Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಕಲೇಶಪುರದಲ್ಲಿ ದಲಿತ ಯುವಕನಿಗೆ ಹಲ್ಲೆ...

ಸಕಲೇಶಪುರದಲ್ಲಿ ದಲಿತ ಯುವಕನಿಗೆ ಹಲ್ಲೆ ಪ್ರಕರಣ: ಆರೋಪಿಗಳ ಗಡಿಪಾರಿಗೆ ವಿವಿಧ ಸಂಘಟನೆಗಳ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ25 Aug 2022 8:11 PM IST
share
ಸಕಲೇಶಪುರದಲ್ಲಿ ದಲಿತ ಯುವಕನಿಗೆ ಹಲ್ಲೆ ಪ್ರಕರಣ: ಆರೋಪಿಗಳ ಗಡಿಪಾರಿಗೆ ವಿವಿಧ ಸಂಘಟನೆಗಳ ಒತ್ತಾಯ

ಹಾಸನ: 'ಸಮಾಜದಲ್ಲಿ ಶಾಂತಿ ಕದಡಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿರುವ ಬಜರಂಗದಳದ ಕ್ರಿಮಿನಲ್ ಹಿನ್ನೆಲೆಯ ರಘು ಮತ್ತು ಆತನ ಸಹಚರರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು' ಎಂದು ಜಿಲ್ಲೆಯ ದಲಿತ ಮತ್ತು ಜನಪರ ಸಂಘಟನೆಗಳ ಪ್ರಮುಖರು ಒತ್ತಾಯಿಸಿದರು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ದಸಂಸ ಮುಖಂಡ ಎಸ್. ಎನ್. ಮಲ್ಲಪ್ಪ, 'ಹಿಂದೂ ಧರ್ಮ, ಸಂಸ್ಕೃತಿ ಮತ್ತು ಗೋವುಗಳ ರಕ್ಷಣೆಯ ಹೆಸರಿನಲ್ಲಿ ಸಕಲೇಶಪುರ ತಾಲೂಕಿನಲ್ಲಿ ಅನೈತಿಕ, ಅಕ್ರಮ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಬಜರಂಗದಳ ಕಾರ್ಯಕರ್ತರು ನಡೆಸುತ್ತಿದೆ' ಎಂದರು.

ದಲಿತ ಮುಖಂಡ ರಾಜಶೇಖರ್ ಮಾತನಾಡಿ, 'ಸಕಲೇಶಪುರದಲ್ಲಿ ಪರವಾನಿಗೆ ಪತ್ರದೊಂದಿಗೆ ಸಾಕುವ ಉದ್ದೇಶದಿಂದ ಹಸುವಿನ ಕರುವನ್ನು ಸಾಗಿಸುತ್ತಿದ್ದಾಗ ಬಜರಂಗದಳ  ಸದಸ್ಯ ದೀಪು ಎಂಬುವವನು ಅಕ್ರಮವಾಗಿ ವಾಹನ ತಡೆದು ಹಲಸುಲಗೆ ಗ್ರಾ.ಪಂ. ಸದಸ್ಯ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ್ದಾನೆ. ಎಲ್ಲಿಯಾದರೂ ಕಾನೂನು ಉಲ್ಲಂಘನೆಯಾಗುತ್ತಿದ್ದರೆ, ಪೋಲೀಸರ ಗಮನಕ್ಕೆ ತರುವ ಜವಾಬ್ದಾರಿ ಸಾರ್ವಜನಿಕರಿಗಿರುತ್ತದೆ. ಆದರೆ ಈ ಪ್ರಕರಣದಲ್ಲಿ ಕಾನೂನು ಉಲ್ಲಂಘನೆ ಆಗಿರದಿದ್ದರೂ ಕೂಡ ದಲಿತ ಯುವಕನನ್ನು ಅಡ್ಡಗಟ್ಟಿ ಹಲ್ಲೆ  ಜಾತಿ ದೌರ್ಜನ್ಯವಲ್ಲದೆ ಮತ್ತಿನ್ನೇನು?  ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದ ದಲಿತರ ಮೇಲೆಯೇ ಪ್ರತಿದೂರನ್ನು ಪೋಲೀಸು ಇಲಾಖೆ ದಾಖಲಿಸಿದೆ. ಇದು ಪೋಲೀಸರು ಬಜರಂಗದಳ ಕಾರ್ಯಕರ್ತರ ಜೊತೆ  ಕೈಜೋಡಿಸಿವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ' ಎಂದರು.

ಜನಪರ ಸಂಘಟನೆಯ ಮುಖಂಡ ಧರ್ಮೇಶ್ ಮಾತನಾಡಿ, 'ರಘು ಮತ್ತು ಆತನ ಸಹಚರರ ಮೇಲೆ ಈಗಾಗಲೇ ಹಲವು ಕ್ರಮಿನಲ್ ಪ್ರಕರಣಗಳು ದಾಖಲಾಗಿದ್ದು, ರೌಡಿಶೀಟ್‌ನಲ್ಲಿ ಅವರ ಹೆಸರುಗಳಿವೆ. ನಿರಂತರವಾಗಿ ಸಮಾಜದಲ್ಲಿ ಶಾಂತಿಗೆ ಭಂಗ ತರುತ್ತಿರುವ ಹಿನ್ನೆಲೆಯಲ್ಲಿ ರಘು ಮತ್ತು ಆತನ ಸಹಚರರ ಮೇಲೆ ಐಪಿಸಿ 107 ಕಲಮ್ ಪ್ರಕರಣ ದಾಖಲಾಗಿದ್ದರೂ ನಿರಂತರವಾಗಿ ಅದರ ಉಲ್ಲಂಘನೆ ನಡೆಯುತ್ತಿದೆ. ಹೀಗಿದ್ದರೂ ಸಕಲೇಶಪುರದ ಪೋಲೀಸರು ಇದ್ಯಾವುದೂ ಗೊತ್ತಿಲ್ಲದಂತೆ ಸುಮ್ಮನಿದ್ದಾರೆ' ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಮತ್ತು ಜನಪರ ಸಂಘಟನೆಗಳ ಮುಖಂಡರಾದ ಟಿ.ಆರ್. ವಿಜಯಕುಮಾರ್, ಎಂ.ಜಿ. ಪೃಥ್ವಿ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X