Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳು...

ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳು ಮತ್ತೆ ಜೈಲು ಸೇರುವವರೆಗೆ ಹಿಂತಿರುಗುವುದಿಲ್ಲ ಎಂದು ಹಳ್ಳಿ ತೊರೆದ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ26 Aug 2022 10:45 AM IST
share
ಬಿಲ್ಕಿಸ್ ಬಾನು ಪ್ರಕರಣ: ಅಪರಾಧಿಗಳು ಮತ್ತೆ ಜೈಲು ಸೇರುವವರೆಗೆ ಹಿಂತಿರುಗುವುದಿಲ್ಲ ಎಂದು ಹಳ್ಳಿ ತೊರೆದ ಮುಸ್ಲಿಮರು

ಹೊಸದಿಲ್ಲಿ: ಬಿಲ್ಕಿಸ್ ಬಾನು (Bilkis Bano) ಪ್ರಕರಣದ 11 ಅಪರಾಧಿಗಳನ್ನು ಗುಜರಾತ್(Gujarat) ಸರಕಾರವು ಬಿಡುಗಡೆ ಮಾಡಿದ ನಂತರ ರಂಧಿಕ್‌ಪುರ(Randhikpur) ಗ್ರಾಮದ ಮುಸ್ಲಿಮರು ತಮ್ಮ ಮನೆಗಳನ್ನು ತೊರೆದು ಬೇರೆ ಗ್ರಾಮಕ್ಕೆ ತೆರಳುತ್ತಿದ್ದಾರೆ ಹಾಗೂ ಅತ್ಯಾಚಾರಿಗಳು ಮತ್ತೆ ಜೈಲಿಗೆ ಹೋದ ನಂತರವೇ ತಮ್ಮ ಗ್ರಾಮಕ್ಕೆ ಹಿಂತಿರುಗುವುದಾಗಿ ಅವರು ಹೇಳಿದ್ದಾರೆ. ಸದ್ಯಕ್ಕೆ ಈ ಗ್ರಾಮಸ್ಥರು ದೇವಗಢ್ ಬರಿಯಾಗೆ ವಲಸೆ ಹೋಗಿದ್ದಾರೆ ಎಂದು India Today ವರದಿ ಮಾಡಿದೆ.

ವಲಸೆ ಹೋಗಿರುವ ಗ್ರಾಮಸ್ಥರು ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡುವಂತೆ ಗುಜರಾತ್ ಸರಕಾರವನ್ನು ಒತ್ತಾಯಿಸಿದ್ದಾರೆ ಹಾಗೂ  ತಮ್ಮ ಗ್ರಾಮಕ್ಕೆ ಮರಳಲು ಪೊಲೀಸ್ ರಕ್ಷಣೆಯನ್ನು ಕೋರಿದ್ದಾರೆ.

ರಂಧಿಕ್‌ಪುರ ಗ್ರಾಮದ ಹಲವು ಕುಟುಂಬಗಳು ತಮ್ಮ ಮನೆಗಳನ್ನು ತೊರೆದು ಈಗ ದೇವಗಡ ಬರಿಯಾದಲ್ಲಿ ವಾಸಿಸುತ್ತಿದ್ದಾರೆ. ಬಿಲ್ಕಿಸ್ ಬಾನು ಹಾಗೂ ಅವರ ಕುಟುಂಬ ಕೂಡ ದೇವಗಢ್ ಬರಿಯಾದಲ್ಲಿ ವಾಸಿಸುತ್ತಿದ್ದಾರೆ ಎಂದು India Today ವರದಿ ಮಾಡಿದೆ.

ಗ್ರಾಮಸ್ಥರಲ್ಲಿ ಒಬ್ಬರಾದ ಸಮೀರ್ ಘಾಚಿ ಅವರು ತಮ್ಮ 12 ಸದಸ್ಯರ ಸಂಪೂರ್ಣ ಕುಟುಂಬದೊಂದಿಗೆ ರಂಧಿಕ್‌ಪುರ ಗ್ರಾಮವನ್ನು ತೊರೆದು ದೇವಗಢ್ ಬರಿಯಾದಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ವಲಸೆ ಹೋಗಿದ್ದಾರೆ.

ವಾಹನ ಮಾರಾಟದ ಕೆಲಸ ಮಾಡುತ್ತಿರುವ ಸಮೀರ್ ಘಾಚಿ ಮಾತನಾಡಿ, "ಆ 11 ಮಂದಿ ಅತ್ಯಾಚಾರಿಗಳು ಮತ್ತು ಕೊಲೆಗಡುಕರು ಜೈಲಿನಿಂದ ಬಿಡುಗಡೆಯಾದ ಬಗ್ಗೆ ನಮಗೆ ಮೊದಲು ತಿಳಿದಿರಲಿಲ್ಲ. ಗ್ರಾಮಕ್ಕೆ ಮರಳಿದ ನಂತರ ಅವರು ಪಟಾಕಿ ಮತ್ತು ಸಂಗೀತದೊಂದಿಗೆ ಸಂಭ್ರಮಿಸಿದರು. ನಾವು ನಮ್ಮ ಗ್ರಾಮವನ್ನು ತೊರೆದು ಇಲ್ಲಿ ದೇವಗಢ್ ಬರಿಯಾಕ್ಕೆ ವಲಸೆ ಹೋಗಲು ನಿರ್ಧರಿಸಿದ್ದೇವೆ" ಎಂದರು.

"ಎಲ್ಲಾ 11 ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು ಮತ್ತು ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಿಕೊಡಬೇಕು ಎಂದು ನಾವು ದಾಹೋದ್ ಕಲೆಕ್ಟರ್‌ಗೆ ಪತ್ರ ಬರೆದಿದ್ದೇವೆ, ಅದು ಆಗದಿದ್ದರೆ, ನಾವು ನಮ್ಮ ಹಳ್ಳಿಗೆ ಹಿಂತಿರುಗುವುದಿಲ್ಲ" ಎಂದು ಸಮೀರ್ ಹೇಳಿದರು.

11 ಅಪರಾಧಿಗಳನ್ನು ಮತ್ತೆ ಜೈಲಿನಲ್ಲಿಡಬೇಕು ಹಾಗೂ ಬಿಲ್ಕಿಸ್ ಬಾನುಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ 55 ಜನರು ಪತ್ರಕ್ಕೆ ಸಹಿ ಹಾಕಿ ದಾಹೋದ್ ಕಲೆಕ್ಟರ್‌ಗೆ ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X