Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಣೇಶೋತ್ಸವ ಹಿನ್ನೆಲೆ: ಬೆಳ್ಳಾರೆ ಠಾಣಾ...

ಗಣೇಶೋತ್ಸವ ಹಿನ್ನೆಲೆ: ಬೆಳ್ಳಾರೆ ಠಾಣಾ ವತಿಯಿಂದ ಶಾಂತಿ ಸಭೆ

ಶಾಂತಿಯುತವಾಗಿ ಹಬ್ಬ ಆಚರಿಸಿ: ಡಿವೈಎಸ್ಪಿ ಡಾ. ವೀರಯ್ಯ ಹೀರೆಮಠ್

ವಾರ್ತಾಭಾರತಿವಾರ್ತಾಭಾರತಿ25 Aug 2022 9:22 PM IST
share
ಗಣೇಶೋತ್ಸವ ಹಿನ್ನೆಲೆ: ಬೆಳ್ಳಾರೆ ಠಾಣಾ ವತಿಯಿಂದ ಶಾಂತಿ ಸಭೆ

ಬೆಳ್ಳಾರೆ: ಬೆಳ್ಳಾರೆ ಪೋಲಿಸ್ ಠಾಣಾ ವತಿಯಿಂದ ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ಪುತ್ತೂರು ಡಿ ವೈ ಎಸ್ಪಿ ಡಾ.ವೀರಯ್ಯ ಹೀರೆಮಠ್ ನೇತೃತ್ವದಲ್ಲಿ ಶಾಂತಿ ಸಭೆ ಗುರುವಾರ ನಡೆಯಿತು. ಗಣೇಶೋತ್ಸವ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆ ಹಾಗೂ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆ ನಡೆದ ಬಗ್ಗೆ ಸಾರ್ವಜನಿಕರನ್ನು ಒಟ್ಟುಗೂಡಿಸಿ ಶಾಂತಿ ಸಭೆ ನಡೆಸಲಾಯಿತು.

ಡಿವೈಎಸ್ಪಿ ಡಾ. ವೀರಯ್ಯ ಹೀರೆಮಠ್ ಮಾತನಾಡಿ, ಬೆಳ್ಳಾರೆ ಘಟನೆ ಇಡೀ ದೇಶದಲ್ಲಿ ಸುದ್ದಿ ಮಾಡಿತು. ಮುಂದಿನ ದಿನಗಳಲ್ಲಿ ಇಂತಹ ಘಟನೆಗೆ ಅನುವು ಮಾಡಿ ಕೊಡದೆ ಶಾಂತಿ ಕಾಪಾಡಿಕೊಂಡು ಎಲ್ಲರೂ ಸಹಕರಿಸಿ ಎಂದರು.

ಗಣೇಶೋತ್ಸವ ಸಮೀಪಿಸುತ್ತಿದ್ದು ಕಾನೂನು ಸುವ್ಯವಸ್ಥೆ ಹಾಕಿಕೊಟ್ಟ ಚೌಕಟ್ಟಿನೊಳಗೆ ಹಬ್ಬ ಆಚರಿಸಲು ಇಲಾಖೆಯೊಂದಿಗೆ ಸಹಕರಿಸಿ .ಯಾರಿಗೂ ತೊಂದರೆಯಾಗದಂತೆ ಹಬ್ಬವನ್ನು ಆಚರಿಸಿ. ಮೆರವಣಿಗೆಯಲ್ಲಿ ಡಿಜೆಗೆ ಹಾಗೂ ಸಾರ್ವಜನಿಕ ಮೆರವಣಿಗೆಯಲ್ಲಿ ಪಟಾಕಿ ಸಿಡಿಸಲು ಅವಕಾಶವಿಲ್ಲ ,ಇಲಾಖೆ ಹೊರಡಿಸಿದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ನಮ್ಮೊಂದಿಗೆ ಸಹಕರಿಸಿ. ಪೋಲಿಸ್ ಇಲಾಖೆ ಸದಾ ನಿಮ್ಮೊಂದಿಗೆ ಇದೆ ಎಂದರು.

ಸುಳ್ಯ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮಾತನಾಡಿ ,ಯಾವುದೇ ಸಂಘಟನೆಯಾಗಿರಲಿ ,ಧರ್ಮವಾಗಿರಲಿ ನಾವು ಒಂದುಗೂಡಿಸುವ ಕೆಲಸ ಮಾಡಬೇಕು ಹೊರತು ಶಾಂತಿಕೆಡಿಸುವಂತಹ ಕೆಲಸಕ್ಕೆ ಹೋಗದೆ ಸಮಾಜದಲ್ಲಿ ಶಾಂತಿ ಕಾಪಾಡುವತ್ತ ಎಲ್ಲರೂ ಸಹಕರಿಸಬೇಕು .ಗೌರಿ ಗಣೇಶ ಹಬ್ಬ ಹಾಗೂ ಇತ್ತೀಚೆಗೆ ನಡೆದ ಅಹಿತಕರ ಘಟನೆ ಬಗ್ಗೆ ಈ ಶಾಂತಿ ಸಭೆ ಆಯೋಜನೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ಶರೀಫ್ ಭಾರತ್, ವಿಶ್ವನಾಥ ರೈ ಕಳಂಜ, ಆನಂದ ಬೆಳ್ಳಾರೆ, ಜಯರಾಮ ಉಮಿಕ್ಕಳ, ಸುಬ್ರಾಯ ಗೌಡ ಪಾಲ್ತಾಡಿ, ಗಫೂರ್ ಸಾಹೇಬ್ ಕಲ್ಮಡ್ಕ, ಪ್ರೇಮಚಂದ್ರ ಬೆಳ್ಳಾರೆ ಮೊದಲಾದವರು ಮಾತನಾಡಿದರು.

ಸಭೆಯಲ್ಲಿ ಧಾರ್ಮಿಕ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಬೆಳ್ಳಾರೆ ಠಾಣೆಯ ಎಸೈ ಸುಹಾಸ್ , ಕ್ರೈಂ ಎಸೈ ಆನಂದ ಉಪಸ್ಥಿತರಿದ್ದರು. ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ಸೇರಿದಂತೆ ಠಾಣಾ ಸಿಬ್ಬಂದಿ ವರ್ಗ ಸಭೆಯಲ್ಲಿ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X