Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. KPTCL ನೇಮಕಾತಿಯಲ್ಲಿ ಅಕ್ರಮ ಆರೋಪ | ಇದು...

KPTCL ನೇಮಕಾತಿಯಲ್ಲಿ ಅಕ್ರಮ ಆರೋಪ | ಇದು ಸರಕಾರದ ವೈಫಲ್ಯವೋ-ಹಗರಣಗಳ ಸಾಧನೆಯೋ ಎಂದು ಪ್ರಶ್ನಿಸಿದ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ22 Aug 2022 5:51 PM IST
share
KPTCL ನೇಮಕಾತಿಯಲ್ಲಿ ಅಕ್ರಮ ಆರೋಪ | ಇದು ಸರಕಾರದ ವೈಫಲ್ಯವೋ-ಹಗರಣಗಳ ಸಾಧನೆಯೋ ಎಂದು ಪ್ರಶ್ನಿಸಿದ ಡಿಕೆಶಿ

ಬೆಂಗಳೂರು, ಆ.22: 'ಪಿಎಸ್‍ಐ ನೇಮಕಾತಿ ಹಗರಣ ಮಾಸುವ ಮುನ್ನವೇ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಹಗರಣ ಬಯಲಿಗೆ ಬಂದಿದೆ. ತಂದೆ-ಮಗ ಪರೀಕ್ಷಾ ಕೇಂದ್ರಕ್ಕೆ ಬಂದು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಸರಕಾರದ ವೈಫಲ್ಯವೋ ಅಥವಾ ಹಗರಣಗಳ' ಸಾಧನೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿ ಹಗರಣಗಳ ಸಂಖ್ಯೆ ಆಕಾಶದತ್ತ ಮುಖ ಮಾಡುತ್ತಲೇ ಇದೆ. ಪ್ರತಿಯೊಂದು ವಿಚಾರಕ್ಕೂ ‘ಕಠಿಣ ಕ್ರಮ’ ಕೈಗೊಳ್ಳುವ ಸರಕಾರ ಈ ವಿಚಾರಗಳಲ್ಲಿ ಮೌನವ್ರತ ಆಚರಿಸುತ್ತಿದೆಯೇ? ಎಂದು ಕೇಳಿದ್ದಾರೆ.

ನಿರುದ್ಯೋಗ ಸಮಸ್ಯೆ ಎಲ್ಲರ ಊಹೆಗೂ ಮೀರಿ ಬೆಳೆಯುತ್ತಿದೆ. ಹೀಗಿದ್ದಾಗ ಇಂತಹ ಹಗರಣಗಳು ಪದೇ ಪದೇ ನಡೆಯುತ್ತಿದ್ದರೆ ಉದ್ಯೋಗಾಕಾಂಕ್ಷಿಗಳ ಗತಿಯೇನು? ಕಠಿಣ ಕ್ರಮ ಎನ್ನುವುದು ಬಿಜೆಪಿ ಸರಕಾರದ ಮಾತಿಗೆ ಸೀಮಿತವಾಗಿರದೆ ಅದು ಅನುಷ್ಠಾನಕ್ಕೆ ಬರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಗರಣದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಡೆದ ಪ್ರಮಾದವನ್ನು ಸರಿಮಾಡುವುದಕ್ಕೆ ಬೇಕಾದ ಸೂಕ್ತ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಳ್ಳಬೇಕೆಂದು ಶಿವಕುಮಾರ್ ಆಗ್ರಹಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣ ಮಾಸುವ ಮುನ್ನವೇ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಹಗರಣ ಬಯಲಿಗೆ ಬಂದಿದೆ. ತಂದೆ-ಮಗ ಪರೀಕ್ಷಾ ಕೇಂದ್ರಕ್ಕೆ ಬಂದು ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದು ಸರ್ಕಾರದ ವೈಫಲ್ಯವೋ ಅಥವಾ ಹಗರಣಗಳ ಸಾಧನೆಯೋ ತಿಳಿಯುತ್ತಿಲ್ಲ.
1/3

— DK Shivakumar (@DKShivakumar) August 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X