Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ʼನಿಮಗಾಗಿ ಪ್ರಾರ್ಥಿಸುತ್ತಿದ್ದೇನೆʼ:...

ʼನಿಮಗಾಗಿ ಪ್ರಾರ್ಥಿಸುತ್ತಿದ್ದೇನೆʼ: ವಿರಾಟ್‌ ಕೊಹ್ಲಿಯೊಡನೆ ಪಾಕ್‌ ವೇಗಿ ಶಾಹಿನ್‌ ಅಫ್ರಿದಿ ಮಾತುಕತೆ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ26 Aug 2022 9:59 PM IST
share
ʼನಿಮಗಾಗಿ ಪ್ರಾರ್ಥಿಸುತ್ತಿದ್ದೇನೆʼ: ವಿರಾಟ್‌ ಕೊಹ್ಲಿಯೊಡನೆ ಪಾಕ್‌ ವೇಗಿ ಶಾಹಿನ್‌ ಅಫ್ರಿದಿ ಮಾತುಕತೆ ವೀಡಿಯೊ ವೈರಲ್

ಏಷ್ಯಾ ಕಪ್ 2022 ರ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮುನ್ನ ಎರಡೂ ತಂಡಗಳ ಆಟಗಾರರು ಐಸಿಸಿ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸದ ಅವಧಿಯಲ್ಲಿ ಪರಸ್ಪರ ಸಂವಹನ ನಡೆಸುತ್ತಿರುವ ವಿಡಿಯೋಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಗುರುವಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್, ಯುಜ್ವೇಂದ್ರ ಚಹಾಲ್ ಮತ್ತು ಕೆಎಲ್ ರಾಹುಲ್ ಮೊದಲಾದವರು ಗಾಯದ ಕಾರಣದಿಂದ ಪಂದ್ಯದಿಂದ ಹೊರಗುಳಿದಿರುವ ಶಾಹೀನ್ ಅಫ್ರಿದಿ ಅವರೊಂದಿಗೆ ಸಂವಾದ ನಡೆಸಿದರು. ಕೊಹ್ಲಿ ಮತ್ತು ಶಾಹೀನ್ ನಡುವಿನ ಮಾತುಕತೆಯ ಸಮಯದಲ್ಲಿ, ಕೊಹ್ಲಿ ಬಳಿ ತಾವು ಮತ್ತೊಮ್ಮೆ ಫಾರ್ಮ್ ಅನ್ನು ಕಂಡುಕೊಳ್ಳಲು ಬಯಸುತ್ತೇನೆ ಎಂದು ಶಾಹೀನ್‌ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗುದೆ.

ಕೊಹ್ಲಿ, ಕೊನೆಯದಾಗಿ 2019 ರಲ್ಲಿ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದರು. ಮೂರು ಅಂಕಿಗಳ ರನ್‌ ಮೊತ್ತವನ್ನು ಕೊಹ್ಲಿ ಬಾರಿಸಿದ್ದು ಅದೇ ಕೊನೆ.  

ಶಾಹೀನ್ ಮತ್ತು ಕೊಹ್ಲಿ ನಡುವಿನ ಸಂವಾದದ ಸಮಯದಲ್ಲಿ, ಕೊಹ್ಲಿ ಮೊದಲು ಪಾಕಿಸ್ತಾನದ ವೇಗಿ ಶಾಹೀನ್‌ ರ ಗಾಯಗಳನ್ನು ಪರೀಕ್ಷಿಸಿದರು. ಅದರ ನಂತರ,  "ಆಪ್ಕೆ ಲೈ ದುವಾ ಕರ್ ರಹೇ ಹೈ ಆಪ್ ವಾಪಿಸ್ ಫಾರ್ಮ್ ಮಿ ಆಯೆ (ನಿಮ್ಮ ಫಾರ್ಮ್ ಮರಳಿ ಬರಬೇಕೆಂದು ನಾವು ಪ್ರಾರ್ಥಿಸುತ್ತಿದ್ದೇವೆ)" ಎಂದು ಶಾಹಿನ್‌ ಕೊಹ್ಲಿ ಬಳಿ ಹೇಳುವುದು ಕಂಡು ಬಂದಿದೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹಂಚಿಕೊಂಡ ಈ ವಿಡಿಯೋವನ್ನು ಹಲವಾರು ಮಂದಿ ಹಂಚಿಕೊಂಡಿದ್ದಾರೆ. ಬದ್ಧ ವೈರಿಗಳೆಂಬಂತೆ ತೋರುವ ಎರಡು ರಾಷ್ಟ್ರಗಳ ಆಟಗಾರರ ಕ್ರೀಡಾ ಸ್ಪೂರ್ತಿಯನ್ನು ಹಲವರು ಮೆಚ್ಚಿಕೊಂಡಿದ್ದಾರೆ.

ಉನ್ಮಾದ ಹೆಚ್ಚಾದ ಈ ಸಮಯದಲ್ಲಿ ಎರಡೂ ಕಡೆಯ ಆಟಗಾರರ ನಡುವಿನ ನಿಜವಾದ ಪ್ರೀತಿಯು ನೋಡಲು ತುಂಬಾ ಚೆನ್ನಾಗಿದೆ, ಈ ತಂಡಗಳು ಐಸಿಸಿ ಈವೆಂಟ್‌ಗಳಲ್ಲಿ ಮಾತ್ರ ಪರಸ್ಪರ ಆಡುತ್ತವೆ ಎಂದು ಹೇಮಂತ್‌ ಎಂಬವರು ಟ್ವೀಟ್‌ ಮಾಡಿದ್ದಾರೆ.

“ಭಾರತ-ಪಾಕಿಸ್ತಾನ ನಿಯಮಿತವಾಗಿ ಆಡಿದರೆ, ಅದರ ಸುತ್ತಲಿನ ಮಾತುಕತೆಯು ಶೀಘ್ರದಲ್ಲೇ ಸಾಮಾನ್ಯವಾಗುತ್ತದೆ. ಅತಿರಾಷ್ಟ್ರೀಯತೆ ಇಲ್ಲ, ಅಸಂಬದ್ಧ ಪ್ರಚಾರದ ಜಾಹೀರಾತು ಇಲ್ಲ. ಕೇವಲ ಶುದ್ಧ ಗುಣಮಟ್ಟದ ಕ್ರಿಕೆಟ್. ಇದು ತುಂಬಾ ಅಗತ್ಯವಿದೆ” ಎಂದು ಕಾಶಿಶ್‌ ಟ್ವೀಟ್‌ ಮಾಡಿದ್ದಾರೆ.

If Indian and Pakistani cricketers can be friends and enjoy each other’s company, why can’t their fans and followers at least be civil to each other! pic.twitter.com/4a1688IB9y

— Ashok Swain (@ashoswai) August 26, 2022

If India-Pakistan played regularly, the discourse around the same would soon normalise. No hyper nationalism, no nonsensical promotion advertisements. Just pure quality cricket. Much needed. https://t.co/MnWnNO8zeq

— KASHISH (@crickashish217) August 26, 2022

I wish Rahul Dravid would be present there, would have been great to see him meeting ex-Pakistan players like Mohd Yousuf and Saqlain Mushtaq against whom he has played lot throughout his career https://t.co/Pt13rRrMZk

— Udit (@udit_buch) August 26, 2022

The genuine affection between players from both sides is so good to see, especially at a time when hysteria has been ramped up and these teams play each other only in ICC events https://t.co/JE6R3SMNbB

— Hemant (@hemantbuch) August 26, 2022

Another version of people not having any issues… politics is so dirty! https://t.co/sfokac9Do2

— risaY (@aryas_85) August 26, 2022

Nice work by innovative @IbrahimBadees https://t.co/sOSRAbXZpM

— Rasheed shakoor (@rasheedshakoor) August 26, 2022

This is lovely. Cricket diplomacy at its finest. https://t.co/rg8gVPdZf9

— Tom Hodgson (@TomEHodgson) August 26, 2022

So good to see the friendship between the rivals. https://t.co/dBgOo30azY

— Rocky (@rocky_karthik) August 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X