Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಮೆಡಿಯನ್ ಮುನವ್ವರ್‌ ಫಾರೂಕಿ...

ಕಾಮೆಡಿಯನ್ ಮುನವ್ವರ್‌ ಫಾರೂಕಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸ್

ವಾರ್ತಾಭಾರತಿವಾರ್ತಾಭಾರತಿ27 Aug 2022 1:02 PM IST
share
ಕಾಮೆಡಿಯನ್ ಮುನವ್ವರ್‌ ಫಾರೂಕಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ದಿಲ್ಲಿ ಪೊಲೀಸ್

ಹೊಸದಿಲ್ಲಿ: ಆಗಸ್ಟ್ 28 ರಂದು ನಗರದಲ್ಲಿ ನಡೆಯಬೇಕಿದ್ದ ಕಾಮೆಡಿಯನ್ ಮುನವ್ವರ್ ಫಾರೂಕಿ(Munawar Faruqui) ಅವರ ಕಾರ್ಯಕ್ರಮಕ್ಕೆ ದಿಲ್ಲಿ ಪೊಲೀಸರು ಶುಕ್ರವಾರ ಅನುಮತಿ ನಿರಾಕರಿಸಿದ್ದಾರೆ ಎಂದು Theindianexpress.com ವರದಿ ಮಾಡಿದೆ.

ಪ್ರದರ್ಶನಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದುಗೊಳಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್(Vishwa Hindu Parishad) ದಿಲ್ಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸರು ಕಾರ್ಯಕ್ರಮವನ್ನು ರದ್ದುಪಡಿಸಲು ವಿಫಲವಾದರೆ ಪ್ರತಿಭಟನೆ ನಡೆಸುವುದಾಗಿ ಬಜರಂಗದಳದೊಂದಿಗೆ ವಿಹಿಂಪ ಎಚ್ಚರಿಕೆ ನೀಡಿತ್ತು.

ಆಗಸ್ಟ್ 23 ರಂದು, ಕೇದಾರನಾಥ ಸಾಹ್ನಿ ಆಡಿಟೋರಿಯಂನ ಡಾ. ಎಸ್‌ಪಿಎಂ ಸಿವಿಕ್ ಸೆಂಟರ್‌ನಲ್ಲಿ ಕಾರ್ಯಕ್ರಮಕ್ಕೆ ಪೊಲೀಸ್ ಪರವಾನಗಿ ವಿಭಾಗವು ಅನುಮತಿ ನೀಡಿತ್ತು. ಆದಾಗ್ಯೂ, ಅಧಿಕಾರಿಗಳು ಸ್ಥಳೀಯ ಜಿಲ್ಲಾ ಪೊಲೀಸರಿಂದ ವರದಿಯನ್ನು ಸ್ವೀಕರಿಸಿದ ನಂತರ ಅನುಮತಿಯನ್ನು ತಿರಸ್ಕರಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಪರವಾನಗಿ ವಿಭಾಗ) ಒಪಿ ಮಿಶ್ರಾ ಹೇಳಿದ್ದಾರೆ.

"ಸ್ಥಳೀಯ ಪೊಲೀಸರು ವಿಚಾರಣೆ ನಡೆಸಿ ಪರವಾನಗಿ ಶಾಖೆಗೆ ತಮ್ಮ ವರದಿಯನ್ನು ಸಲ್ಲಿಸಿದರು, ಅದರಲ್ಲಿ ಈ ಕಾರ್ಯಕ್ರಮವು ಪ್ರದೇಶದಲ್ಲಿ ಕೋಮು ಸೌಹಾರ್ದತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಅನುಮತಿಯನ್ನು ರದ್ದುಗೊಳಿಸಬೇಕು ಎಂದು ತಿಳಿಸಿದರು" ಎಂದು ಅಧಿಕಾರಿಯೊಬ್ಬರು ಪತ್ರಿಕೆಗೆ ತಿಳಿಸಿದರು.

ಗುರುವಾರ, ವಿಶ್ವ ಹಿಂದೂ ಪರಿಷತ್ತಿನ ದಿಲ್ಲಿ ಅಧ್ಯಕ್ಷ ಸುರೇಂದ್ರ ಕುಮಾರ್ ಗುಪ್ತಾ(Surendra Kumar Gupta) ಅವರು ಪೊಲೀಸರಿಗೆ ಬರೆದ ಪತ್ರದಲ್ಲಿ ಫಾರೂಕಿ ತಮ್ಮ ಪ್ರದರ್ಶನದಲ್ಲಿ "ಹಿಂದೂ ದೇವರು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುತ್ತಾರೆ" ಎಂದು ಹೇಳಿದ್ದಾರೆ. "ಇದರ ಪರಿಣಾಮವಾಗಿ, ಭಾಗ್ಯನಗರದಲ್ಲಿ [ಹೈದರಾಬಾದ್] ಕೋಮು ಉದ್ವಿಗ್ನತೆ ಉಂಟಾಗಿದೆ" ಎಂದು ಅವರು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X