Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರ ಸಾಹಿತ್ಯ ಅಕಾಡಮಿಯ ಯುವ ಸಾಹಿತ್ಯ...

ಕೇಂದ್ರ ಸಾಹಿತ್ಯ ಅಕಾಡಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ದಾದಾಪೀರ್, ಬಾಲ ಸಾಹಿತ್ಯ ಪ್ರಶಸ್ತಿಗೆ ತಮ್ಮಣ್ಣ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Aug 2022 4:03 PM IST
share
ಕೇಂದ್ರ ಸಾಹಿತ್ಯ ಅಕಾಡಮಿಯ ಯುವ ಸಾಹಿತ್ಯ ಪ್ರಶಸ್ತಿಗೆ ದಾದಾಪೀರ್, ಬಾಲ ಸಾಹಿತ್ಯ ಪ್ರಶಸ್ತಿಗೆ ತಮ್ಮಣ್ಣ ಆಯ್ಕೆ

ಹೊಸದಿಲ್ಲಿ, ಆ.24: ಕೇಂದ್ರ ಸಾಹಿತ್ಯ ಅಕಾಡಮಿ ನೀಡುವ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್  ಹಾಗೂ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು  50 ಸಾವಿರ ರೂ. ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗಳನ್ನು ಡಿಸೆಂಬರ್ ನಲ್ಲಿ ಹೊಸದಿಲ್ಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಾಹಿತ್ಯ ಅಕಾಡಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕ ಡಾ.ಸರಜೂ ಕಾಟ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದಾದಾಪೀರ್ ಅವರ 'ನೀಲಕುರಿಂಜಿ' ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ, ತಮ್ಮಣ್ಣ ಬೀಗಾರ ಅವರ 'ಬಾವಲಿ ಗುಹೆ' ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. 'ನೀಲಕುರಿಂಜಿ'ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ 'ಬಾವಲಿ ಗುಹೆ'ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿದೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ: ಸಿದ್ದರಾಮಯ್ಯ

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ ಉಷಾ, ನಗರಗೆರೆ ರಮೇಶ್ ಹಾಗೂ ಎನ್ ಎಸ್ ಗುಂಡೂರ ಕಾರ್ಯನಿರ್ವಹಿಸಿದ್ದರೆ, ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು, ಲೋಹಿತ್ ನಾಯ್ಕರ್ ಹಾಗೂ ಎಂ.ಎಚ್.ನಾಗರಾಜ್  ಜ್ಯೂರಿಗಳಾಗಿದ್ದರು.

ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕ ಡಾ ಸರಜೂ ಕಾಟ್ಕರ್ ಉಸ್ತುವಾರಿಯಲ್ಲಿ ನಡೆದಿದೆ ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಡಾ ಚಂದ್ರಶೇಖರ ಕಂಬಾರ ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X