Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರಿ: ಪಿಡಿಒ ಕಾರ್ಯಕ್ಕೆ ಅಡ್ಡಿ...

ಪಡುಬಿದ್ರಿ: ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ; ದೂರು

ವಾರ್ತಾಭಾರತಿವಾರ್ತಾಭಾರತಿ25 Aug 2022 11:21 PM IST
share
ಪಡುಬಿದ್ರಿ: ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ; ದೂರು

ಪಡುಬಿದ್ರಿ: ನನ್ನ ವಿರುದ್ದ ಪದೇ ಪದೇ ಮೇಲಾಧಿಕಾರಿಗಳಿಗೆ ದೋಷಪೂರಿತ ಹೆಗೆತನ ಸಾಧಿಸುವ‌ ಮತ್ತು ವರ್ಗಾವಣೆ ಮಾಡವೇಕೆನ್ನುವ ಉದ್ದೇಶದಿಂದ ಸುಳ್ಳು ದೂರು‌ ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷ ವಿರುದ್ದ ಮುದರಂಗಡಿ ಗ್ರಾಮ ಪಂಚಾಯಿತಿ‌ ಪಿಡಿಒ ಸುರೇಶ್ ದೂರು ನೀಡಿದ್ದಾರೆ.

ನಾನು 2020ರ ಅಕ್ಟೋಬರ್ 5ರಿಂದ ಮುದರಂಗಡಿ ಗ್ರಾಮದ ಮುದರಂಗಡಿ ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕೆಲಸ ಮಾಡಿಕೊಂಡಿದ್ದೇನೆ. ಗ್ರಾಮ‌ ಪಂಚಾಯತ್ನ ಉಪಾಧ್ಯಕ್ಷ‌ ಶರತ್ ಶೆಟ್ಟಿ, ಅಧ್ಯಕ್ಷೆ ಯೋಗಿನಿ ಶೆಟ್ಟಿ ಮತ್ತು ಶಿವರಾಮ ಭಂಡಾರಿಯವರು ತಮ್ಮ ವೈಯಕ್ತಿಕ ಹಿತಾಸಕ್ತಿಗಳನ್ನು ಸಾಧಿಸುವ ನಿಟ್ಟಿನಲ್ಲಿ ನನ್ನ ಮೇಲೆ ಒತ್ತಡ ಹೇರಿ, ಕಾನೂನುಬಾಹಿರ ಕೃತ್ಯವೆಸಗಲು ಪ್ರೇರೇಪಿಸಿರುವುದನ್ನು ಒಪ್ಪದಿರುವಾಗ ಎರಡು ಬಾರಿ ಸುಳ್ಳುದೂರುಗಳನ್ನು ನೀಡಿ ಕಾರ್ಯ ಚಟುವಟಿಕೆಗಳ ಮೇಲೆ ಇಲಾಖಾಧಿಕಾರಿಗಳು ತನಿಖೆಜಿಲ್ಲಾಧಿಕಾರಿ ನಡೆಸುವಂತೆ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ, ಸಹಾಯಕ ಕಾರ್ಯದರ್ಶಿ, ಅಧೀಕ್ಷಕರು, ಅಭಿವೃದ್ಧಿ ಶಾಖೆ ರವರು ಮುದರಂಗಡಿ ಗ್ರಾಮ ಪಂಚಾಯತಿಗೆ ಆಗಮಿಸಿ ನಡೆಸಿದ ತನಿಖೆಯಲ್ಲಿ ಆರೋಪ ಸುಳ್ಳೆಂದು ಸಾಬೀತಾಗಿತ್ತು. ನಂತರದ ದಿನಗಳಲ್ಲಿ ಗ್ರಾಮ ಪಂಚಾಯತ್  ಉಪಾಧ್ಯಕ್ಷ ಶರತ್ ಶೆಟ್ಟಿ, ಅಧ್ಯಕ್ಷೆ ಯೋಗಿನಿ ಶೆಟ್ಟಿ, ನಮ್ಮ ಮಾತಿಗೆ ಬೆಲೆ ಕೊಡದಿದ್ದರೆ, ಸಿಬ್ಬಂದಿಗಳ ವೇತನ, ಸಾದಿಲ್ವಾರು ಬಿಲ್ಲುಗಳಿಗೆ ಸಹಿ ಹಾಕಲು ಬಿಡುವುದಿಲ್ಲ. ಇಷ್ಟ ಇದ್ದರೆ ಕೆಲಸ ಮಾಡು, ಬೇರೆ ಅಧಿಕಾರಿಯ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಮತ್ತು ಗ್ರಾಮ ಪಂಚಾಯತಿಗೆ ನಾಳೆಯಿಂದ ಬೀಗಹಾಕುತ್ತೇವೆ ಎಂದು ಬೆದರಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ವಿದ್ಯಾನಗರದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲೂ ತಾನೊಬ್ಬ ಅಧಿಕಾರಿಯಾಗಿದ್ದರೂ ಹೀಯಾಳಿಸಿ ಏಕವಚನದಲ್ಲಿ ನಿಂದಿಸಿದ್ದಾರೆ. ಎರಡೆರಡು ಬಾರಿ ವರ್ಗಾವಣೆ ಆದೇಶವನ್ನು ಮಾಡಿಸಿರುತ್ತಾರೆ. ಅಲ್ಲದೇ ಪಂಚಾಯತಿಯಲ್ಲಿ ಸೇವೆ ಮಾಡಲು ಬಿಡುವುದಿಲ್ಲ ಎನ್ನುವ ದುರುದ್ದೇಶದಿಂದ ಇತರೆ 7 ಜನ ಸದಸ್ಯರನ್ನು ಒಟ್ಟುಗೂಡಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಎದುರು ಪ್ರತಿಭಟನೆ ನಡೆಸಿ ಮೌಖಿಕ ದೂರು ನೀಡಿದ್ದಾರೆ.

ಇದರಿಂದ ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ. ಮೇಲಾಧಿಕಾರಿಗಳಿಗೆ ದ್ವೇಷಪೂರಿತ ಹಗೆತನ ಸಾಧಿಸುವ ಮತ್ತು ವರ್ಗಾವಣೆ ಮಾಡಬೇಕೆನ್ನುವ ಉದ್ದೇಶದಿಂದ ಪದೇ ಪದೇ ಸುಳ್ಳು ದೂರುಗಳನ್ನು ನೀಡುತ್ತಾ ತೊಂದರೆ ನೀಡಿರುವುದಾಗಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X