Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಇಂಡೋ - ಚೀನಾ ಸೌಹಾರ್ದ ವೇದಿಕೆ'...

'ಇಂಡೋ - ಚೀನಾ ಸೌಹಾರ್ದ ವೇದಿಕೆ' ಸಂವಾದದಲ್ಲಿ ಭಾಗವಹಿಸುವುದಿಲ್ಲ: ಸಿದ್ದರಾಮಯ್ಯ, ಎಚ್.ಸಿ ಮಹದೇವಪ್ಪ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ27 Aug 2022 2:06 PM IST
share
ಇಂಡೋ - ಚೀನಾ ಸೌಹಾರ್ದ ವೇದಿಕೆ ಸಂವಾದದಲ್ಲಿ ಭಾಗವಹಿಸುವುದಿಲ್ಲ: ಸಿದ್ದರಾಮಯ್ಯ, ಎಚ್.ಸಿ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು: 'ಇಂಡೋ - ಚೀನಾ ಸೌಹಾರ್ದ ವೇದಿಕೆ'  ಎಂಬ ಸಂಸ್ಥೆಯೊಂದು ಆಯೋಜಿಸಿರುವ "ಚೀನಾದ ಆಂತರಿಕ ವ್ಯವಹಾರದಲ್ಲಿ ಅಮೆರಿಕಾದ ಹಸ್ತಕ್ಷೇಪ" ಎಂಬ ವಿಷಯದ ಕುರಿತ ಸಂವಾದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಅನುಮತಿ ಇಲ್ಲದೆ ಹೆಸರನ್ನು ಪ್ರಕಟಿಸಿದ್ದಾರೆ ಎಂದು ವಿಪಕ್ಷ ನಾಯಕ  ಸಿದ್ದರಾಮಯ್ಯ (Siddaramaiah) ಹಾಗೂ ಮಾಜಿ ಸಚಿವ ಎಚ್.ಸಿ ಮಹದೇವಪ್ಪ (H. C. Mahadevappa) ಆರೋಪಿಸಿದ್ದಾರೆ. 

ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಚೀನಾ ರಾಯಭಾರಿ ಸನ್ ವೀಡಾಂಗ್ , ರಾಜ್ಯ ಸಭೆ ಸಂಸದ ಎಲ್. ಹನುಮಂತಯ್ಯ ಸೇರಿ ಕೆಲವರ ಹೆಸರನ್ನು ಮುದ್ರಿಸಲಾಗಿದೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, 'India-China Friendship Association ರವಿವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು. ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ' ಎಂದು ತಿಳಿಸಿದ್ದಾರೆ.

ಇನ್ನು ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಅವರು ಟ್ವೀಟ್ ಮಾಡಿ, ಕರ್ನಾಟಕದಲ್ಲಿರುವ ಇಂಡೋ - ಚೀನಾ ಸೌಹಾರ್ದ ವೇದಿಕೆಯು ನಮ್ಮ ಗಮನಕ್ಕೆ ತಾರದೆ ನನ್ನೊಡನೆ ಚರ್ಚಿಸದೇ "ಚೀನಾದ ಆಂತರಿಕ ವ್ಯವಹಾರದಲ್ಲಿ ಅಮೆರಿಕಾದ ಹಸ್ತಕ್ಷೇಪ" ಎಂಬ ವಿಷಯದ ಕುರಿತು ಸಂವಾದ ನಡೆಸಲು ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದೆ. ಈ ಆಹ್ವಾನ ಪತ್ರಿಕೆಯನ್ನು ನೋಡಿದ ದಿನವೇ ಇದೊಂದು ಅಸಂಬದ್ಧ ಹಾಗೂ ನಮ್ಮ ರಾಷ್ಟ್ರೀಯ ಆಶಯಕ್ಕೆ ಪೂರಕವಲ್ಲದ ವಿಷಯ ಎಂದು ಅನ್ನಿಸಿದ್ದರಿಂದ  ಈ ಸಂವಾದದಲ್ಲಿ ಪಾಲ್ಗೊಳ್ಳಬಾರದು ಎಂದು ಈಗಾಗಲೇ ನಾನು ನಿರ್ಧರಿಸಿದ್ದೆ. ಆದರೆ  ಈ ಸಂಗತಿಯು ಇದೀಗ ಚರ್ಚಾ ವಿಷಯವಾಗಿ ಮುನ್ನಲೆಗೆ ಬಂದಿದ್ದು " ನಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ಈ ಮೂಲಕ ಸ್ಪಷ್ಟ ಪಡಿಸುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ... ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ವಿರುದ್ಧ FIR

India-China Friendship Association ಭಾನುವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸಿದ್ದರೂ ಆಮಂತ್ರಣ ಪತ್ರಿಕೆಯಲ್ಲಿ‌ ಹೆಸರು ಕಂಡು ಆಶ್ಚರ್ಯವಾಯಿತು.

ಸೈದ್ದಾಂತಿಕವಾಗಿ ನನ್ನ‌ ಮತ್ತು ನಮ್ಮ ಪಕ್ಷದ ನಿಲುವು ಕಾರ್ಯಕ್ರಮದ ಉದ್ದೇಶಕ್ಕೆ ವಿರುದ್ದವಾಗಿರುವ ಕಾರಣ ಅದರಲ್ಲಿ ನಾನು ಭಾಗವಹಿಸುತ್ತಿಲ್ಲ. pic.twitter.com/ls0vGBmaaj

— Siddaramaiah (@siddaramaiah) August 27, 2022

ಕರ್ನಾಟಕದಲ್ಲಿರುವ ಇಂಡೋ - ಚೀನಾ ಸೌಹಾರ್ದ ವೇದಿಕೆಯು ನಮ್ಮ ಗಮನಕ್ಕೆ ತಾರದೆ ನನ್ನೊಡನೆ ಚರ್ಚಿಸದೇ "ಚೀನಾದ ಆಂತರಿಕ ವ್ಯವಹಾರದಲ್ಲಿ ಅಮೆರಿಕಾದ ಹಸ್ತಕ್ಷೇಪ" ಎಂಬ ವಿಷಯದ ಕುರಿತು ಸಂವಾದ ನಡೆಸಲು ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದೆ.

1/3 pic.twitter.com/r4XH0Q5Bx0

— Dr H.C.Mahadevappa (@CMahadevappa) August 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X