Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವದೇಶಕ್ಕೆ ವಾಪಸ್ ಕಳುಹಿಸಿದ ಕ್ರಮವನ್ನು...

ಸ್ವದೇಶಕ್ಕೆ ವಾಪಸ್ ಕಳುಹಿಸಿದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಇಂಗ್ಲೆಂಡ್‍ನ ಖ್ಯಾತ ಮಾನವಶಾಸ್ತ್ರಜ್ಞ

"ವಿಮಾನ ನಿಲ್ದಾಣದಲ್ಲಿ ಭಾರತದ ಪ್ರಾಧಿಕಾರಗಳು ತನ್ನನ್ನು ಕ್ರಿಮಿನಲ್‍ನಂತೆ ನಡೆಸಿಕೊಂಡಿವೆ"

ವಾರ್ತಾಭಾರತಿವಾರ್ತಾಭಾರತಿ23 Aug 2022 3:34 PM IST
share
ಸ್ವದೇಶಕ್ಕೆ ವಾಪಸ್ ಕಳುಹಿಸಿದ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋದ ಇಂಗ್ಲೆಂಡ್‍ನ ಖ್ಯಾತ ಮಾನವಶಾಸ್ತ್ರಜ್ಞ

ಹೊಸದಿಲ್ಲಿ: ಮಾರ್ಚ್ ತಿಂಗಳಿನಲ್ಲಿ ತಮ್ಮನ್ನು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಿದ ಕ್ರಮವನ್ನು ಪ್ರಶ್ನಿಸಿ ಇಂಗ್ಲೆಂಡ್ ಮೂಲದ ಖ್ಯಾತ ಮಾನವಶಾಸ್ತ್ರಜ್ಞ(Anthropologist) ಫಿಲಿಪ್ಪೊ ಒಸೆಲ್ಲಾ(Filippo Osella) ಅವರು ದಿಲ್ಲಿ ಹೈಕೋರ್ಟಿನ ಕದ ತಟ್ಟಿದ್ದಾರೆ. ಭಾರತದ ಪ್ರಾಧಿಕಾರಗಳು ತನ್ನನ್ನು ಕುಖ್ಯಾತ ಕ್ರಿಮಿನಲ್‍ನಂತೆ ನಡೆಸಿಕೊಂಡಿವೆ ಎಂದೂ ಅವರು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.

ಕೇರಳದ ಕರಾವಳಿ ಸಮುದಾಯಗಳ ಜೀವನ ಮತ್ತು ಜೀವನೋಪಾಯ ಕುರಿತ ಸಂಶೋಧನಾ ಸಮ್ಮೇಳನವೊಂದರಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲು ಒಸೆಲ್ಲಾ ಅವರು ಮಾರ್ಚ್ 24 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದರು.

ಆದರೆ ತಮ್ಮನ್ನು ಅಲ್ಲಿಂದ ವಾಪಸ್ ಕಳುಹಿಸಿದ ಕ್ರಮ ಅಸಂವಿಧಾನಿಕವಾಗಿದೆ ಹಾಗೂ ಇಲ್ಲಿಯ ತನಕ ತಮಗೆ ಭಾರತ ಪ್ರವೇಶಕ್ಕೆ ಏಕೆ ನಿರಾಕರಿಸಲಾಗಿದೆ ಎಂಬ ವಿವರಣೆಯನ್ನು ಒದಗಿಸಲಾಗಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.

ಒಸೆಲ್ಲಾ ಅವರು ಆಗಮಿಸಿದ್ದ ವಿಮಾನದಲ್ಲೇ ಅವರನ್ನು ಅಂದು ವಾಪಸ್ ಕಳುಹಿಸಲಾಗಿತ್ತು.

ಇದನ್ನೂ ಓದಿ: ACB ರದ್ದು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ

ಅವರ ಲಗೇಜಿನಲ್ಲಿದ್ದ ಅವರ ರಕ್ತದೊತ್ತಡ ನಿಯಂತ್ರಣ ಔಷಧಿಗಳನ್ನೂ ಪಡೆಯಲು ನಿರಾಕರಿಸಲಾಗಿತ್ತೆಂದು ಆರೋಪಿಸಲಾಗಿದೆ.

ಇಂಗ್ಲೆಂಡ್‍ನ ಯುನಿವರ್ಸಿಟಿ ಆಫ್ ಸಸೆಕ್ಸ್ ಇಲ್ಲಿನ ಮಾನವಶಾಸ್ತ್ರ ಮತ್ತು ದಕ್ಷಿಣ ಏಷ್ಯಾ ಅಧ್ಯಯನಗಳ ವಿಭಾಗದ ಪ್ರೊಫೆಸರ್ ಆಗಿರುವ ಒಸೆಲ್ಲಾ ಅವರ ಅರ್ಜಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಗೃಹ ಸಚಿವಾಲಯ, ಬ್ಯುರೋ ಆಫ್ ಇಮ್ಮಿಗ್ರೇಶನ್ ಮತ್ತು ತಿರುವನಂತಪುರಂನ ಫಾರಿನ್ ರೀಜನಲ್ ರಿಜಿಸ್ಟ್ರೇಶನ್ ಆಫೀಸರ್ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ.

ಸೋಮವಾರ ಈ ಪ್ರಕರಣ ವಿಚಾರಣೆಗೆ ಬಂದಾಗ ಜಸ್ಟಿಸ್ ಯಶವಂತ್ ವರ್ಮ ಅವರು  ಕೇಂದ್ರ ಸರಕಾರದ ನಿಲುವನ್ನು ಕೇಳಿದರು. ಮುಂದಿನ ವಿಚಾರಣೆ ಅಕ್ಟೋಬರ್ 12ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X