Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ಸೇರಿದಂತೆ ದೇಶದ 21 ನಕಲಿ...

ಕರ್ನಾಟಕ ಸೇರಿದಂತೆ ದೇಶದ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ವಾರ್ತಾಭಾರತಿವಾರ್ತಾಭಾರತಿ26 Aug 2022 8:23 PM IST
share
ಕರ್ನಾಟಕ ಸೇರಿದಂತೆ ದೇಶದ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ಹೊಸದಿಲ್ಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗವು (University Grants Commission -UGC) ಶುಕ್ರವಾರ 21 "ಸ್ವಯಂ ಶೈಲಿಯ ವಿಶ್ವವಿದ್ಯಾನಿಲಯಗಳನ್ನು" ನಕಲಿ ಎಂದು ಘೋಷಿಸಿದೆ. ಈ ಸಂಸ್ಥೆಗಳನ್ನು ಉನ್ನತ ಶಿಕ್ಷಣ ಸಂಸ್ಥೆಯು ಗುರುತಿಸಿಲ್ಲ ಮತ್ತು ಯಾವುದೇ ಪದವಿಗಳನ್ನು ನೀಡುವ ಅಧಿಕಾರವನ್ನು ಹೊಂದಿಲ್ಲ ಎಂದು ಉನ್ನತ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಯುಜಿಸಿ ಕಾಯ್ದೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 21 ಸ್ವಯಂ ಶೈಲಿಯ, ಮಾನ್ಯತೆ ಪಡೆಯದ ಸಂಸ್ಥೆಗಳನ್ನು ನಕಲಿ ವಿಶ್ವವಿದ್ಯಾಲಯಗಳೆಂದು ಘೋಷಿಸಲಾಗಿದೆ ಮತ್ತು ಇವುಗಳಿಗೆ ಯಾವುದೇ ಪದವಿ ನೀಡಲು ಅಧಿಕಾರವಿಲ್ಲ ಎಂದು ಸಂಸ್ಥೆಯ ಕಾರ್ಯದರ್ಶಿ ರಜನೀಶ್ ಜೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಿಲ್ಲಿಯಯ ಅಂತಹ ಎಂಟು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದೆ, ಉಳಿದೆಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೋಲಿಸಿದರೆ ದಿಲ್ಲಿಯಲ್ಲೇ ಇಂತಹ ನಕಲಿ ಸಂಸ್ಥೆಗಳು ಹೆಚ್ಚಿದೆ ಎಂದು scroll.in ತನ್ನ ವರದಿಯಲ್ಲಿ ಹೇಳಿದೆ.

ದಿಲ್ಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ & ಫಿಸಿಕಲ್ ಹೆಲ್ತ್ ಸೈನ್ಸಸ್, ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ಯುನೈಟೆಡ್ ನೇಷನ್ಸ್ ಯೂನಿವರ್ಸಿಟಿ, ವೊಕೇಶನಲ್ ಯೂನಿವರ್ಸಿಟಿ, ಎಡಿಆರ್-ಕೇಂದ್ರಿತ ಜುರಿಡಿಕಲ್ ಯೂನಿವರ್ಸಿಟಿ, ಇಂಡಿಯನ್ ಇನ್‌ಸ್ಟಿಟ್ಯೂಷನ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್- ಉದ್ಯೋಗ ಮತ್ತು ಆಧ್ಯಾತ್ಮಿಕ ವಿಶ್ವವಿದ್ಯಾಲಯ (ಆಧ್ಯಾತ್ಮಿಕ ವಿಶ್ವವಿದ್ಯಾಲಯ)ಗಳನ್ನು ನಕಲಿ ಎಂದು ಪಟ್ಟಿ ಮಾಡಲಾಗಿದೆ.

ಉತ್ತರ ಪ್ರದೇಶವು ಅಂತಹ ನಾಲ್ಕು ನಕಲಿ ವಿಶ್ವವಿದ್ಯಾಲಯಗಳನ್ನು ಹೊಂದಿದ್ದು, ಅವರುಗಳನ್ನು ಗಾಂಧಿ ಹಿಂದಿ ವಿದ್ಯಾಪೀಠ, ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ನೇತಾಜಿ ಸುಭಾಷ್ ಚಂದ್ರ ಬೋಸ್ ವಿಶ್ವವಿದ್ಯಾಲಯ (ಮುಕ್ತ ವಿಶ್ವವಿದ್ಯಾಲಯ) ಮತ್ತು ಭಾರತೀಯ ಶಿಕ್ಷಾ ಪರಿಷತ್ ಎಂದು ಗುರುತಿಸಲಾಗಿದೆ.

ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಎರಡು ಮತ್ತು ಕರ್ನಾಟಕ, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ತಲಾ ಒಂದು ವಿಶ್ವವಿದ್ಯಾಲಯಗಳು ಸಹ ಪಟ್ಟಿಯಲ್ಲಿವೆ. ಕರ್ನಾಟಕದ ಬೆಳಗಾವಿ ಜಿಲ್ಲೆಯ 'ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯುನಿವರ್ಸಿಟಿ ಎಜುಕೇಶನ್ ಸೊಸೈಟಿ' ಹೆಸರೂ ಸಹ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿದೆ.

@ugc_india’s Public Notice regarding Fake Universities .
For more details, follow the link :https://t.co/6DZHenskT9.@PMOIndia @EduMinOfIndia @PIB_India @PTI_News @ani_digital pic.twitter.com/PKzG0pjQ3v

— UGC INDIA (@ugc_india) August 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X