Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದಿಂದ ಕೊಳ್ಳೆ ಹೊಡೆದಿದ್ದ...

ಭಾರತದಿಂದ ಕೊಳ್ಳೆ ಹೊಡೆದಿದ್ದ ಸಾಂಸ್ಕೃತಿಕ ಕಲಾಕೃತಿಗಳನ್ನು ಹಿಂದಿರುಗಿಸಿದ ಬ್ರಿಟನ್

ವಾರ್ತಾಭಾರತಿವಾರ್ತಾಭಾರತಿ22 Aug 2022 10:05 PM IST
share

ಲಂಡನ್, ಆ.೨೨: ಬ್ರಿಟನ್ ನ ಗ್ಲಾಸ್ಗೋದಲ್ಲಿ ಶುಕ್ರವಾರ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ   ಬ್ರಿಟಿಷರ ಆಡಳಿತದಲ್ಲಿದ್ದ ಸಂದರ್ಭ ಭಾರತದಿಂದ ಕೊಳ್ಳೆಹೊಡೆದಿದ್ದ ೭ ಸಾಂಸ್ಕೃತಿಕ ಕಲಾಕೃತಿಗಳನ್ನು ಭಾರತಕ್ಕೆ ಹಿಂತಿರುಗಿಸಲಾಗಿದೆ ಎಂದು ಭಾರತದ ಹೈಕಮಿಷನ್ ಹೇಳಿದೆ. 

ಇದರಲ್ಲಿ ೬ ಕಲಾಕೃತಿಗಳನ್ನು ೧೮೦೦ರ ಅವಧಿಯಲ್ಲಿ ಭಾರತದಿಂದ ಕದಿಯಲಾಗಿತ್ತು. ೭ನೆಯ ಕಲಾಕೃತಿಯ ಅದರ ಮೂಲ ಮಾಲಕರಿಂದ ಕದಿಯಲ್ಪಟ್ಟ ಬಳಿಕ ಅಕ್ರಮವಾಗಿ ಮಾರಾಟವಾಗಿತ್ತು. ಇವೆಲ್ಲವನ್ನೂ ದೇವಸ್ಥಾನ, ಪ್ರಾರ್ಥನಾ ಮಂದಿರ ಇತ್ಯಾದಿ ಪವಿತ್ರ ಸ್ಥಳಗಳಿಂದ ಲೂಟಿ ಮಾಡಿ ಗ್ಲಾಸ್ಗೋದ ಮ್ಯೂಸಿಯಂ ಸಂಗ್ರಹಾಲಯಕ್ಕೆ ಉಡುಗೊರೆಯಾಗಿ ನೀಡಲಾಗಿತ್ತು.  ಇವನ್ನು ಭಾರತಕ್ಕೆ ಮರಳಿಸುವ ಕುರಿತು ೧೮ ತಿಂಗಳು ನಡೆದ ಮಾತುಕತೆ ಯಶಸ್ವಿಯಾದ ಬಳಿಕ ಗ್ಲಾಸ್ಗೋದ ಮ್ಯೂಸಿಯಂ ಅನ್ನು ನಿರ್ವಹಿಸುತ್ತಿರುವ ಗ್ಲಾಸ್ಗೋ ಲೈಫ್ ಎಂಬ ದತ್ತಿಸಂಸ್ಥೆ ಕಲಾಕೃತಿ ಹಸ್ತಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಇದಕ್ಕೆ ಭಾರತದ ಹೈಕಮಿಷನ್ ಅಧಿಕಾರಿಗಳು ಕೈಜೋಡಿಸಿದ್ದರು.

ಗ್ಲಾಸ್ಗೋ ೧೯೯೮ರಿಂದ ಬ್ರಿಟನ್ನಲ್ಲಿ ವಾಪಸಾತಿ ಪ್ರಕ್ರಿಯೆಯ ನೇತೃತ್ವ ವಹಿಸಿದೆ. ಈ ಕಲಾಕೃತಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ತಲುಪಿಸುವ ನಿಟ್ಟಿನಲ್ಲಿ ಭಾರತದ ಅಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸಲಿದ್ದೇವೆ ಎಂದು ಗ್ಲಾಸ್ಗೋ ಲೈಫ್ನ ಮ್ಯೂಸಿಯಂ ವಿಭಾಗದ ಮುಖ್ಯಸ್ಥ ಡಂಕನ್ ಡೊರ್ನಾನ್ ಹೇಳಿದ್ದಾರೆ.

ಭಾರತ, ನೈಜೀರಿಯಾ ಮತ್ತು ಅಮೆರಿಕದ ಸೌತ್ ಡಕೋಟಾ ರಾಜ್ಯದ ಬುಡಕಟ್ಟು ಜನಾಂಗದವರಿಗೆ ಸೇರಿದ ಒಟ್ಟು ೫೧ ವಸ್ತುಗಳನ್ನು ಮರಳಿಸಲು ಗ್ಲಾಸ್ಗೋ ಸಿದ್ಧವಾಗಿದೆ. ಅಟ್ಲಾಂಟಿಕ್ ಗುಲಾಮರ ವ್ಯಾಪಾರದಲ್ಲಿ ಗ್ಲಾಸ್ಗೋ ನಗರ ವಹಿಸಿದ್ದ ಪಾತ್ರಕ್ಕಾಗಿ ಮಾರ್ಚ್ನಲ್ಲಿ ನಗರ ಸಮಿತಿ ಕ್ಷಮೆ ಯಾಚಿಸಿತ್ತು. ಗ್ಲಾಸ್ಗೋದ ವಾಪಸಾತಿ ಬದ್ಧತೆಯು ಜಾಗತಿಕ ವರ್ಣಭೇದ ನೀತಿ-ವಿರೋಧಿ ಚಳುವಳಿಗಳ ಹಿನ್ನೆಲೆಯಲ್ಲಿ ಪಾಶ್ಚಿಮಾತ್ಯ ವಸ್ತುಸಂಗ್ರಹಾಲಯಗಳಲ್ಲಿನ ವಸ್ತುಗಳ ಪುರಾವೆಗಳ ವ್ಯಾಪಕ ಮರುಮೌಲ್ಯಮಾಪನದ ಭಾಗವಾಗಿದೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X