Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ; ನೇರಳಕಟ್ಟೆಯಲ್ಲಿ ಎರಡು ವಾಮನ...

ಕುಂದಾಪುರ; ನೇರಳಕಟ್ಟೆಯಲ್ಲಿ ಎರಡು ವಾಮನ ಮುದ್ರೆ ಕಲ್ಲು ಪತ್ತೆ

ವಾರ್ತಾಭಾರತಿವಾರ್ತಾಭಾರತಿ27 Aug 2022 8:08 PM IST
share
ಕುಂದಾಪುರ; ನೇರಳಕಟ್ಟೆಯಲ್ಲಿ ಎರಡು ವಾಮನ ಮುದ್ರೆ ಕಲ್ಲು ಪತ್ತೆ

ಕುಂದಾಪುರ, ಆ.27: ಕರ್ಕುಂಜೆ ಗ್ರಾಪಂ ವ್ಯಾಪ್ತಿಯ ನೇರಳಕಟ್ಟೆ ಅರಳಿ ಕಟ್ಟೆಯ ಬಾವಿಕಟ್ಟೆಯ ಬಳಿ ಹಾಗೂ ನೇರಳಕಟ್ಟೆಯ ಜಾಡ್ಕಟ್ಟು ರಾಮ ಮೊಗವೀರ ಮನೆಯ ಬಳಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಮಿಪ ವಾಮನ ಮುದ್ರಿಕೆಯ ಕಲ್ಲುಗಳು ಪತ್ತೆಯಾಗಿವೆ.

ಶೈವರು, ವೈಷ್ಣವರು, ಜೈನರ ಆರಾಧನೆಗೆ ಸಂಬಂಧಿಸಿದ ಹಾಗೂ ಅವರ ಆರಾಧನೆಗೆ ಗಡಿಗಳನ್ನು ಗುರುತಿಸುವುದು ಸಹಜ. ಶೈವರ ಗಡಿಗಳಿಗೆ ಲಿಂಗ ಮುದ್ರಿಕೆ ಕಲ್ಲು ಅಥವಾ ಶೈವ ಮುದ್ರಿಕೆ ಕಲ್ಲು, ವೈಷ್ಣವರ ಗಡಿಗಳಿಗೆ ವಾಮನ ಮುದ್ರಿಕೆ ಕಲ್ಲು, ಜೈನರ ಗಡಿಗಳಿಗೆ ಮುಕ್ಕೋಡೆ ಕಲ್ಲುಗಳನ್ನು ಹಾಕುತ್ತಿದ್ದರು. ಈ ಮೂಲಕ ಬಹಳ ಸ್ಪಷ್ಟವಾಗಿ ಅವರವರ ಗಡಿಗಳನ್ನು ಗುರುತಿಸಲು ಸಾಧ್ಯವಾಗುತ್ತಿತ್ತು ಎನ್ನಲಾಗಿದೆ.

ನೇರಳಕಟ್ಟೆಯ ಎರಡು ವಾಮನ ಮುದ್ರಿಕೆಯ ಕಲ್ಲುಗಳಲ್ಲಿ ಸೂರ್ಯ ಚಂದ್ರ ಇರುವ ತನಕ ಅಜರಾಮರವಾಗಿರಲಿ ಎಂದು ಸಂದೇಶ ಸಾರುವಂತಹ ಸೂರ್ಯ ಹಾಗೂ ಚಂದ್ರಶಿಲ್ಪಕಲೆಯೊಂದಿಗೆ ವ್ಯಕ್ತಿ ಅಂದರೆ ವಾಮನ ಅವರ ಒಂದು ಕೈಯಲ್ಲಿ ಕೊಡೆ ಇನ್ನೊಂದು ಕೈಯಲ್ಲಿ ಕಮಂಡಲವಿದ್ದು ಇದು ವಾಮನ ಶಿಲ್ಪಕಲೆಯಲ್ಲಿ ಸಹಜವಾಗಿ ಕಂಡುಬರುತ್ತದೆ.

ಅಂತೆಯೇ ವಾಮನ ಮುದ್ರಿಕೆಯ ಕಲ್ಲಿನ ಅಣತಿ ದೂರದಲ್ಲಿ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನವಿದೆ. ಈ ವಾಮನ ಮುದ್ರಿಕೆ ಕಲ್ಲು ಶ್ರೀಲಕ್ಷ್ಮೀ ವೆಂಕಟರಮಣ ದೇಗುಲದ ಇತಿಹಾಸದ ಮೇಲೆ ಬೆಳಕು ಚೆಲ್ಲುವಂತಿದೆ. ಈ ಹಿಂದೆ ನೇರಳಕಟ್ಟೆಯ ಬಾವಿಕಟ್ಟೆ ಬಳಿ, ಕಂದಾವರದ ಶ್ರೀವೀರಾಂಜನೇಯ ದೇವಾಲಯದ ಬಳಿ, ನಂದ್ರೋಳ್ಳಿ ಶ್ರೀಲಕ್ಷ್ಮೀನಾರಾಯಣ ದೇವಾಲಯದ ಬಳಿ ವಾಮನ ಮುದ್ರಿಕೆ ಕಲ್ಲು ಕಂಡು ಬಂದಿತ್ತು.

ಈ ವಾಮನ ಮುದ್ರಿಕೆ ಕಲ್ಲುಗಳನ್ನು ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕದ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕ ಪ್ರದೀಪ ಕುಮಾರ್ ಬಸ್ರೂರು ಹಾಗೂ ಸಂತೋಷ್ ನೇರಳಕಟ್ಟೆ ಇವರು ಪತ್ತೆ ಹಚ್ಚಿದ್ದು ಇವರಿಗೆ ಕರ್ಕುಂಜೆ ಗ್ರಾಪಂ ಉಪಾಧ್ಯಕ್ಷ ಸಂತೋಷ್ ಪೂಜಾರಿ, ಸುಕುಮಾರ್ ನೇರಳಕಟ್ಟೆ, ಜಯರಾಮ ನೇರಳಕಟ್ಟೆ, ಗಿರಿ ಪೂಜಾರಿ ನೇರಳಕಟ್ಟೆ ಸಹಕರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X