವೆಚ್ಚ

ಆರ್‌ಟಿಐ ಅಡಿಯಲ್ಲಿ ಮಾಹಿತಿ ಬಹಿರಂಗ

ಜಿ.ಮಹಾಂತೇಶ್ಜಿ.ಮಹಾಂತೇಶ್22 Aug 2022 8:36 AM IST
share
‘ಮೋದಿ @ 20’ ಕೃತಿ ಬಿಡುಗಡೆ ಕಾರ್ಯಕ್ರಮಕ್ಕೆ 35 ಲಕ್ಷ ರೂ. ವೆಚ್ಚ

ಬೆಂಗಳೂರು, ಆ.22: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜುಲೈ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ‘ಮೋದಿ @ 20’ (Modi @ 20) ಕನ್ನಡಾನುವಾದದ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮತ್ತು ಡಿಜಿಟಲ್ ಮೀಡಿಯಾಗಳಲ್ಲಿ (Digital media) ಪ್ರಸಾರ ಸೇರಿದಂತೆ ಒಟ್ಟಾರೆ ಕಾರ್ಯಕ್ರಮಕ್ಕೆ ರಾಜ್ಯ ಸರಕಾರವು 35.68 ಲಕ್ಷ ರೂ. ವೆಚ್ಚ ಮಾಡಿರುವುದು ಇದೀಗ ಬಹಿರಂಗವಾಗಿದೆ.

ಈ ಕುರಿತು ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ವಕೀಲ ಭೀಮನಗೌಡ ಪರಗೊಂಡ ಅವರು ಆರ್‌ಟಿಐ ( RTI) ಅಡಿಯಲ್ಲಿ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ರವೀಂದ್ರ ಕಲಾಕ್ಷೇತ್ರದಲ್ಲಿ 2022ರ ಜುಲೈ 27ರಂದು ಪುಸ್ತಕ ಬಿಡುಗಡೆ ಮಾಡಿದ್ದರು.  ಡಿಜಿಟಲ್ ಮೀಡಿಯಾ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲು ಛಾಯಾ ಚಿತ್ರೀಕರಣ, ವೀಡಿಯೊ ಚಿತ್ರೀಕರಣ ಸೇರಿದಂತೆ ಕಾರ್ಯಕ್ರಮಕ್ಕೆ ಒಟ್ಟಾರೆ 35.68 ಲಕ್ಷ ರೂ. ಖರ್ಚಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.

ಮೋದಿ @ 20 (Modi @ 20) ಪುಸ್ತಕ (Book) ಬಿಡುಗಡೆ ಕಾರ್ಯಕ್ರಮಕ್ಕೆ ಡಿಜಿಟಲ್ ಮೀಡಿಯಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲು ಛಾಯಾ ಚಿತ್ರೀಕರಣ ಮತ್ತು ವೀಡಿಯೊ ಚಿತ್ರೀಕರಣಕ್ಕೆ 12.38 ಲಕ್ಷ ರೂ. ಖರ್ಚಾಗಿದೆ.  ವೇದಿಕೆಗೆ ಹೂವಿನ ಅಲಂಕಾರಕ್ಕೆ, ಬೆಳಕು ವಿನ್ಯಾಸ ಸೇರಿದಂತೆ ಇತರ 24,67,958 ರೂ. ಖರ್ಚಾಗಿರುವುದು ಆರ್‌ಟಿಐ ಮಾಹಿತಿಯಿಂದ ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಹೆಸರಲ್ಲಿ ಮೋದಿ @ 20 (Modi @ 20) ಪುಸ್ತಕ ಬಿಡುಗಡೆಗೆ ರಾಜ್ಯ ಸರಕಾರದ ಬೊಕ್ಕಸದಿಂದ ಒಂದು ದಿನದ ಕಾರ್ಯಕ್ರಮಕ್ಕೆ 35,68,675 ರೂ. ಗಳನ್ನು  ಬೇಕಾಬಿಟ್ಟಿಯಾಗಿ  ಖರ್ಚು ಮಾಡಲಾಗಿದೆ.  ಸರಕಾರಿ ಹಣವನ್ನು ಕಾರ್ಯಕ್ರಮದ ಆಯೋಜಕರು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಲ್ಲಿ ಅಕ್ರಮ ಜರುಗಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ.  ಶೀಘ್ರದಲ್ಲಿ ಇದರ ವಿರುದ್ಧ ಮೊಕದ್ದಮೆ ಹೂಡಲು ಚಿಂತನೆ ನಡೆಸಿದ್ದೇನೆ ಎನ್ನುತ್ತಾರೆ ಭೀಮನಗೌಡ ಪರಗೊಂಡ.

ಈ ಪುಸ್ತಕವು ಮೋದಿಯವರು ಗುಜರಾತ್ (Gujarat)  ಸಿಎಂ ಆಗಿದ್ದ ಅವಧಿಯಿಂದ ಹಿಡಿದು ಭಾರತದ ಪ್ರಧಾನಿ ಆಗುವವರೆಗೆ ಅಂದರೆ ಮೋದಿಯವರ ಕಳೆದ 20 ವರ್ಷಗಳ ರಾಜಕೀಯ ಜೀವನದ ಪಯಣವನ್ನು ವಿವರಿಸುತ್ತದೆ. 2002ರಲ್ಲಿ ಗುಜರಾತ್‌ನ ಆಡಳಿತವನ್ನು ವಹಿಸಿಕೊಂಡರು. ಕಳೆದ 8 ವರ್ಷಗಳಿಂದ ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ. ಈ ಪುಸ್ತಕವು ಕಳೆದ 20 ವರ್ಷಗಳಲ್ಲಿ ನರೇಂದ್ರ ಮೋದಿಯವರು ರೂಪಿಸಿದ ಮತ್ತು ಜಾರಿಗೆ ತಂದ ಆಡಳಿತದ ಮಾದರಿಯನ್ನು ಎತ್ತಿ ತೋರಿಸುವ ಮತ್ತು ಪ್ರದರ್ಶಿಸುವ ಪ್ರಯತ್ನವಾಗಿದೆ ಎಂದು ಪ್ರಕಾಶಕರು ಹೇಳಿದ್ದನ್ನು ಸ್ಮರಿಸಬಹುದು.

ಬುದ್ಧಿಜೀವಿಗಳು ಮತ್ತು ತಜ್ಞರು ಬರೆದಿರುವ ತುಣುಕುಗಳ ಸಂಕಲನವಾಗಿರುವ ಈ ಪುಸ್ತಕವು, ಪ್ರಧಾನಿ ಮೋದಿಯವರ ಅನನ್ಯ ಆಡಳಿತ ಮಾದರಿಯ ಖಾತೆಯಲ್ಲಿ ಕಳೆದ 20 ವರ್ಷಗಳಲ್ಲಿ ಗುಜರಾತ್ ಮತ್ತು ದೇಶದ ಮೂಲಭೂತ ಪರಿವರ್ತನೆಯ ಮೇಲೆ ಬೆಳಕು ಚೆಲ್ಲುತ್ತದೆ ಎಂದೂ ಹೇಳಿತ್ತು.

ಈ ಪುಸ್ತಕವನ್ನು ರೂಪಾ ಪಬ್ಲಿಕೇಷನ್ಸ್ ಪ್ರಕಟಿಸಿದೆ. ಕರ್ನಾಟಕದ (Karnataka) ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಪ್ರಧಾನಿ ಮೋದಿಯವರು ಕನ್ನಡ ನೆಲ, ಜಲ, ಉದ್ಯಮ, ಹೊಸ ತಂತ್ರಜ್ಞಾನ ಬಗ್ಗೆ ಅಭಿಮಾನ ಹೊಂದಿದ್ದಾರೆ. ಅವರ ವಿಚಾರಧಾರೆಗಳನ್ನು ಕರ್ನಾಟಕದಲ್ಲಿ ಜನರಿಗೆ ತಲು ಪಿಸುವ ಕೆಲಸ ಮಾಡಲಾಗುವುದು. ಅವರ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿ ರಾಜ್ಯಾದ್ಯಂತ ಹಂಚುವ ಕೆಲಸವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X