Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುವಶಕ್ತಿಗಳನ್ನು ಸಮರ್ಪಕವಾಗಿ...

ಯುವಶಕ್ತಿಗಳನ್ನು ಸಮರ್ಪಕವಾಗಿ ಮುನ್ನಡೆಸುವ ಸೆಂಟರ್ ಕಾರ್ಯ ಶ್ಲಾಘನೀಯ: ವಿಜಯ ಕುಮಾರ್ ಪಡ್ಡಾಯೂರು

ಪುತ್ತೂರು ಕಮ್ಯೂನಿಟಿ ಸೆಂಟರ್‌ಗೆ ನಿವೃತ್ತ ಯೋಧ ಭೇಟಿ

ವಾರ್ತಾಭಾರತಿವಾರ್ತಾಭಾರತಿ23 Aug 2022 7:22 PM IST
share
ಯುವಶಕ್ತಿಗಳನ್ನು ಸಮರ್ಪಕವಾಗಿ ಮುನ್ನಡೆಸುವ ಸೆಂಟರ್ ಕಾರ್ಯ ಶ್ಲಾಘನೀಯ: ವಿಜಯ ಕುಮಾರ್ ಪಡ್ಡಾಯೂರು

ಪುತ್ತೂರು: ಜಗತ್ತಿನಲ್ಲಿ ಅತೀ ಹೆಚ್ಚು ಯುವಶಕ್ತಿಗಳನ್ನು ಹೊಂದಿದ ರಾಷ್ಟ್ರವಾಗಿದೆ ಭಾರತ. ಈ ದೇಶದ ಯುವ ಸಂಪನ್ಮೂಲದ ಬೌದ್ಧಿಕ ಸಾಮರ್ಥ್ಯ, ಕೌಶಲ್ಯ, ಆಸಕ್ತಿ ಮತ್ತು ಸಮಯವನ್ನು ಸದ್ಬಳಕೆ ಮಾಡಲು ಅವರಿಗೆ ಶಿಕ್ಷಣ ಮತ್ತು ತರಬೇತಿ ನೀಡುತ್ತಿರುವ ಪುತ್ತೂರು ಕಮ್ಯೂನಿಟಿ ಸೆಂಟರಿನ ಕಾರ್ಯ ಶ್ಲಾಘನೀಯ ಎಂದು ನಿವೃತ್ತ ಯೋಧ ವಿಜಯಕುಮಾರ್ ಪಡ್ಡಾಯೂರು ಅಭಿಪ್ರಾಯ ಪಟ್ಟರು.

ಅವರು ಮಂಗಳವಾರ ಪುತ್ತೂರು ಕಮ್ಯುನಿಟಿ ಸೆಂಟರಿಗೆ ಭೇಟಿ ನೀಡಿ ಸಂಸ್ಥೆಯ  ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಲಿಷ್ಠ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಜ್ಞಾನ ಮತ್ತು ಆಸಕ್ತಿಯನ್ನು ಬಳಸಬೇಕು, ಅದಕ್ಕಾಗಿ ನಿಮಗೆ ಬೇಕಾಗಿರುವ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನಾವು ನೀಡಲಿದ್ದೇವೆ ಎಂದರು.

ಕಮ್ಯುನಿಟಿ ಸೆಂಟರಿನ ಅಧ್ಯಕ್ಷ ಅಮ್ಜದ್ ಖಾನ್ ಪೊಳ್ಯ ಮಾತನಾಡಿ, ವಿಜಯಕುಮಾರ್ ಮತ್ತು ನಾವು ಬಾಲ್ಯದ ಸ್ನೇಹಿತರು, ಜೊತೆಯಾಗಿ ಕ್ರಿಕೆಟ್ ಆಡಿದವರು, ನಮ್ಮ ಬಾಲ್ಯದ ಕಾಲದಲ್ಲಿ ನಮಗೆ ಬೇಕಾದಷ್ಟು ಅವಕಾಶಗಳು ಇತ್ತು. ಹಾಗಾಗಿ, ನಾನು ಉದ್ಯಮದಲ್ಲಿ, ವಿಜಯ್ ಸೈನ್ಯದಲ್ಲಿ ಸೇರಿದರು. ಈಗ ಅವಕಾಶಗಳು ಸ್ಪರ್ಧಾತ್ಮಕವಾಗಿದೆ. ಸಮಾಜದ ಸಹಭಾಗಿತ್ವ ಮತ್ತು ಸಹಕಾರ ಕಡಿಮೆ ಇದೆ.  ಹೀಗಾಗಿ ನೀವು ವಿಜ್ಞಾನ ಮತ್ತು ತಂತ್ರಜ್ಞಾನದ ಜಗತ್ತಿನಲ್ಲಿ ಅತ್ಯಂತ ಕಷ್ಟಕರ ಸನ್ನಿವೇಶ ಎದುರಿಸಬೇಕಾದೀತು, ಹಾಗಾಗಿ, ನಿಮ್ಮ ಮೆದುಳಿನ ಯೋಚನೆ, ಆಸಕ್ತಿಗಳನ್ನು ಭವಿಷ್ಯದ ಸವಾಲನ್ನು ಎದುರಿಸಲು ರೂಪಿಸಬೇಕು ಎಂದರು.

ಸೆಂಟರಿನ ಯೋಜನೆಯನ್ನು ವೀಕ್ಷಿಸಿದ ವಿಜಯಕುಮಾರ್ ಎಲ್ಲಾ ಸಮುದಾಯದ ವಿದ್ಯಾರ್ಥಿಗಳನ್ನೂ ಪ್ರೋತ್ಸಾಹಿಸುವ ಪ್ರಯತ್ನ ಇನ್ನಷ್ಟೂ ಹೆಚ್ಚಬೇಕು, ಯಾವುದೇ ಅಗತ್ಯಕ್ಕೂ ನನ್ನನ್ನು ಸಂಪರ್ಕಿಸಿ ನಾನು ಜೊತೆಗಿರುತ್ತೇನೆ ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X