Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲೆಯತ್ನ ಪ್ರಕರಣದ ದೂರುದಾರನನ್ನೇ...

ಕೊಲೆಯತ್ನ ಪ್ರಕರಣದ ದೂರುದಾರನನ್ನೇ ಆರೋಪಿಯೆಂದು ಹೆಸರಿಸಿದ ನಂತರ ತನಿಖೆಯನ್ನೇ ಪ್ರಶ್ನಿಸಿದ ನ್ಯಾಯಾಲಯ

ಈಶಾನ್ಯ ದಿಲ್ಲಿ ಹಿಂಸಾಚಾರ

ವಾರ್ತಾಭಾರತಿವಾರ್ತಾಭಾರತಿ22 Aug 2022 5:06 PM IST
share
ಕೊಲೆಯತ್ನ ಪ್ರಕರಣದ ದೂರುದಾರನನ್ನೇ ಆರೋಪಿಯೆಂದು ಹೆಸರಿಸಿದ ನಂತರ ತನಿಖೆಯನ್ನೇ ಪ್ರಶ್ನಿಸಿದ ನ್ಯಾಯಾಲಯ

 ಹೊಸದಿಲ್ಲಿ: ಈಶಾನ್ಯ ದಿಲ್ಲಿಯಲ್ಲಿ(North east Delhi) ಫೆಬ್ರವರಿ 2020 ರಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಸಾಜಿದ್ ಎಂಬಾತನನ್ನೇ ಕೊಲೆಯತ್ನ ಪ್ರಕರಣವೊಂದರಲ್ಲಿ ಆರೋಪಿ ಎಂದು ದಿಲ್ಲಿ ಪೊಲೀಸರು ಹೆಸರಿಸಿದ ನಂತರ ಈ  ಹಿಂಸಾಚಾರ ಕುರಿತ ತನಿಖೆಯನ್ನು ದಿಲ್ಲಿಯ ನ್ಯಾಯಾಲಯ ಪ್ರಶ್ನಿಸಿದೆ.

ಈ ನಿರ್ದಿಷ್ಟ ಕೊಲೆಯತ್ನ ಪ್ರಕರಣದಲ್ಲಿ ಆರು ಮಂದಿ ಸಾಜಿದ್ ಮೇಲೆ ದಾಳಿ ನಡೆಸಿದ ಕುರಿತಂತೆ ತನಿಖೆ ಕೇಂದ್ರೀಕೃತಗೊಂಡಿತ್ತು ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಆಗಸ್ಟ್ 18ರಂದು ಹೊರಡಿಸಿದ ಆದೇಶವೊಂದರಲ್ಲಿ  ಹೇಳಿದ್ದರು. ಆದರೆ ಈ ಆರು ಮಂದಿಯನ್ನೂ ಈ ಪ್ರಕರಣದಲ್ಲಿ ದೋಷಮುಕ್ತಗೊಳಿಸಲಾಗಿದೆ.

ಸಾಜಿದ್ ಪ್ರಕಾರ ಫೆಬ್ರವರಿ 25, 2020 ರಂದು ಮೇಲೆ ತಿಳಿಸಿದ ಆರು ಮಂದಿಯನ್ನೊಳಗೊಂಡ ಗುಂಪಿನಿಂದ ತಪ್ಪಿಸಿಕೊಳ್ಳುವ ಭರದಲ್ಲಿದ್ದ ವೇಳೆ ಆತನಿಗೆ ಗುಂಡೇಟು ತಗಲಿತ್ತು. ವಿಚಾರಣೆ ವೇಳೆ ಆತನಿಗೆ ಗಾಯವುಂಟಾಗಿರುವ ವಿಚಾರ ಉಲ್ಲೇಖಗೊಂಡು ಆತ ಕೂಡ ಉದ್ರಿಕ್ತ ಗುಂಪಿನ ಭಾಗವಾಗಿದ್ದ ಎಂದು ತಿಳಿಯಲಾಗಿತ್ತು.

ಈ ಪ್ರಕರಣದಲ್ಲಿ ಸಾಜಿದ್ ಹತ್ಯೆಗೆ ಯತ್ನಕ್ಕಾಗಿ ಆರು ಮಂದಿಯನ್ನು ಹೆಸರಿಸಲಾಗಿದ್ದರೆ ಆತನನ್ನೂ ಆರೋಪಿಯೆಂದು ಪ್ರಾಸಿಕ್ಯೂಶನ್ ಗುರುತಿಸಿರುವಾಗ ಈ ತನಿಖೆಯನ್ನು ಪ್ರಶ್ನಿಸಬೇಕಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣದಲ್ಲಿ ಸಾಜಿದ್ ಪ್ರಾಥಮಿಕ ಸಾಕ್ಷಿಯಾಗಿರುವಾಗ ಆರು ಮಂದಿಯ ಹತ್ಯೆಗೆ ಯತ್ನಿಸಿದ ಪ್ರಕರಣದ ಆರೋಪಿಯಾಗಿಯೂ ಆತನನ್ನು ಹೆಸರಿಸಲಾಗಿದೆ, ಆತನಿಗೆ ಹೇಗೆ ಗುಂಡೇಟು ತಗಲಿದೆ ಎಂದು ಸಾಬೀತಾಗುವವರೆಗೆ ಆತನ ವಿರುದ್ಧದ ಆರೋಪವನ್ನು ಸಾಬೀತುಪಡಿಸಲಾಗುವುದಿಲ್ಲ. ಆರೋಪಿಯಾಗಿರುವ ಒಂದು ಪ್ರಕರಣದಲ್ಲಿ ಆತನೇ ಸಾಕ್ಷಿಯಾಗಿ ಹಾಜರಾಗುವುದು ಹೇಗೆ ಸಾಧ್ಯ,'' ಎಂದು ನ್ಯಾಯಾಲಯ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X