Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ...

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಭವ್ಯ ಸ್ವಾಗತ ನೀಡಿದ್ದು ತಪ್ಪು: ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್

ವಾರ್ತಾಭಾರತಿವಾರ್ತಾಭಾರತಿ23 Aug 2022 11:57 PM IST
share
ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳಿಗೆ ಭವ್ಯ ಸ್ವಾಗತ ನೀಡಿದ್ದು ತಪ್ಪು: ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್

ಮುಂಬೈ, ಆ. 23: ಜೈಲಿನಿಂದ ಬಿಡುಗಡೆಗೊಂಡ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಭವ್ಯ ಸ್ವಾಗತ ನೀಡಿರುವುದನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಕಟುವಾಗಿ ಟೀಕಿಸಿದ್ದಾರೆ.

ಹಳೆಯ ಕ್ಷಮಾದಾನ ನೀತಿಯ ಅಡಿಯಲ್ಲಿ ಗುಜರಾತ್ ಸರಕಾರ ಸ್ವಾತಂತ್ರ್ಯ ದಿನದಂದು ಈ 11 ಮಂದಿಯನ್ನು ಬಿಡುಗಡೆಗೊಳಿಸಿತ್ತು. ಬಿಜೆಪಿ ಸಿಹಿ ನೀಡಿ ಹಾಗೂ ಹೂಮಾಲೆ ಹಾಕಿ ಸ್ವಾಗತಿಸಿರುವ ಅವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಆರೋಪಿ ಆರೋಪಿಯೇ. ಅವರನ್ನು ಸನ್ಮಾನಿಸುವುದನ್ನು ಯಾವುದೇ ರೀತಿಯಲ್ಲಿ ಸಮರ್ಥಿಸಲು ಸಾಧ್ಯವಿಲ್ಲ  ಎಂದು ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಹೇಳಿದ್ದಾರೆ.

35 ವರ್ಷದ ಯುವತಿ ಮೇಲೆ ಮೂವರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿದ ಭಂಡಾರ ಜಿಲ್ಲೆಯ ಘಟನೆ ಕುರಿತಂತೆ ಮಹಾರಾಷ್ಟ್ರ ವಿಧಾನ ಪರಿಷತ್‌ನಲ್ಲಿ ಚರ್ಚೆ ಸಂದರ್ಭ ಪ್ರತಿಕ್ರಿಯಿಸಿದ ಫಡ್ನವೀಸ್, ಸದನದಲ್ಲಿ ಬಿಲ್ಕಿಸ್ ಬಾನು ಪ್ರಕರಣವನ್ನು ಎತ್ತಲು ಯಾವುದೇ ಕಾರಣ ಇಲ್ಲ ಎಂದರು. 

ಸುಪ್ರೀಂ ಕೋರ್ಟ್‌ನ ಆದೇಶದ ಹಿನ್ನೆಲೆಯಲ್ಲಿ ಗುಜರಾತ್‌ನ 2002ರ ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಆದರೆ, ಅಪರಾಧದ ಆರೋಪಿಯನ್ನು ಗೌರವಿಸಿದರೆ ಅದು ತಪ್ಪು ಹಾಗೂ ಇಂತಹ ಕೃತ್ಯಕ್ಕೆ ಯಾವುದೇ ಸಮರ್ಥನೆ ನೀಡಲು ಸಾಧ್ಯವಿಲ್ಲ ಎಂದು ಫಡ್ನವೀಸ್ ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X